• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರಣಿ ರಜೆ, ವರ್ಷಾಂತ್ಯ: ಕರಾವಳಿಯಲ್ಲಿ ಜನಜಂಗುಳಿ
ಕ್ರಿಸ್‌ಮಸ್‌- ವರ್ಷಾಂತ್ಯ, ಕರಾವಳಿ ಉತ್ಸವ, ರಜಾದಿನ.. ಹೀಗೆ ಎಲ್ಲವೂ ಒಟ್ಟಾದ ಈ ಭಾನುವಾರದಂದು ಸಹಸ್ರಾರು ಪ್ರವಾಸಿಗರು ಬೀಚ್‌ಗಳ ಸೌಂದರ್ಯವನ್ನು ಸವಿದರು. ನಗರದ ಪ್ರಮುಖ ಬೀಚ್‌ಗಳಾದ ತಣ್ಣೀರುಬಾವಿ, ಪಣಂಬೂರು, ಸೋಮೇಶ್ವರ, ಸುರತ್ಕಲ್‌ನಲ್ಲಿ ಸಂಜೆ ವೇಳೆ ಕಾಲಿಡಲು ಜಾಗವಿಲ್ಲದಷ್ಟು ಜನ ಜಮಾಯಿಸಿದ್ದರು.
ಯಕ್ಷಗಾನ ಮೂಲಕ ಸತ್ ಚಿಂತನೆ ಬೆಳೆಸಲು ಸಾಧ್ಯ: ಕೊಂಡೆವೂರು ಶ್ರೀ
ಹದಿನಾರು ವರ್ಷಗಳಿಂದ ಯಕ್ಷಗಾನದ ಹಿಮ್ಮೇಳ, ಮುಮ್ಮೇಳಗಳನ್ನು ಮಕ್ಕಳಿಗೆ ಕಲಿಸಿಕೊಟ್ಟು ಯಕ್ಷಗಾನ ಕಲೆಯನ್ನು ಉಳಿಸುವ ಕಾರ್ಯ ಮಾಡುತ್ತಿರುವ ಕಟೀಲಿನ ಶ್ರೀ ದುರ್ಗಾ ಮಕ್ಕಳ ಮೇಳದ ಕಲಾಪರ್ವ ಕಟೀಲಿನ ಸರಸ್ವತೀ ಸದನದಲ್ಲಿ ಭಾನುವಾರ ಸಂಪನ್ನಗೊಂಡಿತು.
ಕಲ್ಯಾಣೋತ್ಸವದಿಂದ ಧರ್ಮ, ಸಂಸ್ಕೃತಿಯ ಅನಾವರಣ: ಒಡಿಯೂರು ಸ್ವಾಮೀಜಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುವ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ನೇತೃತ್ವದಲ್ಲಿ ಮುಂದಿನ ವರ್ಷ ನೂರು ಮಂದಿಗೆ ಸಾಮೂಹಿಕ ವಿವಾಹವನ್ನು ಮಾಡುವ ಯೋಜನೆ, ಚಿಂತನೆ ನಮ್ಮ ಮುಂದಿದೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳಿದರು.
ಯುವಜನರಲ್ಲಿ ಧರ್ಮದ ಬಗ್ಗೆ ಅರಿವು ಅಗತ್ಯ: ಗಣೇಶ್‌ ಭಟ್‌
ಮೂರುಕಾವೇರಿ ಮಹಮ್ಮಾಯಿ ದೇವಸ್ಥಾನದ ದರ್ಶನ ಪಾತ್ರಿ ಕೃಷ್ಣ ಪಾತ್ರಿ, ಭಜನಾ ಶಿಕ್ಷಕ ಅಶೋಕ್ ನಾಯಕ್ ಕಳಸ ಬೈಲ್, ದಾನಿಗಳಾದ ಪ್ರಭಾಕರ ಬಂಗೇರ ಅವರನ್ನು ಸನ್ಮಾನಿಸಲಾಯಿತು.
ಸ್ಪರ್ಧೆಯನ್ನು ಪ್ರತಿಭೆ ಬೆಳೆಯಲು ಉಪಯೋಗಿಸಿಕೊಳ್ಳಬೇಕು: ಉಮಾನಾಥ್ ಕೋಟ್ಯಾನ್
ಬಿಲ್ಲವ ಸಮಾಜದ ಸಾಧಕರಿಗೆ ನೀಡುವ ಸಾಧನ ಶ್ರೀ ಪ್ರಶಸ್ತಿಯನ್ನು ಸಹಕಾರಿ ಧುರೀಣ ಭಾಸ್ಕರ್ ಎಸ್. ಕೋಟ್ಯಾನ್ ಅವರಿಗೆ ಶಾಲು ಹಾರ ಫಲವಸ್ತು ಸ್ಮರಣಿಕೆ ಸನ್ಮಾನ ಪತ್ರ ದೊಂದಿಗೆ ಗೌರವಿಸಲಾಯಿತು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಸಾಧನ ಶ್ರೇಷ್ಠ ಪ್ರಶಸ್ತಿ, ಸಂಗೀತ ಸಾಧಕ ಸಚಿತ್ ಪೂಜಾರಿ ನಂದಳಿಕೆ, ಸಂಶೋಧಕ ದಿನೇಶ್ ಸುವರ್ಣ ರಾಯಿ, ಕ್ರೀಡಾ ಸಾಧಕಿ ರಕ್ಷಾ ರೆಂಜಾಳ ಅವರಿಗೆ ಯುವ ಸಾಧನಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಮಕ್ಕಳಲ್ಲಿ ಕಲೆಗಳ ಬಗ್ಗೆ ಆಸಕ್ತಿ ಮೂಡಿಸಿದಾಗ ಜ್ಞಾನಾಭಿವೃದ್ಧಿ ಸಾಧ್ಯ: ಎಡನೀರು ಶ್ರೀ
ಖ್ಯಾತ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ ಅವರಿಗೆ ದುರ್ಗಾ ಮಕ್ಕಳ ಮೇಳ ಪ್ರಶಸ್ತಿ, ಹಿಮ್ಮೇಳ ಕಲಾವಿದ ಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಅಸ್ರಣ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಕ್ಕಳ ಮೇಳದ ವಿದ್ಯಾರ್ಥಿ ಸಿಎ ಕೆ.ಎಸ್ ಗಣೇಶ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕರಾವಳಿಯಲ್ಲಿ ಕಂಬಳಕ್ಕೆ ವಿಶೇಷ ಪ್ರಾಧಾನ್ಯತೆ: ಎಂ.ವೆಂಕಟೇಶ್‌
ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕಾರಾಮ ಪೂಜಾರಿ ಮಾತನಾಡಿ, ಕಂಬಳ ತುಳುನಾಡಿನ ಆರಾಧನೆ ಮತ್ತು ಆಚರಣೆಯ ಜೊತೆಗೆ ಜನಾಕರ್ಷಣೆಯಾಗಿ ಬೆಳೆಯುತ್ತಿದೆ. ಎಲ್ಲ ಜಾತಿ, ಧರ್ಮದ ಜನರನ್ನು ಒಗ್ಗೂಡಿಸುತ್ತಿದೆ. ಯುವ ಜನತೆಗೆ ಹಿರಿಯರ ಕಾಲದ ಸಂಸ್ಕೃತಿಯನ್ನು ಪರಿಚಯಿಸಲು ಈ ಮೂಲಕ ಸಾಧ್ಯವಾಗಿದೆ ಎಂದರು.
ಡಾ.ಮನಮೋಹನ ಸಿಂಗ್‌ ನಾಯಕತ್ವ ವಿಶ್ವಕ್ಕೆ ಮಾದರಿ: ರಮಾನಾಥ ರೈ
ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ರೈತರಿಗೆ ಸಂಬಂಧಿಸಿದ 65,000 ಕೋಟಿ ರೂ. ಸಾಲ ಮನ್ನಾ ಮಾಡಿ ಕೃಷಿ ಕ್ಷೇತ್ರದ ಸುಧಾರಣೆ ಮಾಡಿದರು. 2005ರಲ್ಲಿ ಸಂಕೀರ್ಣ ಮಾರಾಟ ತೆರಿಗೆಯ ಬದಲು ಮೌಲ್ಯ ವರ್ದಿತ ತೆರಿಗೆ ತಂದು ದೇಶದ ಅರ್ಥ ವ್ಯವಸ್ಥೆಯಲ್ಲಿ ಕ್ರಾಂತಿ ಸೃಷ್ಟಿಸಿದರು ಎಂದು ತಿಳಿಸಿದರು.
ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣ -ಸ್ಥಳ ಮಹಜರು ಪರಿಷತ್‌ ಸಭಾಪತಿ ವ್ಯಾಪ್ತಿಗೆ : ಸ್ಪೀಕರ್‌ ಖಾದರ್‌
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ 16ನೇ ವಿಧಾನಸಭೆಯ 5ನೇ ಅಧಿವೇಶನ 8 ದಿನಗಳ ಕಾಲ 63 ಗಂಟೆ 57 ನಿಮಿಷಗಳ ಕಾರ್ಯಕಲಾಪ ನಡೆಸಿದೆ. ಧನವಿನಿಯೋಗ ಸೇರಿ ಒಟ್ಟು 16 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು.
ಜೂನ್ 1ರಂದು ಮಂಗಳೂರಲ್ಲಿ ಯಕ್ಷಧ್ರುವ ಪಟ್ಲ ದಶಮಾನೋತ್ಸವ ಸಂಭ್ರಮ
2025ರ ಜನವರಿ 8 ರಂದು ಶಾಸಕ ರಾಜೇಶ್ ನಾಯ್ಕ್ ಒಡೆತನದ ಒಡ್ಡೂರು ಫಾರ್ಮಿನಲ್ಲಿ ನಡೆಯಲಿರುವ ಯಕ್ಷ ಶಿಕ್ಷಣ ವಿದ್ಯಾರ್ಥಿ ಸಮ್ಮಿಲನದ ಬಗ್ಗೆ ಬಂಟ್ವಾಳ ಘಟಕದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮಾಹಿತಿ ನೀಡಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 555
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved