• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಕರಣ -ಸ್ಥಳ ಮಹಜರು ಪರಿಷತ್‌ ಸಭಾಪತಿ ವ್ಯಾಪ್ತಿಗೆ : ಸ್ಪೀಕರ್‌ ಖಾದರ್‌
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ 16ನೇ ವಿಧಾನಸಭೆಯ 5ನೇ ಅಧಿವೇಶನ 8 ದಿನಗಳ ಕಾಲ 63 ಗಂಟೆ 57 ನಿಮಿಷಗಳ ಕಾರ್ಯಕಲಾಪ ನಡೆಸಿದೆ. ಧನವಿನಿಯೋಗ ಸೇರಿ ಒಟ್ಟು 16 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು.
ಜೂನ್ 1ರಂದು ಮಂಗಳೂರಲ್ಲಿ ಯಕ್ಷಧ್ರುವ ಪಟ್ಲ ದಶಮಾನೋತ್ಸವ ಸಂಭ್ರಮ
2025ರ ಜನವರಿ 8 ರಂದು ಶಾಸಕ ರಾಜೇಶ್ ನಾಯ್ಕ್ ಒಡೆತನದ ಒಡ್ಡೂರು ಫಾರ್ಮಿನಲ್ಲಿ ನಡೆಯಲಿರುವ ಯಕ್ಷ ಶಿಕ್ಷಣ ವಿದ್ಯಾರ್ಥಿ ಸಮ್ಮಿಲನದ ಬಗ್ಗೆ ಬಂಟ್ವಾಳ ಘಟಕದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮಾಹಿತಿ ನೀಡಿದರು.
ಮೂಲ್ಕಿ: ಚಿರತೆ ಹಿಡಿಯಲು ಬೋನು ಅಳವಡಿಕೆ
ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಚಿರತೆ ರಸ್ತೆಯಲ್ಲಿ ಹಾದು ಹೋಗುತ್ತಿರುವುದನ್ನು ಸ್ಥಳೀಯ ಶಿಕ್ಷಕಿ ಅರ್ಪಣಾ ವೇದವ್ಯಾಸ ಭಟ್ ನೋಡಿದ್ದು ಬಳಿಕ ಈ ಬಗ್ಗೆ ಮನೆಯ ಸಿಸಿಟಿವಿಯಲ್ಲಿ ಪರಿಶೀಲಿಸಿದಾಗ ಚಿರತೆ ಹಾದು ಹೋಗುವ ದೃಶ್ಯ ಕಂಡು ಬಂದಿತ್ತು.
ಮಂಜನಾಡಿ ಗ್ಯಾಸ್ ಸ್ಫೋಟ ಪ್ರಕರಣ: ಮತ್ತೊಬ್ಬ ಬಾಲಕಿಯೂ ಸಾವು
ಡಿ.13ರಂದು ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು, ಡಿ.26 ರಂದು ಹಿರಿಯ ಪುತ್ರಿ ಝುಲೇಖಾ ಮೆಹದಿಯಾ ಮೃತಪಟ್ಟಿದ್ದಳು. ಇದೀಗ ಕೊನೆಯ ಪುತ್ರಿ ಫಾತಿಮತ್ ಮಾಯಿಝ (9) ಕೊನೆಯುಸಿರೆಳೆದಿದ್ದಾಳೆ. ಪ್ರಕರಣದಲ್ಲಿ ಮಾಝಿಯಾ ಗುಣಮುಖಳಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ.
ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ: ಈ ವರ್ಷ 1,090 ಪ್ರಕರಣ 1,372 ಮಂದಿ ಬಂಧನ
ನಿರಂತರ ಮಾದಕ ದ್ರವ್ಯ ಪತ್ತೆ ಪ್ರಕರಣದಲ್ಲಿ ಭಾಗಿಯಾದ 3 ಮಂದಿ ಆರೋಪಿಗಳ ಮೇಲೆ ಗೂಂಡಾ ಕಾಯಿದೆ, 28 ಮಂದಿ ಗಡಿಪಾರು, 123 ಮಂದಿ ಬಾಂಡ್‌ ಜಾಮೀನು, 18 ಬಾಂಡ್‌ ಮುಟ್ಟುಗೋಲು ಹಾಕಲಾಗಿದೆ. ಒಟ್ಟು 212 ಮಾದಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಾದಕ ಜಾಗೃತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಹಿರಿಯ ನಾಗರಿಕರು, 8 ಸಾವಿರಕ್ಕೂ ಅಧಿಕ ಮಂದಿ ವಾಕಥಾನ್‌ನಲ್ಲಿ ಭಾಗವಹಿಸಿದ್ದಾರೆ.
ಹರಿನಾರಾಯಣ ಬೈಪಡಿತ್ತಾಯರಿಗೆ ಇಂದು ಪ್ರಶಸ್ತಿ ಪ್ರದಾನ
ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳ ವಾದಕರಾದ ಹರಿನಾರಾಯಣ ಬೈಪಡಿತ್ತಾಯ ಅವರಿಗೆ ಶ್ರೀ ವಿಷ್ಣು ಮೂರ್ತಿ ಯಕ್ಷಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗುರು ಚಂದ್ರಶೇಖರ ಭಟ್ ಕೊಂಕಣಾಜೆ ಅವರಿಗೆ ಗುರುವಂದನಾ ಕಾರ್ಯಕ್ರಮ ನಡೆಯಲಿದೆ‌.
ಆಧ್ಯಾತ್ಮದಿಂದ ಮಾನಸಿಕ ನೆಮ್ಮದಿ: ಶ್ರೀ ಧರ್ಮಪಾಲನಾಥ ಸ್ವಾಮೀಜಿ
ಮನಸನ್ನು ನಿಗ್ರಹಿಸಿಕೊಂಡು ಬದುಕು ಕಟ್ಟಿಕೊಳ್ಳಲು ಆಧ್ಯಾತ್ಮಿಕ ಮತ್ತು ಧಾರ್ಮಿಕ ಜ್ಞಾನ ಅತ್ಯವಶ್ಯಕ. ಆಧ್ಯಾತ್ಮಿಕ ಸಂಸ್ಕಾರವನ್ನು ನೀಡಿ ಮನುಷ್ಯನ ಬದುಕನ್ನು ಪಾವನಗೊಳಿಸುವ ಕಾರ್ಯವನ್ನು ಋಷಿ ಸಂಸ್ಕೃತಿ ವಿದ್ಯಾಕೇಂದ್ರ ಮಾಡುತ್ತಿದೆ ಎಂದು ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಕಾರು ಕಂದಕಕ್ಕೆ ಉರುಳಿ ಮೂವರು ಸ್ಥಳದಲ್ಲೇ ಸಾವು
ಮುಂಜಾನೆ ಸುಮಾರು ೪.೧೫ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ. ಆದರೆ ಬೆಳಗ್ಗಿನ ಬಳಿಕವಷ್ಟೇ ಘಟನೆ ಬೆಳಕಿಗೆ ಬಂದಿದೆ. ಕಂದಕಕ್ಕೆ ಉರುಳಿದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಕಾರಿನ ಹೊರಭಾಗಕ್ಕೆ ಎಸೆಯಲ್ಪಟ್ಟಿದ್ದವು.
ಸಂಸೆ-ಎಳನೀರು-ದಿಡುಪೆ ರಸ್ತೆ ಅಭಿವೃದ್ಧಿಗೆ ಸಮೀಕ್ಷೆ
ಸಂಸೆ-ಎಳನೀರು-ದಿಡುಪೆ ರಸ್ತೆ ದ.ಕ.ಜಿಲ್ಲೆಯನ್ನು ಚಿಕಮಗಳೂರು ಜಿಲ್ಲೆಗೆ ಸಮೀಪದಿಂದ ಜೋಡಿಸುತ್ತದೆ. ಈ ಉದ್ದೇಶಿ ರಸ್ತೆಯ ಅಭಿವೃದ್ಧಿಗಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನದಂತೆ ಕೆಲ ದಿನಗಳ ಹಿಂದೆ ಸಮೀಕ್ಷೆ ನಡೆದಿದೆ. ಜಿಲ್ಲಾ ಮಟ್ಟದ ಹಲವು ಅಧಿಕಾರಿಗಳು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದು ಈ ರಸ್ತೆಯ ಅಭಿವೃದ್ಧಿ ಕನಸು ನನಸಾಗುವ ಆಶಯ ವ್ಯಕ್ತವಾಗಿದೆ.
ಉಳ್ಳಾಲದ ಸಿಂಧೂರ ರಾಜಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ
ವಿಜ್ಞಾನ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಲ್ಲಿ ಅನೇಕ ಆವಿಷ್ಕಾರ ಮಾಡಿ ರಾಷ್ಟ್ರೀಯ ಹಾಗೂ ಅಂತರಾಷ್ಟೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಯನ್ನು ಈಗಾಗಲೇ ಪಡೆದುಕೊಂಡಿರುವ ಸಿಂಧೂರ ರಾಜ ಉಳ್ಳಾಲ ಭಾರತದಲ್ಲಿ ಮಕ್ಕಳಿಗಾಗಿ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪಡೆದಿದ್ದಾರೆ.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 556
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved