ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಟೀಲು: ತುಳು ವರ್ಲ್ಡ್ ಫೌಂಡೇಶನ್ ಪ್ರಧಾನ ಕಚೇರಿ ಉದ್ಘಾಟನೆ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಶ್ರೀ ಕ್ಷೇತ್ರ ಕಟೀಲಿನಲ್ಲಿ ತುಳುವರ್ಲ್ಡ್ ಫೌಂಡೇಶನ್ ಪ್ರಧಾನ ಕಚೇರಿ ಉದ್ಘಾಟನೆಗೊಂಡಿತು. ತುಳುವರ್ಲ್ಡ್ ಫೌಂಡೇಶನ್ ಗೌರವಾಧ್ಯಕ್ಷ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಉದ್ಘಾಟನೆ ನೆರವೇರಿಸಿದರು.
ರಾಷ್ಟ್ರ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಸಮಾರೋಪ
ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ನೆರವೇರಿತು.
ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇಗುಲ ಬ್ರಹ್ಮಕಲಶೋತ್ಸವ ಲಾಂಛನ, ಭಿತ್ತಿಪತ್ರ ಅನಾವರಣ
ಪುತ್ತಿಗೆ ಶ್ರೀ ಸೋಮನಾಥ ದೇವಸ್ಥಾನದ ಪುನರ್ ಪ್ರತಿಷ್ಠಾ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಪುತ್ತಿಗೆ ದೇಗುಲದಲ್ಲಿ ಬ್ರಹ್ಮಕಲಶದ ಲೋಗೋ ಹಾಗೂ ಭಿತ್ತಿಪತ್ರವನ್ನು ಹಿರಿಯ ಕರ ಸೇವಕ ಗಂಗಯ್ಯ ಗೌಡ ಪಾದೆಮನೆ ಹಾಗೂ ವಿಠ್ಠಲ ಗೌಡ ಪುತ್ತಿಗೆ ಬೀಡು ಬಿಡುಗಡೆಗೊಳಿಸಿದರು.
ಹರಿನಾರಾಯಣ ಬೈಪಡಿತ್ತಾಯರಿಗೆ ನಾಳೆ ಪ್ರಶಸ್ತಿ ಪ್ರದಾನ
ಸಂಜೆ 4 ಗಂಟೆಗೆ ಪಿಲಾತಬೆಟ್ಟು ಸಿ.ಎ.ಬ್ಯಾಂಕ್ ಅಧ್ಯಕ್ಷ ತುಂಗಪ್ಪ ಬಂಗೇರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳ ವಾದಕರಾದ ಹರಿನಾರಾಯಣ ಬೈಪಡಿತ್ತಾಯ ಅವರಿಗೆ ಶ್ರೀ ವಿಷ್ಣು ಮೂರ್ತಿ ಯಕ್ಷಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಕರಾವಳಿಯನ್ನು ‘ಬ್ಯಾಂಕ್ಗಳ ತೊಟ್ಟಿಲು’ ಎಂದಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್
ಮಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ್ದ ಕಾರ್ಪೊರೇಷನ್ ಬ್ಯಾಂಕ್ನ ಕಾರ್ಸ್ಟ್ರೀಟ್ ಶಾಖೆಯ ಹೊಸ ಕಟ್ಟಡ ಉದ್ಘಾಟನೆಗೆ ಸಚಿವ ಮನಮೋಹನ ಸಿಂಗ್ ೧೯೯೩ರಲ್ಲಿ ವಿತ್ತ ಸಚಿವರಾಗಿದ್ದಾಗ ಆಗಮಿಸಿದ್ದರು. ಹಳೆ ಕಟ್ಟಡವನ್ನು ಕೆಡವಿ ಅಲ್ಲಿಯೇ ಹೊಸ ಕಟ್ಟಡ ನಿರ್ಮಿಸಲಾಗಿತ್ತು. ಅದಕ್ಕೆ ಬ್ಯಾಂಕ್ ಹೌಸ್ (ಬ್ಯಾಂಕ್ ಭವನ) ಎಂದು ಹೆಸರಿಸಲಾಗಿತ್ತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶ್ವ ಹೃದಯ ಸಮ್ಮೇಳನ ಉದ್ಘಾಟನೆ
ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಟ್ರಸ್ಟ್ ಬೆಂಗಳೂರು ಆಶ್ರಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯುವ ತ್ರಿದಿನಗಳ ವಿಶ್ವ ಹೃದಯ ಸಮ್ಮೇಳನ ಶುಕ್ರವಾರ ಉದ್ಘಾಟನೆಗೊಂಡಿತು.
ಮೂಡುಬಿದಿರೆ ಆಳ್ವಾಸ್ ಇಂಗ್ಲಿಷ್, ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ
ಮೂಡುಬಿದಿರೆ ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭ ನೆರವೇರಿತು.
ನೇಮೋತ್ಸವ ಗದ್ದೆಯಲ್ಲಿ ತ್ಯಾಜ್ಯ ರಾಶಿ: ಶುಚಿತ್ವದ ಪಾಠ ಮಾಡಿದ ದೈವ
ನೇಮೋತ್ಸವ ನಡೆಯುವ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿಯನ್ನು ಕಂಡು ದೈವವೇ ಕೆಂಡಾಮಂಡಲವಾದ ಘಟನೆ ನಡೆದಿದೆ. ಕಸ ತೆಗೆದು ಶುಚಿಗೊಳಿಸಿದಿದ್ದಲ್ಲಿ ವಲಸರಿ(ಸವಾರಿ) ಹೊರಡುವುದಿಲ್ಲ ಎಂದು ದೈವ ಖಡಾಖಂಡಿತ ನುಡಿಯುವ ಮೂಲಕ ಶುಚಿತ್ವದ ಪಾಠ ಮಾಡಿದ ಘಟನೆ ಮಂಗಳೂರು ಹೊರವಲಯದ ಕನೀರುತೋಟ ಎಂಬಲ್ಲಿ ನಡೆದಿದೆ.
29ರಂದು ಮೂಡುಬಿದಿರೆ ಯುವವಾಹಿನಿ 37ನೇ ಸಮಾವೇಶ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 37ನೇ ವಾರ್ಷಿಕ ಸಮಾವೇಶ ಮೂಡುಬಿದಿರೆ ಸ್ಕೌಟ್ ಗೈಟ್ಸ್ ಕನ್ನಡ ಭವನದಲ್ಲಿ ಡಿ.29ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.
ಪದ್ಮನೂರು: 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ
ಕಿನ್ನಿಗೋಳಿ ಸಮೀಪದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪದ್ಮನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಭಾಂಗಣದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರ ಒಗ್ಗೂಡುವಿಕೆಯ 59 ನೇ ಸಾರ್ವಜನಿಕ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮ ನಡೆಯಿತು.
< previous
1
...
141
142
143
144
145
146
147
148
149
...
556
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್