• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8 ಟಾಪರ್ಸ್‌
ಎಸ್.ಎಸ್.ಎಲ್.ಸಿ. ಪರೀಕ್ಷೆ ಮರು ಮೌಲ್ಯಮಾಪನದ ಬಳಿಕ ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆ ಬರೋಬ್ಬರಿ 8 ಟಾಪರ್ಸ್‌ ಸಾಧಕರೊಂದಿಗೆ ತನ್ನ ಶ್ರೇಷ್ಠ ಸಾಧನೆ ದಾಖಲಿಸಿದೆ.
ತುಷ್ಟೀಕರಣಕ್ಕೆ ದ.ಕ.ಜಿಲ್ಲೆಗೆ ಕೋಮು ಸೂಕ್ಷ್ಮ ಹಣೆಪಟ್ಟಿ: ಡಾ.ಭರತ್‌ ಶೆಟ್ಟಿ
ದಕ್ಷಿಣ ಕನ್ನಡ ಜಿಲ್ಲೆಗೆ ಕೋಮು ಸೂಕ್ಷ್ಮ ಪ್ರದೇಶ ಎಂದು ಹಣೆಪಟ್ಟಿ ಕಟ್ಟುವ ಮೂಲಕ ರಾಜ್ಯ ಸರ್ಕಾರ ರಾಜಕೀಯ ತುಷ್ಟೀಕರಣಕ್ಕೆ ಮುಂದಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಬಿಜೆಪಿ, ಸಂಘಪರಿವಾರವೇ ಕಾರಣ ಎಂದು ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಆರೋಪಿಸಿದ್ದಾರೆ.
ಕುರಿಯ ಗಣಪತಿ ಶಾಸ್ತ್ರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ
ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಆಶ್ರಯದಲ್ಲಿ ಅಡ್ಯಾರ್‌ ಗಾರ್ಡನ್‌ನಲ್ಲಿ ನಡೆದ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಸಂಜೆ, ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಅವರಿಗೆ ಪ್ರದಾನ ಮಾಡಲಾಯಿತು.
ಪುತ್ತೂರು: ಬಗರ್‌ಹುಕುಂ ಹಕ್ಕುಪತ್ರ ವಿತರಣೆ, ತಹಸೀಲ್ದಾರ್‌ಗೆ ಬೀಳ್ಕೊಡುಗೆ
ಪುತ್ತೂರಿನ ಪುರಭವನದಲ್ಲಿ ಬಗರ್ ಹುಕುಂ ಹಕ್ಕುಪತ್ರ ವಿತರಣೆ ಹಾಗೂ ನಿವೃತ್ತರಾಗಲಿರುವ ತಹಸೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಅಬ್ದುಲ್‌ ರಹಿಮಾನ್‌ ಮನೆಗೆ ಹಿಂದೂ ಮುಖಂಡರ ಭೇಟಿ
ಹತ್ಯೆಗೀಡಾದ ರಹ್ಮಾನ್‌ರ ತಂದೆ ಅಬ್ದುಲ್ ಖಾದರ್, ಸಹೋದರ ಹನೀಫ್ ಮತ್ತಿತರರನ್ನು ಬಡಗಬೆಳ್ಳೂರು ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಪ್ರಕಾಶ್ ಆಳ್ವ ಗುಂಡಾಲ ನೇತೃತ್ವದ ನಿಯೋಗದಲ್ಲಿದ್ದ ಮುಖಂಡರು ಭೇಟಿ ಮಾಡಿ ಸಾಂತ್ವನ ಹೇಳಿದರು.
ರಹೀಂ ಹತ್ಯೆ ಆರೋಪಿಗಳನ್ನು, ಪ್ರಚೋದನೆ ನೀಡಿದವರನ್ನೂ ಶಿಕ್ಷೆಗೆ ಒಳಪಡಿಸಿ: ಎಸ್‌ಕೆಎಸ್‌ಎಸ್ಎಫ್‌ ಪ್ರತಿಭಟನೆಯಲ್ಲಿ ಸರ್ಕಾರಕ್ಕೆ ಒತ್ತಾಯ
ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಮಾಡಿದ ಎಲ್ಲ ಆರೋಪಿಗಳನ್ನು ಹಾಗೂ ಹತ್ಯೆಗೆ ಪ್ರಚೋದನೆ ನೀಡಿದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ (ಎಸ್‌ಕೆಎಸ್‌ಎಸ್‌ಎಫ್) ಸರ್ಕಾರವನ್ನು ಒತ್ತಾಯಿಸಿದೆ.
ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ಮುಸ್ಲಿಂ ಮುಖಂಡರಿಗೆ ಕಾಂಗ್ರೆಸ್‌ ನೋಟಿಸ್‌
ಬಂಟ್ವಾಳ ಹತ್ಯೆ ಘಟನೆಗೆ ಸಂಬಂಧಿಸಿ ಸರ್ಕಾರ ಹಾಗೂ ಪಕ್ಷದಿಂದ ಸೂಕ್ತ ಸ್ಪಂದನ ಸಿಕ್ಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ಮುಸ್ಲಿಂ ಮುಖಂಡರಿಗೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್‌ ನೀಡಲಾಗಿದೆ.
ಮಳೆಯ ಅಬ್ಬರ: ಬೆಳ್ಳಾರೆ ಗೌರಿ ಹೊಳೆ ಸಮೀಪ ಪ್ರವಾಹ
ಭಾರಿ ಮಳೆಯಿಂದ ನದಿ ನೀರು ಹೆಚ್ಚಳವಾಗಿ ನಾಗಪಟ್ಟಣ ಅಣೆಕಟ್ಟು ತುಂಬಿತ್ತು. ಆದ್ದರಿಂದ ಅಣೆಕಟ್ಟಿನ ೧೦ ಗೇಟುಗಳನ್ನು ತೆಗೆಯಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅರಂತೋಡು- ತೊಡಿಕಾನ ಸಂಪರ್ಕಿಸುವ ರಸ್ತೆಯ ಅಡ್ಯಡ್ಕ ಬಳಿ ಬರೆ ಕುಸಿದಿದ್ದು, ರಸ್ತೆ ಸಂಪರ್ಕ ಕಡಿತದ ಭೀತಿಯಲ್ಲಿದೆ.
ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್‌.ರಾಜಣ್ಣ
ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಭಾನುವಾರ ಬ್ಯಾಂಕಿನ ಸ್ಥಾಪಕ ಕಾರ್ಯದರ್ಶಿ ಹಿರಿಯ ಸಮಾಜ ಸೇವಕ ದಿವಂಗತ ಬೊಳೂರು ಹರಿಶ್ಚಂದ್ರ ಆಚಾರ್ಯ ಅವರ 112ನೇ ಜನ್ಮದಿನಾಚರಣೆ ನಡೆಯಿತು.
ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ಪ್ರವೇಶಕ್ಕೆ ವಿಶೇಷ ಕೊಡುಗೆ!
ಬಿಎ, ಬಿಕಾಂ ಮತ್ತು ಎಂಕಾಂ ಕೋರ್ಸುಗಳು ಇಲ್ಲಿ ಲಭ್ಯವಿದೆ. ಪೂರ್ಣ ಪ್ರಮಾಣದ ಪ್ರಾಧ್ಯಾಪಕ ವೃಂದವಿದೆ. ಸುಸಜ್ಜಿತ ಸಭಾಭವನ ಮತ್ತು ಗ್ರಂಥಾಲಯ ಸೌಲಭ್ಯವಿದೆ. ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆ ನ್ಯಾಕ್ ಮಾನ್ಯತೆಯಲ್ಲಿ ಬಿ ಗ್ರೇಡ್ ಪಡೆದ ಕಾಲೇಜು ಇದಾಗಿದ್ದು, ಕಾಲೇಜು ಕ್ಯಾಂಪಸ್ ವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯವೂ ಇದೆ ಎಂದು ಪ್ರಾಂಶುಪಾಲ ಪ್ರಕಾಶ್ಚಂದ್ರ ಶಿಶಿಲ ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 719
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved