ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅದ್ಯಪಾಡಿ ಶ್ರೀ ಅದಿನಾಥೇಶ್ವರ ದೇವಳ ವೆಬ್ ಸೈಟ್ ಲೋಕಾರ್ಪಣೆ
900 ವರ್ಷಗಳ ಇತಿಹಾಸ ಇರುವ, ಮುಜರಾಯಿ ಇಲಾಖೆಯ ಎ ಗ್ರೇಡ್ ದೇವಾಲಯವಾಗಿರುವ ಅದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಮಾರ್ಚ್ 16ರಂದು ಬ್ರಹ್ಮಕಲಶಾಭಿಷೇಕ ಸಂಪನ್ನವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಕ್ಷೇತ್ರದ ವೆಬ್ಸೈಟ್, ಫೇಸ್ಬುಕ್, ಇನ್ಸ್ಟಾಗ್ರಾಂ ಅಕೌಂಟ್ಗಳನ್ನು ಗುರುವಾರ ಅನಾವರಣಗೊಳಿಸಲಾಯಿತು.
ಕೃಷಿ ಕ್ಷೇತ್ರಕ್ಕೆ ಹೊಸತನದ ಸ್ಪರ್ಶ ರೈತರ ಆಶಯ: ಬಲರಾಮ ಆಚಾರ್ಯ
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ನಲ್ಲಿ ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ಲಿಮಿಟೆಡ್ನ ನೂತನ ಪ್ರಧಾನ ಆಡಳಿತ ಕಚೇರಿಯನ್ನು ಉದ್ಘಾಟಿಸಲಾಯಿತು.
ಭಜನಾ ಸಂಧ್ಯಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ
ಮೂಲ್ಕಿಯ ಗೇರುಕಟ್ಟೆಯ ಮುಂಡಾಲ ಸಮಾಜದ ಸಭಾಭವನದಲ್ಲಿ ಮುಂಡಾಲ ಕಲ್ಯಾಣ ಸಂಸ್ಥೆ ವತಿಯಿಂದ ಸಮಾಜ ಬಾಂಧವರಿಗೆ ಎರಡನೇ ವರ್ಷದ ಭಜನಾ ಸಂಧ್ಯಾ ಕಾರ್ಯಕ್ರಮ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಪ್ರತಿಭಾ ಪ್ರದರ್ಶನ 2024 ಕಾರ್ಯಕ್ರಮ ನಡೆಯಿತು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ: ಅಪೂರ್ಣ ಅರ್ಜಿ ಸರಿಪಡಿಸಲು ಜ.5ರವರೆಗೆ ಅವಕಾಶ
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲನೇ ಹಂತದಲ್ಲಿ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬಬೇಕು. 2ನೇ ಹಂತದಲ್ಲಿ ಭಾವಚಿತ್ರ ಮತ್ತು ಸಹಿ ಅಪ್ ಲೋಡ್ ಮಾಡಬೇಕು. 3ನೇ ಹಂತದಲ್ಲಿ ದಾಖಲಾತಿ ಅಪ್ ಲೋಡ್ ಮಾಡಬೇಕು. 4ನೇ ಹಂತ ಆಧಾರ್ ಸಂಖ್ಯೆ ನಮೂದಿಸಿ. ಇ-ಹಸ್ತಾಕ್ಷರದೊಂದಿಗೆ ಅರ್ಜಿ ಪೂರ್ಣಗೊಳಿಸಬೇಕು. ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಅಪೂರ್ಣ ಅರ್ಜಿಗಳು ಹಾಗೂ ಸಹಾಯಕಿಯರ ಹುದ್ದೆಗೆ 221 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿವೆ.
28ರಂದು ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಡಿ. 28 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ಬೀಚ್ಗಳಲ್ಲಿ ‘ನೈಟ್ ಲೈಫ್’ ಶೀಘ್ರ ಜಾರಿ ನಿರೀಕ್ಷೆ
ಮಂಗಳೂರಿನ ಬೀಚ್ಗಳು ಶೀಘ್ರದಲ್ಲೇ ರಾತ್ರಿ ಸಮಯದಲ್ಲೂ ಪ್ರವಾಸಿಗರಿಗೆ ಮುಕ್ತವಾಗುವ ನಿರೀಕ್ಷೆಯಿದೆ. ಇದಕ್ಕೆ ಪೂರ್ವಭಾವಿಯಾಗಿ ಬೀಚ್ಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಬೀದಿ ದೀಪಗಳು, ಕಣ್ಗಾವಲು, ಲೈಫ್ ಗಾರ್ಡ್ಗಳಂತಹ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಆರಂಭಿಸಿದೆ.
ಕುಂಬಳೆ: 29ರಂದು ಶ್ರೀಧರ ರಾವ್ ಸ್ಮೃತಿ, ‘ಕಲಾ ಶ್ರೀಧರ’ ಅನಾವರಣ
ಶ್ರೀ ಮಹಾಲಕ್ಷ್ಮೀ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀಧಾಮ, ಮಾಣಿಲ ಇವರಿಂದ ಸತೀಶ ಪುಣಿಂಚತ್ತಾಯ, ಪೆರ್ಲ ಇವರ ಸಂಯೋಜನೆಯಲ್ಲಿ ''ಕಂಸವಧೆ'' ಬಯಲಾಟ ಜರುಗಲಿದೆ
ಬೆಳ್ತಂಗಡಿ: ಎಸ್ಡಿಎಂ ಶಾಲೆಯಲ್ಲಿ ವಿಶೇಷ ಸಂವಾದ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಬಸವರಾಜ್ ಶಂಕರ್ ಉಮ್ರಾಣಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ, ಗೌರವಿಸಿ, ಶುಭ ಹಾರೈಸಿದರು
ಮೂಲ್ಕಿ: ಸುವರ್ಣ ಸಂಭ್ರಮ, ಸಾಧಕರಿಗೆ ಗೌರವ ಕಾರ್ಯಕ್ರಮ
ತೋಕೂರು ಕುಮಾರ್ ಆರ್ಟ್ಸ್ ನ ಶಿವಕುಮಾರ್, ಕಲಾವಿದರಾದ ಶರತ್ ಭಟ್ ತೋಕೂರು, ಶಂಕರ್ ಕಾಫಿಕಾಡು, ಜೀವನ್ ಪಡುತೋಟ, ಆರ್ ಎನ್ ಶೆಟ್ಟಿಗಾರ್, ನರೇಂದ್ರ ಪಡುತೋಟ ಅವರನ್ನು ಸನ್ಮಾನಿಸಲಾಯಿತು ಹಾಗೂ ಉದ್ಯಮಿ ಜೈ ಕೃಷ್ಣ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.
ವಾಜಪೇಯಿ ಕೆಲ ಕ್ಷಣಗಳ ಸಂದರ್ಶನವೇ ನನಗೆ ಪ್ರೇರಣೆ: ಕ್ಯಾ. ಚೌಟ
ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭ ತಾನು ಎನ್.ಸಿ.ಸಿ. ಕೆಡಿಟ್ ಆಗಿದ್ದು, ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತ್ತು. ಆಗ 2-3 ನಿಮಿಷಗಳ ಕಾಲ ಅವರನ್ನು ಹತ್ತಿರದಿಂದ ಕಾಣುವ ಸುಸಂದರ್ಭ ಒದಗಿಬಂದಿತ್ತು ಎಂದು ಸಂಸದ ಬ್ರಿಜೇಶ್ ಚೌಟ ಸ್ಮರಿಸಿದರು.
< previous
1
...
142
143
144
145
146
147
148
149
150
...
556
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್