• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದಿ ನೇತ್ರಾವತಿಯನ್ನು ಸೇರುತ್ತಿದೆ ತ್ಯಾಜ್ಯ: ಅಧಿಕಾರಿಗಳೇ, ಜನಪ್ರತಿನಿಧಿಗಳೇ ಇನ್ನಾದರೂ ಎಚ್ಚೆತ್ತುಕೊಳ್ಳಿ...
ಬಂಟ್ವಾಳ ಪುರಸಭಾ ವ್ಯಾಪ್ತಿಯ ಸುಮಾರು 12 ಕಡೆಗಳಲ್ಲಿ ಕಣ್ಣಿಗೆ ರಾಚುವಂತೆ ಕೊಳಕು ನೀರು ನೇರವಾಗಿ ಜೀವನದಿ‌ ನೇತ್ರಾವತಿಯ ಒಡಲಿಗೆ ಸೇರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಕುರಿತಾಗಿ ಬಂಟ್ವಾಳ ಪುರಸಭೆ, ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವರ್ಗ ಯಾಕೆ ಮೌನ ವಹಿಸಿದೆ ಎನ್ನುವುದೇ ಯಕ್ಷ ಪ್ರಶ್ನೆ.
ಬೇಸರಗೊಂಡು ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೆ : ಬಸವರಾಜ ಹೊರಟ್ಟಿ

  ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದ್ದೆ. ರಾಜ್ಯಪಾಲರು ಸೇರಿದಂತೆ ಅನೇಕ ಹಿರಿಯರು ನನ್ನ ನಿರ್ಧಾರವನ್ನು ಬದಲಾಯಿಸಬೇಕು ಎಂದು ಹೇಳಿದ ಕಾರಣ ಅವರ ಮಾತಿಗೆ ಬೆಲೆ ನೀಡಿ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿದ್ದೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ವಿಟಿಯು ಫೆಸ್ಟ್: ಆಳ್ವಾಸ್ ಎಂಜಿನಿಯರಿಂಗ್‌ ಕಾಲೇಜು ತೃತೀಯ
ಏಕಾದಶಾನನ ಏಕಾಂತ ನಾಟಕ ಹಾಗೂ ಮರ ಮತ್ತು ಮಗು ಕಿರುಪ್ರಹಸನ ಎರಡೂ ಪ್ರಥಮ ಪ್ರಶಸ್ತಿ ಪಡೆದವು. ಜನಪದ ವಾದ್ಯಮೇಳ ದ್ವಿತೀಯ ಸ್ಥಾನ ಪಡೆದರೆ, ಜನಪದ ನೃತ್ಯದಲ್ಲಿ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಯೋಜಿತ ೧೪೦ಕ್ಕೂ ಅಧಿಕ ಕಾಲೇಜುಗಳು ಭಾಗವಹಿಸಿದ್ದವು.
‘ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ’ ನಾಮಫಲಕ ಅನಾವರಣ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆರ್.ಟಿ.ಒ ಕಚೇರಿ ಬಳಿ ‘ಶ್ರೀ ಮಂಗಳಾದೇವಿ ದೇವಸ್ಥಾನ ರಸ್ತೆ’ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ಅನಾವರಣಗೊಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈದುಲ್‌ ಫಿತ್ರ್‌ ಸಡಗರ
ಪ್ರಾರ್ಥನೆ ಬಳಿಕ ಪರಸ್ಪರ ಹಸ್ತ ಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳಲ್ಲಿ ವಿಶೇಷ ಭೋಜನ ಬಳಿಕ, ನೆರೆಹೊರೆಯವರು, ಸಂಬಂಧಿಕರ ಮನೆಗೆ ತೆರಳಿ ಹಬ್ಬದ ಶುಭಾಶಯ ತಿಳಿಸಲಾಯಿತು. ಇದೇ ವೇಳೆ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಬಿರತ್‌ಗಾಗಿ ಪ್ರಾರ್ಥಿಸಿದರು. ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್‌ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.
ಕನ್ಯಾಡಿ ಜಾತ್ರೋತ್ಸವಕ್ಕೆ ಚಾಲನೆ
ಜಗದ್ಗುರು ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಶ್ರೀ ರಾಮ ನಾಮ ತಾರಕ ಭಜನಾ ಸಪ್ತಾಹದ ಅಖಂಡ ನಂದಾ ದೀಪ ಬೆಳಗಿಸಿ ‘ಶ್ರೀ ರಾಮ ಜಯರಾಮ ಜಯ ಜಯ ರಾಮ’ ನಾಮ ಮಂತ್ರದ ಮೂಲಕ ಜಾತ್ರೋತ್ಸವ ಉದ್ಘಾಟಿಸಲಾಯಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮ ಸಂಭ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ದಶಮ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು.
ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್ ದರೋಡೆ ಯತ್ನ!
ದೇರಳಕಟ್ಟೆ ಜಂಕ್ಷನ್‌ನ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
84,246 ಸಂಖ್ಯೆಗಳಲ್ಲಿ ಭಗವದ್ಗೀತೆಯ 700 ಶ್ಲೋಕ ಬರೆದು ಜನನ್‌ ದಾಖಲೆ!
ಹರಿಯಾಣದ ಫರೀದಾಬಾದ್‌ನಲ್ಲಿರುವ ಐಬಿಆರ್‌ ಸಂಸ್ಥೆಯವರು ಈ ಸಂಖ್ಯಾಚಿತ್ರ ಗಮನಿಸಿ ಇದೊಂದು ವಿಶೇಷ ಸಾಧ್ಯತೆ ಎಂದು ಪರಿಗಣಿಸಿ ವಿಶ್ವದಾಖಲೆ ಪ್ರಶಸ್ತಿಯನ್ನು ಘೋಷಿಸಿದ್ದಾರೆ ಎಂದು ಸ್ವರೂಪ ಅಧ್ಯಯನ ಕೇಂದ್ರದ ನಿರ್ದೇಶಕ ಗೋಪಾಡ್ಕರ್‌ ತಿಳಿಸಿದರು.
ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ
ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಹೊಸ ಅಂಗಣ ಮಾಸ ಪತ್ರಿಕೆಯ ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 658
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved