• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು

ಧರ್ಮಸ್ಥಳ ಗ್ರಾಮದಲ್ಲಿ ಎಸ್‍ಐಟಿ ತನಿಖೆ ವೇಳೆ ಪಾಯಿಂಟ್ ನಂ.1ನಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್‍ನ ವಾರಸುದಾರರ ವಿಳಾಸ ಪತ್ತೆ

ಕಬಕ ಪುತ್ತೂರು ರೈಲು ನಿಲ್ದಾಣಕ್ಕೆ ಮೈಸೂರು ವಿಭಾಗೀಯ ಪ್ರಬಂಧಕ ಭೇಟಿ
ಭಾರತೀಯ ರೈಲ್ವೇ ಇಲಾಖೆಯ ಮೈಸೂರು ವಿಭಾಗದ ವಿಭಾಗೀಯ ಪ್ರಬಂಧಕ ಮುದಿತ್ ಮಿತ್ತಲ್ ಗುರುವಾರ ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು.
ಪುತ್ತೂರು ಉಪವಿಭಾಗಾಧಿಕಾರಿ ಕಚೇರಿಯ ಚರ ಸೊತ್ತು, ವಾಹನ ಜಪ್ತಿಗೆ ಕೋರ್ಟ್ ಆದೇಶ
ಸರ್ಕಾರ ಭೂಸ್ವಾಧೀನ ಪಡಿಸಿಕೊಂಡಿದ್ದ ಭೂಮಿಗೆ ಸೂಕ್ತ ಪರಿಹಾರ ಪಾವತಿಸುವಂತೆ ಪುತ್ತೂರಿನ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯವು ಮಾಡಿದ್ದ ಆದೇಶ ಪಾಲಿಸದ ಕಾರಣಕ್ಕಾಗಿ ಭೂಸ್ವಾಧೀನ ಅಧಿಕಾರಿಯಾಗಿರುವ ಸಹಾಯಕ ಕಮಿಷನರ್ ಕಚೇರಿಯ ಚರ ಸ್ವತ್ತುಗಳು ಮತ್ತು ವಾಹನ ಜಪ್ತಿಗೆ ಆದೇಶ ನೀಡಲಾಗಿದೆ.
ಪೋಕ್ಸೋ ಪ್ರಕರಣ ಅಪರಾಧಿಗೆ ೧೦ ವರ್ಷ ಕಠಿಣ ಕಾರಾಗೃಹ ಸಜೆ
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಈ ವರ್ಷ ಪಾಸಾದವರಿಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ
ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ಉದ್ದೇಶದಿಂದ ಆಗಸ್ಟ್ 7ರವರೆಗೆ ವಿಶೇಷ ನೋಂದಣಿ ಅಭಿಯಾನ ಕೈಗೊಳ್ಳಲಾಗಿದೆ.
ಪುತ್ತೂರು: ಬೃಹತ್ ಧ್ವಜಸ್ತಂಭ ಅಳವಡಿಕೆ ಸ್ಥಳ ಬದಲಾವಣೆ ಆಗ್ರಹ
ಬೀರಮಲೆ ಬೆಟ್ಟದಲ್ಲಿ ರು. ೧ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ೭೫ ಮೀಟರ್ ಎತ್ತರದ ಬ್ರಹತ್ ಧ್ವಜಸ್ತಂಭವನ್ನು ಅಲ್ಲಿಂದ ನಗರದ ನೆಲ್ಲಿಕಟ್ಟೆ ಪ್ರದೇಶಕ್ಕೆ ಬದಲಾವಣೆ ಮಾಡಿರುವ ಬಗ್ಗೆ ಚರ್ಚೆ ನಡೆದು ಜನರಿಗೆ ವೀಕ್ಷಣೆಗೆ ಅನುಕೂಲಕರ ಜಾಗದಲ್ಲಿ ನಿರ್ಮಿಸುವಂತೆ ನಗರಸಭೆ ಸದಸ್ಯರು ಒತ್ತಾಯ ಮಾಡಿದ್ದಾರೆ.
ಅಂಗಾಂಗ ದಾನದಲ್ಲಿ ಕರ್ನಾಟಕ ತೃತೀಯ: ದಿನೇಶ್‌ ಗುಂಡೂರಾವ್‌
ದೇರಳಕಟ್ಟೆ ಯೇನೆಪೋಯ ವೈದ್ಯಕೀಯ ಕಾಲೇಜಿನ ಎಂಡ್ಯೂರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ಭಾರತೀಯ ಅಂಗಾಂಗ ದಾನ ದಿನಾಚರಣೆ 2025 ಕಾರ್ಯಕ್ರಮ ನೆರವೇರಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.
ಸಹಪಾಠಿಯಿಂದ ಅನ್ಯಾಯ: ಸಂತ್ರಸ್ತೆ ಮನೆಗೆ ಕೆ.ಪಿ.ನಂಜುಂಡಿ ಭೇಟಿ
ಶುಕ್ರವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಪ್ರಮುಖರು ಹಾಗೂ ಉತ್ತರ ಕರ್ನಾಟಕ ಮೂಲದ ಸ್ವಾಮೀಜಿಗಳ ಜೊತೆ ವಿಶ್ವಕರ್ಮ ಮುಖಂಡ ಕೆ.ಪಿ. ನಂಜುಂಡಿ ಅವರು ಪುತ್ತೂರಿನ ಸಹಪಾಠಿಯಿಂದ ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಎಸ್‌ಕೆಡಿಆರ್‌ಡಿಪಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ವತಿಯಿಂದ ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ ಶುಕ್ರವಾರ ನಗರದ ಧರ್ಮಸ್ಥಳ ಕಟ್ಟಡದಲ್ಲಿರುವ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು: ರೈತರಿಗೆ ಪಂಚಾಯತ್ ರಾಜ್ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ
ರಾಜ್ಯ ರೈತ ಸಂಘ ಹಸಿರು ಸೇನೆ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿರುವ ಜಿಲ್ಲಾ ಸಮಿತಿಯ ಪ್ರಧಾನ ಕಚೇರಿಯಲ್ಲಿ ‘ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ರೈತರಿಗೆ ಸಿಗುವ ಸವಲತ್ತು’ ಕುರಿತ ಮಾಹಿತಿ ಕಾರ್ಯಾಗಾರ ನೆರವೇರಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved