• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಯ ಅಬ್ಬರ: ಬೆಳ್ಳಾರೆ ಗೌರಿ ಹೊಳೆ ಸಮೀಪ ಪ್ರವಾಹ
ಭಾರಿ ಮಳೆಯಿಂದ ನದಿ ನೀರು ಹೆಚ್ಚಳವಾಗಿ ನಾಗಪಟ್ಟಣ ಅಣೆಕಟ್ಟು ತುಂಬಿತ್ತು. ಆದ್ದರಿಂದ ಅಣೆಕಟ್ಟಿನ ೧೦ ಗೇಟುಗಳನ್ನು ತೆಗೆಯಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅರಂತೋಡು- ತೊಡಿಕಾನ ಸಂಪರ್ಕಿಸುವ ರಸ್ತೆಯ ಅಡ್ಯಡ್ಕ ಬಳಿ ಬರೆ ಕುಸಿದಿದ್ದು, ರಸ್ತೆ ಸಂಪರ್ಕ ಕಡಿತದ ಭೀತಿಯಲ್ಲಿದೆ.
ಛಲ, ಶಿಸ್ತು, ಸಂಯಮದಿಂದ ಸಾಧನೆ ಸಾಧ್ಯ: ಪದ್ಮಶ್ರೀ ಡಾ.ಕೆ.ಎಸ್‌.ರಾಜಣ್ಣ
ವಿಶ್ವಕರ್ಮ ಸಹಕಾರ ಬ್ಯಾಂಕಿನಲ್ಲಿ ಭಾನುವಾರ ಬ್ಯಾಂಕಿನ ಸ್ಥಾಪಕ ಕಾರ್ಯದರ್ಶಿ ಹಿರಿಯ ಸಮಾಜ ಸೇವಕ ದಿವಂಗತ ಬೊಳೂರು ಹರಿಶ್ಚಂದ್ರ ಆಚಾರ್ಯ ಅವರ 112ನೇ ಜನ್ಮದಿನಾಚರಣೆ ನಡೆಯಿತು.
ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ಪ್ರವೇಶಕ್ಕೆ ವಿಶೇಷ ಕೊಡುಗೆ!
ಬಿಎ, ಬಿಕಾಂ ಮತ್ತು ಎಂಕಾಂ ಕೋರ್ಸುಗಳು ಇಲ್ಲಿ ಲಭ್ಯವಿದೆ. ಪೂರ್ಣ ಪ್ರಮಾಣದ ಪ್ರಾಧ್ಯಾಪಕ ವೃಂದವಿದೆ. ಸುಸಜ್ಜಿತ ಸಭಾಭವನ ಮತ್ತು ಗ್ರಂಥಾಲಯ ಸೌಲಭ್ಯವಿದೆ. ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆ ನ್ಯಾಕ್ ಮಾನ್ಯತೆಯಲ್ಲಿ ಬಿ ಗ್ರೇಡ್ ಪಡೆದ ಕಾಲೇಜು ಇದಾಗಿದ್ದು, ಕಾಲೇಜು ಕ್ಯಾಂಪಸ್ ವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯವೂ ಇದೆ ಎಂದು ಪ್ರಾಂಶುಪಾಲ ಪ್ರಕಾಶ್ಚಂದ್ರ ಶಿಶಿಲ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀ ಹೆದ್ದಾರಿ ತಡೆಗೋಡೆಯಲ್ಲಿ ಬಿರುಕು: ಸ್ಥಳೀಯರಲ್ಲಿ ಆತಂಕ
ಹದಿನೈದು ಅಡಿಗಿಂತಲೂ ಎತ್ತರವಾದ ತಡೆಗೋಡೆ ನಿರ್ಮಾಣದ ಸಮಯದಲ್ಲಿಯೇ ಸ್ಥಳೀಯ ಜಾಗೃತ ನಾಗರಿಕರು ತಡೆಗೋಡೆಯ ಗುಣಮಟ್ಟದ ಬಗ್ಗೆ ಸಂದೇಹವನ್ನು ವ್ಯಕ್ತಪಡಿಸಿ ಇಲಾಖಾಧಿಕಾರಿಗಳ ಗಮನ ಸೆಳೆದಿದ್ದರು. ಆ ವೇಳೆ ತಂತ್ರಜ್ಞರಿಂದ ಅನುಮೋದನೆ ಪಡೆದ ರೀತಿಯಲ್ಲೇ ತಡೆಗೋಡೆಗಳ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಲಾಗಿತ್ತು.
‘ಪಿಲಿ ಪಂಜ’ ಸಿನಿಮಾದ ಟೀಸರ್ ಬಿಡುಗಡೆ, ನವಂಬರ್ 7 ರಂದು ಸಿನಿಮಾ ತೆರೆಗೆ
ಎಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ ತಯಾರಾದ ಬಹು ನಿರೀಕ್ಷಿತ ‘ಪಿಲಿಪಂಜ’ ತುಳು ಸಿನಿಮಾದ ಟೀಸರ್‌ನ್ನು ನಿರ್ದೇಶಕ ದೇವದಾಸ ಕಾಪಿಕಾಡ್ ಮಂಗಳೂರಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿದರು. ಟೀಸರ್‌ನ್ನು ವೀಕ್ಷಿಸಿದ ದೇವದಾಸ್ ಕಾಪಿಕಾಡ್ ಅವರು ತುಳುವಿನಲ್ಲಿ ಮತ್ತೊಂದು ಸದಭಿರುಚಿಯ ಸಿನಿಮಾವನ್ನು ಪಿಲಿಪಂಜದ ಮೂಲಕ ನೋಡಲು ಸಾಧ್ಯವಿದೆ ಎಂದು ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.
ಪಿಡಿಒ ನೇತೃತ್ವದಲ್ಲಿ ಗ್ರಾಮ ಮಟ್ಟದಲ್ಲಿ ಸಂಕಷ್ಟಕ್ಕೆ ಸ್ಪಂದಿಸುವ ತಂಡ ರಚನೆ: ಅಶೋಕ್‌ ಕುಮಾರ್‌ ರೈ
ಉಪ್ಪಿನಂಗಡಿಯ ನೇತ್ರಾವತಿ ಸಮುದಾಯ ಭವನದಲ್ಲಿ ನೆರೆ ಮುಂಜಾಗ್ರತಾ ಸಭೆ ನಡೆಯಿತು.
ಬಹು ನಿರೀಕ್ಷಿತ ಮಕ್ಕಳ ಚಿತ್ರ ‘ಸ್ಕೂಲ್ ಲೀಡರ್’ ರಾಜ್ಯಾದ್ಯಂತ ಬಿಡುಗಡೆ
ಸಿನಿಮಾ ಬಿಡುಗಡೆಗೊಳಿಸಿ ಮಾತಾಡಿದ ಸಿಎ ಎಸ್. ಎಸ್. ನಾಯಕ್, ಇದು ನಿರ್ಮಾಪಕ ಸತ್ಯೇಂದ್ರ ಪೈ ಅವರ ಮೂರನೇ ಸಿನಿಮಾ. ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಒತ್ತಡದಿಂದ ಹೊರಬಂದು ಹೇಗೆ ಜೀವನದಲ್ಲಿ ಸಾಧನೆ ಮಾಡಬಹುದು ಅನ್ನುವುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಕನ್ನಡ ಶಾಲೆಗಳ ಇಂದಿನ ಪರಿಸ್ಥಿತಿಯನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಎಲ್ಲರೂ ಸಿನಿಮಾ ನೋಡಿ ಮಕ್ಕಳನ್ನು ಪ್ರೋತ್ಸಾಹಿಸಿ ಎಂದರು.
ರಾಜಿನಾಮೆ ವಿಚಾರ ನನಗೆ ನೇರವಾಗಿ ಬರದು : ದಿನೇಶ್‌ ಗುಂಡೂರಾವ್‌

ಸರ್ಕಾರ ಎಂದ ಮೇಲೆ ನಮಗೆಲ್ಲ ಧರ್ಮ, ಪಕ್ಷ ಸಂಘಟನೆಯವರೂ ಒಂದೇ. ಶಾಂತಿ ಸುವ್ಯವಸ್ಥೆ ಕಾಪಾಡುವುದು ನನ್ನ ಕೆಲಸ. ಗಲಭೆ ಹಾಗೂ ಹತ್ಯೆಗಳನ್ನು ನಿಲ್ಲಿಸೋದು ನನ್ನ ಮುಖ್ಯ ಜವಾಬ್ದಾರಿ.  

ಗುಡ್ಡ ಕುಸಿತದಲ್ಲಿ ಸಾವಿಗೀಡಾದ ಅಜ್ಜಿ, ಮೊಮ್ಮಕ್ಕಳ ಅಂತ್ಯಕ್ರಿಯೆ
ಮೃತದೇಹವನ್ನು ಬೆಳಗ್ಗೆ 10.00 ಗಂಟೆಗೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಿಂದ ಸಾವಿಗೀಡಾದ ಪ್ರೇಮಾ ಕಾಂತಪ್ಪ ಪೂಜಾರಿ ಅವರ ಮನೆಯ ಸಮೀಪದ ಸಂಬಂಧಿಕರ ಮನೆಗೆ ತಂದು ಸಾರ್ವಜನಿಕ ಸಮ್ಮುಖದಲ್ಲಿ ಅಂತಿಮ ವಿಧಿ ಪೂರೈಸಲಾಯಿತು.
ಮುಸ್ಲಿಮರ ಮುನಿಸು ಶಮನಕ್ಕೆ ಮುಖಂಡರ ಮನೆಗೆ ಉಸ್ತುವಾರಿ ಸಚಿವರ ಭೇಟಿ!
ದ.ಕ. ಸೆಂಟ್ರಲ್‌ ಮುಸ್ಲಿಂ ಕಮಿಟಿ ಅಧ್ಯಕ್ಷ ಕೆ.ಎಸ್‌. ಮಸೂದ್‌ ಅವರ ನಿವಾಸಕ್ಕೆ ಬೆಳಗ್ಗೆ ತೆರಳಿ, ಲಘು ಉಪಹಾರ ಸೇವಿಸಿದರು. ರಾಜ್ಯ ಸರ್ಕಾರ ಕರಾವಳಿಯಲ್ಲಿ ಅಹಿತಕರ ಘಟನೆಯನ್ನು ಸರಿಯಾಗಿ ನಿಭಾಯಿಸದೇ ಇರುವ ಬಗ್ಗೆ ಮುಸ್ಲಿಂ ಸಮುದಾಯಕ್ಕೆ ಇರುವ ಅಪನಂಬಿಕೆ, ಅಸಮಾಧಾನ ಹಾಗೂ ಸಾಮೂಹಿಕ ರಾಜಿನಾಮೆ ಕುರಿತಂತೆ ಮನಸ್ತಾಪ ಸರಿಪಡಿಸುವ ದಿಶೆಯಲ್ಲಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 589
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved