• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ದ.ಕ. ಉಸ್ತುವಾರಿ ಸಚಿವರ ಪ್ರವಾಸ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 10, 11ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
13ರಂದು ಎಸ್‌ಸಿಡಿಸಿಸಿ ಬ್ಯಾಂಕ್ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದೀಗ ಗ್ರಾಹಕರ ಹೆಚ್ಚಿನ ಅನುಕೂಲತೆಗಾಗಿ ಸುಳ್ಯ ತಾಲೂಕಿನಲ್ಲಿರುವ ಬ್ಯಾಂಕಿನ ಗುತ್ತಿಗಾರು ಶಾಖೆಯನ್ನು ಈಗ ಇರುವ ಕಟ್ಟಡದಿಂದ ಗುತ್ತಿಗಾರು ಮುಖ್ಯರಸ್ತೆಯಲ್ಲಿರುವ ‘ರಾಘವೇಂದ್ರ ಕಾಂಪ್ಲೆಕ್ಸ್‌’ನ ಪ್ರಥಮ ಅಂತಸ್ತಿಗೆ ಸ್ಥಳಾಂತರವಾಗಲಿದೆ.
ಕಾಸರಗೋಡು ಗುಡ್ಡೆ ಕ್ಷೇತ್ರಕ್ಕೆ ಎಸ್‌.ಎಲ್‌.ಶೇಟ್‌ ರಜತ ಕವಚ ಸಮರ್ಪಣೆ
ಮಂಗಳೂರು ಲೇಡಿಹಿಲ್‌ನಲ್ಲಿರುವ ಎಸ್. ಎಲ್. ಶೇಟ್ ಡೈಮಂಡ್ ಹೌಸ್‌ನ ಮಾಲೀಕ ಎಂ. ರವೀಂದ್ರ ಶೇಟ್ ಕುಟುಂಬಿಕರು ಕಾಸರಗೋಡು ಗುಡ್ಡೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಪಾರ್ವತಿ ದೇವಿ ಅಮ್ಮನವರಿಗೆ ಕೊಡುಗೆಯಾಗಿ ನೀಡಿದ ಸ್ವರ್ಣ ಮೂಗುತಿ ಸಮೇತ ರಜತ ಕವಚ ಸಮರ್ಪಣಾ ಸೇವಾ ಸಮಾರಂಭ ನೆರವೇರಿತು.
ಶಬರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು: ಸಿಐಐ ತನಿಖೆ ಆಗ್ರಹಿಸಿ ಮಂಗಳೂರಲ್ಲಿ ಪ್ರತಿಭಟನೆ
ಕೇರಳದ ಶಬರಿಮಲೆ ದೇವಸ್ಥಾನದ ದ್ವಾರಪಾಲಕರ ವಿಗ್ರಹ ಕವಚದ ಚಿನ್ನ ಕಳ್ಳತನದ ವಿರುದ್ಧ ದ.ಕ. ಜಿಲ್ಲಾ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ಮಂಗಳೂರಿನಲ್ಲಿ ಮಿನಿ ವಿಧಾನ ಸೌಧದ ಮುಂದೆ ಬುಧವಾರ ಪ್ರತಿಭಟನೆ ನಡೆಸಿತು.
ಶಿಕ್ಷಣಾಧಿಕಾರಿ, ಶಿಕ್ಷಕರಿಗೆ ನೀಡಿದ ನೋಟಿಸ್‌ ವಾಪಸ್‌ ಪಡೆಯಿರಿ: ಎಂಎಲ್‌ಸಿ ಭೋಜೇ ಗೌಡ
ಈಗಾಗಲೇ ಗಣತಿ ಪೂರ್ಣಗೊಳಿಸಿದ ಸ್ಥಳಗಳನ್ನು ಪಟ್ಟಿಯಿಂದ ತೆಗೆದುಹಾಕಿ ಸಮರ್ಪಕ ಗಣತಿಗೆ ಅವಕಾಶ ಮಾಡಿಕೊಡಬೇಕು ಎಂದು ದ.ಕ. ಜಿಲ್ಲಾಡಳಿತವನ್ನು ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡ ಒತ್ತಾಯಿಸಿದ್ದಾರೆ.
ಡಾ.ಬಿ.ಎ.ವಿವೇಕ ರೈ, ಡಾ.ಎನ್.ಸುಕುಮಾರ ಗೌಡರಿಗೆ ಕಾರಂತ ಬಾಲವನ ಪ್ರಶಸ್ತಿ
೨೦೨೪ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ ೨೦೨೫ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಿದ್ದಾಂತಿ ಪುತ್ತೂರಿನ ಮಕ್ಕಳ ಮಂಟಪದ ರೂವಾರಿ ಡಾ.ಎನ್. ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು
ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಲ್ಲಿ ವಿವಿಧ ಕೋರ್ಸ್‌ಗಳ ಉದ್ಘಾಟನೆ
ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ೪ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್‌ಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು ಮಹಾಲಿಂಗೇಶ್ವರನಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಅವಕಾಶಕ್ಕೆ ಚಾಲನೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ದೇವರ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡಿ ತುಪ್ಪದ ದೀಪ ಬೆಳಗಿಸಿ ಶುದ್ಧ ಎಳ್ಳೆಣ್ಣೆ ಸಮರ್ಪಣೆಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಚಾಲನೆ ನೀಡಿದರು.
ಪುನರೂರು, ರೈ ಅಭಿನಂದನಾ ಸಮಾರಂಭ ಪೂರ್ವಭಾವಿ ಸಭೆ
ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನ.18ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ ಭಾನುವಾರ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಪುತ್ತೂರು ವಿವೇಕಾನಂದ ಕಾಲೇಜ್‌:11ರಂದು ‘ವಿವೇಕ ವಿಜಯ’ ವಿಶೇಷ ಉಪನ್ಯಾಸ
ಸ್ವಾಮಿ ವಿವೇಕಾನಂದ ಅವರ ಉಪನ್ಯಾಸದ ೧೩೨ನೇ ವರ್ಷದ ಆಚರಣೆಯ ಹಿನ್ನಲೆಯಲ್ಲಿ ಪುತ್ೂತರು ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವೈದೇಹಿ ಸಭಾಂಗಣದಲ್ಲಿ ೧೧ರಂದು ‘ವಿವೇಕ ವಿಜಯ’ ವಿಶೇಷ ಉಪನ್ಯಾಸಗಳ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved