• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವೀಪರ್ ಪುತ್ರಿಗೆ ಮಂಗಳೂರು ವಿವಿಯಲ್ಲಿ ಕನ್ನಡ ಎಂ.ಎ. ವಿಭಾಗದಲ್ಲಿ ಮೊದಲ ರ್‍ಯಾಂಕ್
ಉಳ್ಳಾಲ ತಾಲೂಕಿನ ಕುತ್ತಾರು ನಿವಾಸಿ ವಿವೇಕಾನಂದ-ಸ್ವೀಪರ್‌ ಸುಜಾತಾ ಪುತ್ರಿ ವೀಕ್ಷಿತಾ ಮಂಗಳೂರು ವಿವಿಯಲ್ಲಿ ಕನ್ನಡ ಎಂ.ಎ. ವ್ಯಾಸಂಗ ಮಾಡಿ ಮೊದಲ ರ್‍ಯಾಂಕ್ ಪಡೆದಿದ್ದಾರೆ.
ಉದ್ಯೋಗಕ್ಕಿಂತ ಕಂಪನಿ ಸ್ಥಾಪಿಸುವ ಕನಸಿರಲಿ: ಅರವಿಂದ್ ಕುಮಾರ್
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಎಐಸಿಟಿಇ ಐಡಿಯಾ ಲ್ಯಾಬ್ ಸಹಯೋಗದೊಂದಿಗೆ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಐಟಿಐ ವಿದ್ಯಾರ್ಥಿಗಳಿಗೆ ಇನ್ನೊವೇಶನ್ ಫೇರ್ʼ ಕಾರ್ಯಕ್ರಮ ನಡೆಯಿತು.
ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ
ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ವಿದ್ಯಾರ್ಥಿಗಳು, ಪೊಲೀಸರು ಮತ್ತು ಬೆಳ್ತಂಗಡಿ ತಾಲೂಕಿನ ನಾಗರಿಕರಿಂದ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’ ಸಮಾರೋಪ ಸಮಾರಂಭ ನಡೆಯಿತು.
ದೇವಳದ ಅತಿಕ್ರಮಿತ ಜಾಗಗಳ ಸಂಪೂರ್ಣ ದೇವಳದ ಸುಪರ್ದಿಗೆ: ಶಾಸಕ ಅಶೋಕ್ ರೈ
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮುಂಭಾಗದಲ್ಲಿದ್ದ ಮುಖ್ಯ ರಸ್ತೆಯ ಬದಿಯಲ್ಲಿದ್ದ ಮೂರು ಅಂಗಡಿಗಳನ್ನು ಶನಿವಾರ ತೆರವು ಮಾಡಲಾಯಿತು.
ಆಳ್ವಾಸ್‌: ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಯುಜಿ, ಪಿಜಿ ಫೆಸ್ಟ್ ಸಮಾರೋಪ
ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಆಯೋಜಿಸಿದ್ದ ಎರಡು ದಿನಗಳ ‘ಆಗೋನ್-ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಯುಜಿ ಮತ್ತು ಪಿಜಿ ಫೆಸ್ಟ್‌’ನ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಬೆಳ್ತಂಗಡಿ ಪ್ರಾಧಿಕಾರ ರಚನೆಗೆ ಒತ್ತಾಯ, ಪ್ರತ್ಯೇಕ ಫೀಡರ್‌ ಅಳವಡಿಸಲು ಮನವಿ
ಬೆಳ್ತಂಗಡಿ ನಗರದಲ್ಲಿ ಮಹಾಯೋಜನೆ ಜಾರಿಯಿಂದ ನಗರದ ಅಭಿವೃದ್ಧಿಗೆ ಮತ್ತು ಜನರಿಗೆ ತೊಂದರೆಯಾಗುತ್ತಿದ್ದು, ಇದುವರೆಗೆ ಮೂಡ ಮೇಲಾಧಿಕಾರಿಗಳಿಂದ ಸ್ಪಷ್ಟ ಮಾಹಿತಿ ನಗರ ಪಂಚಾಯಿತಿ ಸದಸ್ಯರಾಗಲಿ, ಸಾರ್ವಜನಿಕರಿಗಾಗಲಿ ತಿಳಿದಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ತಿಳಿಯದೆ ಮಹಾಯೋಜನೆ ಜಾರಿಗೆ ಅನುಮತಿ ನೀಡುವುದಿಲ್ಲ ಎಂದು ಪಟ್ಟಣ ಪಂಚಾಯಿತಿ ಸರ್ವ ಸದಸ್ಯರು ನಿರ್ಣಯಿಸಿದರು.
ನಿವೃತ್ತ ಸರ್ಕಾರಿ ನೌಕರರ ಆರ್ಥಿಕ ನಷ್ಟ ಪರಿಹಾರ ಸಿಎಂ ಗಮನಕ್ಕೆ: ಐವನ್‌ ಡಿಸೋಜಾ
ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ವೇದಿಕೆ ದ.ಕ.ಜಿಲ್ಲೆ ಮಂಗಳೂರು ಮತ್ತು ದ.ಕ.ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರ್ಕಾರಿ ನೌಕರರ ಸಭೆ ನಡೆಯಿತು.
ಆಧುನಿಕ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಹಿರಿದು: ಸ್ವರ್ಣಲತಾ
ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸಂಪುಟ ಉಪ ಸಮಿತಿ ವರದಿ ಆಧಾರದಲ್ಲಿ ವಿ.ವಿ. ಸುಧಾರಣೆ: ಡಾ.ಎಂ.ಸಿ.ಸುಧಾಕರ್‌
ಕೊಣಾಜೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಆವರಣದ ಮಂಗಳ ಸಭಾಂಗಣದಲ್ಲಿ ಶನಿವಾರ 43ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌, ಪಿಎಚ್‌ಡಿ ಪದವೀಧರರು, ಸ್ನಾತಕೋತ್ತರ ಹಾಗೂ ಪದವಿ ತರಗತಿಗಳ ರ್‍ಯಾಂಕ್‌ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಗ್ರಾಮಜನ್ಯ ಜಾಲತಾಣ ಅನಾವರಣ, ಜೇನು ಕೃಷಿಕರ, ಸಾಧಕರ ಸಮ್ಮಿಲನ
ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯಿಂದ ತನ್ನ ಸೇವೆ ಮತ್ತು ಉತ್ಪಾನೆಗಳ ಮಾಹಿತಿ ನೀಡುವ ಹೊಸ ಜಾಲತಾಣ ಅನಾವರಣ ಮತ್ತು ಕೃಷಿಕರ ಅನುಕೂಲಕ್ಕಾಗಿ ಜೇನು ಪೆಟ್ಟಿಗೆ ನಿರ್ವಹಣಾ ಸೇವೆ ಲೋಕಾರ್ಪಣೆ ಹಾಗೂ ಜೇನು ಕೃಷಿಕರ-ಸಾಧಕರ ಸಮ್ಮಿಲನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 658
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved