• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಕುಲವನ್ನು ಒಂದು ಮಾಡುವ ಶಕ್ತಿ ಸಾಹಿತ್ಯಕ್ಕಿದೆ: ಕುಮಾರಸ್ವಾಮಿ
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಬಲಿಪ ರೆಸಾರ್ಟ್‌ನಲ್ಲಿ ಭಾನುವಾರ ತೆಂಕಣದಲ್ಲಿ ನುಡಿದಿಬ್ಬಣ ಎಂಬ ತಾಲೂಕು ಮೊದಲ ಅಧಿವೇಶನ ನಡೆಯಿತು.
ಮಂಗಳೂರಲ್ಲಿ ಪ್ರಥಮ ಬಾರಿಗೆ ರೊಬೋಟಿಕ್‌ ಬಟರ್‌ಫ್ಲೈ ಶೋ ಆರಂಭ
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಆಕರ್ಷಕ ರೊಬೊಟಿಕ್‌ ಬಟರ್‌ಫ್ಲೈ ಶೋ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಇದಕ್ಕೆ ನಗರದ ಕದ್ರಿ ಪಾರ್ಕ್‌ನಲ್ಲಿ ಚಾಲನೆ ನೀಡಲಾಯಿತು. ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಕೊಲಕಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘ ವಾರ್ಷಿಕೋತ್ಸವ
ಕೊಲಕಡಿಯ ಕೆಪಿಎಸ್‌ಕೆ ಫ್ರೌಢಶಾಲೆಯ ಗಣಪತಿ ಶೆಣೈ ಕಲಾಮಂದಿರದ ವೇದಿಕೆಯಲ್ಲಿ ಕೊಲಕಾಡಿ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಕಿನ್ನಿಗೋಳಿ: ಬಸ್‌ ಚಾಲಕ ನಿರ್ವಾಹಕರ ಸಂಘದ 12ನೇ ವಾರ್ಷಿಕೋತ್ಸವ
ಕಿನ್ನಿಗೋಳಿ ಬಸ್ ನಿಲ್ದಾಣ ಬಳಿ ವೇದಿಕೆಯಲ್ಲಿ ಕಿನ್ನಿಗೋಳಿ ಬಸ್‌ ಚಾಲಕ, ನಿರ್ವಾಹಕ ಸಂಘದ 12ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಹೊಸ ವರ್ಷಾಚರಣೆ 31ರ ರಾತ್ರಿ 12 ಗಂಟೆಯೊಳಗೆ ಪೂರ್ಣಗೊಳಿಸಲು ಪೊಲೀಸರ ಸೂಚನೆ
ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಅನುಮತಿ ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಆಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸೆನ್ಸ್ ಮತ್ತು ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಸಂವಿಧಾನವನ್ನು ‘ಟೂಲ್‌’ ಮಾಡಲು ಬಿಡಲ್ಲ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌
ಯಾವುದೇ ‘ಟೂಲ್‌’ನ್ನು ಸದಾ ಕಾಲವೂ ಪ್ರಯೋಗ ಮಾಡಲು ಆಗಲ್ಲ. ಕಾಂಗ್ರೆಸ್‌ನವರು ಈಗ ಸಂವಿಧಾನ ಮತ್ತು ಡಾ.ಅಂಬೇಡ್ಕರ್‌ ಅವರ ಹೆಸರು ಹೇಳಿ ಲಾಭ ಪಡೆಯುವ ಸಮಯದಿಂದ ವಂಚಿತರಾಗಿದ್ದಾರೆ. ಜನರನ್ನು ಸುಳ್ಳು ಹೇಳಿ ಮೋಸ ಮಾಡಲು ಆಗಲ್ಲ. ಅವರಿಗೆ ಸಂವಿಧಾನದ ಮೇಲೆ ಯಾವ ಗೌರವವೂ ಇಲ್ಲ ಎಂದರು.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವ ‘ಸಂಭ್ರಮ ರಶ್ಮಿ’
ಸುಮಾರು ೩೮೦ ವಿದ್ಯಾರ್ಥಿಗಳು ನಮ್ಮ ವಿದ್ಯಾರ್ಥಿನಿಲಯದಲ್ಲಿದ್ದಾರೆ. ಕಲಿಕೆಗೆ ಪೂರಕ ಸಾಧನಗಳಾದ ಸ್ಮಾರ್ಟ್ ಕ್ಲಾಸ್, ಇ- ಬೋರ್ಡ್, ಶಾಲಾ ಬಸ್ ಹೀಗೆ ಎಲ್ಲ ಸೌಲಭ್ಯಗಳನ್ನು ಒದಗಿಸಿದ್ದೇನೆ ಎಂದು ಸೀತಾರಾಮ ರೈ ಹೇಳಿದರು.
ಸೃಜನಶೀಲತೆ, ಕೌಶಲ್ಯಗಳಿಂದ ಹೊಸ ಪ್ರಯೋಗಗಳ ಸಾಧ್ಯತೆ: ಶ್ರದ್ಧಾ ಅಮಿತ್
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷ ನಡೆಯುವ ಲಕ್ಷದೀಪೋತ್ಸವದ ವಿಶೇಷತೆಗಳಿಗೆ ‘ದೀಪ ಸಮನ್ವಯ’ ಮತ್ತು ‘ದೀಪ ದೃಶ್ಯ’ ಸಂಚಿಕೆಗಳು ಕನ್ನಡಿ ಹಿಡಿಯುತ್ತವೆ. ಈ ಬಗೆಯ ಸೃಜನಶೀಲ ತೊಡಗಿಸಿಕೊಳ್ಳುವಿಕೆಯಿಂದ ವೃತ್ತಿಪರ ಅವಕಾಶಗಳು ಲಭ್ಯವಾಗುತ್ತವೆ. ವಿಭಾಗದ ಪ್ರಯೋಗಶೀಲ ಹೆಜ್ಜೆಗಳು ಪ್ರಶಂಸನೀಯ ಎಂದರು.
ಗೃಹ ಆರೋಗ್ಯ ಯೋಜನೆ ಫೆಬ್ರವರಿಯಲ್ಲಿ ರಾಜ್ಯವ್ಯಾಪಿ ವಿಸ್ತರಣೆ: ದಿನೇಶ್ ಗೂಂಡೂರಾವ್
ಯೋಜನೆಯಡಿ ಮನೆ ಮನೆಗೆ ತೆರಳಿ ಬಿಪಿ, ಶುಗರ್ ಹಾಗೂ ಮಾನೋವ್ಯಾಧಿಗಳ ಬಗ್ಗೆ ತಪಾಸಣೆ ನಡೆಸಿ ಔಷಧಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರೈತರ ಹಕ್ಕಿನ ಸವಲತ್ತು ಕಸಿಯುತ್ತಿರುವ ರಾಜ್ಯ ಸರ್ಕಾರ: ಭಾಕಿಸಂ ಆರೋಪ
ರೈತರ ಮಕ್ಕಳಿಗಿದ್ದ ರೈತ ವಿದ್ಯಾರ್ಥಿ ನಿಧಿಯನ್ನು ನಿಲ್ಲಿಸಲಾಗಿದೆ. ಆರ್.ಟಿ.ಸಿ ಎಂ.ಆರ್. ಇ.ಸ್ಟ್ಯಾಂಪ್‌ಗಳು ಮತ್ತು ಕಂದಾಯ ಇಲಾಖೆಯ ಇತರೆ ಶುಲ್ಕಗಳನ್ನು ದುಬಾರಿ ಮಾಡಲಾಗಿದೆ. ಇಂತಹ ರೈತ ವಿರೋಧಿ ಸರಕಾರವನ್ನು ಎದುರಿಸಲು ವಿರೋಧ ಪಕ್ಷ ಸಮರ್ಥವಾಗಿಲ್ಲ ಎಂಬುದು ದುರಾದೃಷ್ಟಕರ ಎಂದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 557
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved