• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟಿ ವೆಚ್ಚದ ಕಟ್ಟಡ ಕೆಲವೇ ಕ್ಷಣಗಳಲ್ಲಿ ಉದ್ಘಾಟಿಸಿ ತೆರಳಿದ ಸಚಿವ ಗುಂಡೂರಾವ್‌!
ಶನಿವಾರ ಮಧ್ಯಾಹ್ನ ೩.೩೦ರ ವೇಳೆಗೆ ಸಚಿವರು ಧಾವಿಸಿ ಬಂದವರೇ ರಿಬ್ಬನ್ ಕತ್ತರಿಸಿ , ಕಾರ್ಯಕರ್ತರೊಂದಿಗೆ ಭಾವಚಿತ್ರ ತೆಗೆದು ನಿರ್ಗಮಿಸಿದರು. ಉದ್ಘಾಟನಾ ಸಭಾ ಕಾರ್ಯಕ್ರಮಕ್ಕೆಂದು ಸಿದ್ಧತೆ ಮಾಡಿಕೊಂಡಿದ್ದ ಇಲಾಖಾಧಿಕಾರಿಗಳು ಸಭಾ ಕಾರ್ಯಕ್ರಮ ನಡೆಸಲಾಗದೆ ನಿರಾಸೆಗೆ ಒಳಗಾದರು.
ಕರಾವಳಿ ಉತ್ಸವ ವಿಶೇಷ: ಹೆಲಿಕಾಪ್ಟರ್ ರೈಡ್‍ಗೆ ಚಾಲನೆ
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಾತನಾಡಿ, ಕರಾವಳಿ ಉತ್ಸವವನ್ನು ಆಕರ್ಷಣೀಯವನ್ನಾಗಿಸಲು ಹೆಲಿಕಾಪ್ಟರ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹೆಲಿಕಾಪ್ಟರ್‌ನಲ್ಲಿ ಸಂಚರಿಸಿ ಮಂಗಳೂರು ನಗರವನ್ನು ವೈಮಾನಿಕವಾಗಿ ದರ್ಶನ ಮಾಡಿ ಹಾಗೂ ಕಡಲ ಕಿನಾರೆ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.
ವಿಶೇಷ ಮಕ್ಕಳ ಗುರುತಿಸಲು ಅರಿವು ಹೊರಕೇಂದ್ರ ಉದ್ಘಾಟನೆ
ಮಕ್ಕಳ ತಜ್ಞ ವೈದ್ಯ ಡಾ. ಮುರಳೀ ಕೇಶವ ಮಾತನಾಡಿ, ಮಕ್ಕಳ ಬೆಳವಣಿಗೆಯ ಹಂತದಲ್ಲೇ ದೈಹಿಕ ನ್ಯೂನತೆಗಳ ಕುರಿತ ಅರಿವು ಆದರೆ ಬೆಳವಣಿಗೆಯ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬುದನ್ನು ಯೋಚಿಸಲು ಸಹಕಾರಿಯಾಗುತ್ತದೆ ಎಂದರು.
ಡಿಎಲ್‌ ಇಲ್ಲದೆ ವಾಹನ ಚಲಾಯಿಸಿ ಅಪಘಾತ: ಕೇಸ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ
ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕರಾವಳಿಯ ಸಹೋದರತೆ, ಸೌಹಾರ್ದತೆ ವಾತಾವರಣ ಬೆಳೆಸೋಣ: ದಿನೇಶ್ ಗುಂಡೂರಾವ್‌
ಗ್ಲೋಬಲ್‌ ವಿಲೇಜ್‌ ಪರಿಕಲ್ಪನೆಯಲ್ಲಿ ಹಮ್ಮಿಕೊಳ್ಳಲಾಗಿರುವ ಕರಾವಳಿ ಉತ್ಸವ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜ.19ರವರೆಗೆ ನಡೆಯಲಿದೆ. ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಹೊತ್ತಿನಲ್ಲೇ ಕರಾವಳಿ ಉತ್ಸವವೂ ಬಂದಿದ್ದು, ಜನರಿಗೆ ತಿಂಗಳ ಕಾಲ ಮನರಂಜನೆ ಒದಗಿಸಲಿದೆ.
ನಾಳೆಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಂಚಲೋಹ ವಿಗ್ರಹ ಪುನರ್ ಪ್ರತಿಷ್ಠೆ, ಮಹಾಕುಂಭಾಭಿಷೇಕ
ಡಿ.22ರಂದು ಬೆಳಗ್ಗೆ 9.25ಕ್ಕೆ ಉಗ್ರಾಣ ಮುಹೂರ್ತ, 10.15ಕ್ಕೆ ಕೊಪ್ಪರಿಗೆ ಮುಹೂರ್ತ ಮುಂತಾದ ಧಾರ್ಮಿಕ ಕಾರ್ಯಗಳು ನಡೆಯಲಿದೆ. 12.30ಕ್ಕೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ವಿಗ್ರಹ ಪೂಜೆ ನೆರವೇರಿಸಿದ ನಂತರ ಪಂಚಲೋಹ ವಿಗ್ರಹದ ಶೋಭಾಯಾತ್ರೆ ನಡೆಯಲಿದೆ.
ಅಲಂಗಾರು ಮೌಂಟ್ ರೋಸರಿ ಆಸ್ಪತ್ರೆಯಲ್ಲಿ ಕ್ರಿಸ್ಮಸ್ ಆಚರಣೆ
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ, ಸಮಾಜ ಸೇವಕ ರಾಜೇಶ್ ಕಡಲಕೆರೆ ಅವರನ್ನು ಸನ್ಮಾನಿಸಲಾಯಿತು.
ಜೀವನದ ಗುರಿ ತಲುಪಲು ಬದ್ಧತೆ ಹಾಗೂ ಶ್ರಮ ಅಗತ್ಯ: ಡಾ.ಪದ್ಮನಾಭ ಕಾಮತ್‌
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗಣ್ಯರು ಸನ್ಮಾನಿಸಿದರು.
ರಾಜ್ಯದಲ್ಲಿ ಜನ ವಿರೋಧಿ ಸರ್ಕಾರವಿದೆ: ಸಂಜೀವ ಮಠಂದೂರು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದದಿಂದ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಶುಕ್ರವಾರ ಬಿಜೆಪಿ ಕಚೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿ.ಸಿ. ರೋಡ್‌: ಕರಾವಳಿ ಕಲೋತ್ಸವಕ್ಕೆ ಅದ್ಧೂರಿ ಚಾಲನೆ
ಸುಮಾರು 250 ಮಂದಿ ಕಲಾವಿದರ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಜಾನಪದ ತಂಡಗಳು ಭಾಗವಹಿಸುವಿಕೆ ಮೂಲಕ ರಂಜಿಸಿದರು
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 557
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved