• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ
ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಸಂಸದೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗ ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.
ಜನಔಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರ ದುರದೃಷ್ಟಕರ: ಕಿಶೋರ್‌ ಕುಮಾರ್‌
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಜನಔಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ದುರದೃಷ್ಟಕರ. ಈ ಬಗ್ಗೆ ರಾಜ್ಯ ಸರ್ಕಾರ ಪುನರ್‌ ಪರಿಶೀಲನೆ ನಡೆಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು ಆಗ್ರಹಿಸಿದ್ದಾರೆ.
ನಾಳೆ ಪತ್ತನಾಜೆ ಆಚರಣೆ: ಉತ್ಸವ, ಯಕ್ಷಗಾನಕ್ಕೆ ತೆರೆ, ಕೃಷಿ ಕಾರ್ಯ ಚುರುಕು
ಸಾಮಾನ್ಯವಾಗಿ ಮೇ ತಿಂಗಳ 24 ಅಥವಾ 25 ರಂದು ಪತ್ತನಾಜೆ ದಿನ ಹಿಂದೂ ಧಾರ್ಮಿಕ ದೈವ , ದೇವಸ್ಥಾನಗಳಲ್ಲಿ ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆದು ದೇವರು ಒಳಗಾಗುವ ವರ್ಷದ ಮಹಾ ಪರ್ವದಿನ. ಅಂದಿನಿಂದ ಕಾರ್ತಿಕ ಮಾಸದ ದೀಪಾವಳಿ ವರೆಗೆ ದೈವ, ದೇವಸ್ಥಾನಗಳಲ್ಲಿ ಯಾವುದೇ ಜಾತ್ರೆ, ವಿಶೇಷ ಉತ್ಸವ, ಸೇವೆಗಳು, ನೇಮಗಳು ನಡೆಯುವುದಿಲ್ಲ.
ಕಳಿಯ ಗ್ರಾಮ ಪಂಚಾಯಿತಿ ಹಿಂದೂ ರುದ್ರಭೂಮಿ ಉದ್ಘಾಟನೆ
ಕಳಿಯ-ನ್ಯಾಯತರ್ಪು ಹಿಂದೂ ರುದ್ರಭೂಮಿ ಸೇವಾ ಸಮಿತಿ ಹಾಗೂ ಕಳಿಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ ಹಾಗೂ ಸಭಾ ಕಾರ್ಯಕ್ರಮ ಬುಧವಾರ ಗೇರುಕಟ್ಟೆಯಲ್ಲಿ ನಡೆಯಿತು.
ಪರಿಶಿಷ್ಟ ಜಾತಿ ಸಮೀಕ್ಷೆ: ಜಾತಿ ನಿಂದಕ ಶಬ್ದಗಳಿಗೆ ಮನ್ನಣೆ ನೀಡದಿರಲು ಒತ್ತಾಯ
ಜಿಲ್ಲಾ ಆದಿ ದ್ರಾವಿಡ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಎಂ. ಸೀನ ಮಾಸ್ತಿಕಟ್ಟೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮನ್ಸ ಅಥವಾ ದಿಕ್ಕ ಎಂಬ ಪದಗಳು ತುಳುನಾಡಿಲ್ಲಿ ಜಾತಿ ನಿಂದನಾ ಶಬ್ದಗಳಾಗಿವೆ. ಯಾವುದೇ ಸರ್ಕಾರ ಕಡತಗಳಲ್ಲಿ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಜಾತಿಗಳ ಉಲ್ಲೇಖವಿಲ್ಲ ಎಂದು ಹೇಳಿದ್ದಾರೆ.
ಆಟೋ ಚಾಲಕನಿಂದ ಉದ್ಯಮ ದಿಗ್ಗಜ... ಸತ್ಯಶಂಕರ್ ಭಟ್ ಯಶೋಗಾಥೆಯ ಷಷ್ಟ್ಯಬ್ಧ ಸಂಭ್ರಮ
ಎಸ್.ಜಿ. ಸಮೂಹ ಸಂಸ್ಥೆಗಳ ರೂವಾರಿ, ಸತ್ಯಶಂಕರ್ ಭಟ್ ಅವರ ಜೀವನದ 60 ವಸಂತಗಳ ಸಂಭ್ರಮ, ಪುತ್ತೂರಿನ ನರಿಮೊಗರಿನಲ್ಲಿರುವ ಎಸ್‌.ಜಿ. ಫಾರ್ಮ್‌ನಲ್ಲಿ ಅದ್ದೂರಿಯಾಗಿ ಇತ್ತೀಚೆಗೆ ನಡೆಯಿತು.
24, 25 ರಂದು ಮಂಗಳೂರಲ್ಲಿ 8ನೇ ವರ್ಷದ ‘ಹಲಸು ಹಬ್ಬ-2025’
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ವತಿಯಿಂದ ಆಯೋಜಿಸುವ ಎಂಟನೇ ವರ್ಷದ ‘ಹಲಸು ಹಬ್ಬ-2025’ ಮೇ 24 ಮತ್ತು 25 ರಂದು ನಗರದ ಶ್ರೀ ಶರವು ದೇವಸ್ಥಾನದ ಬಳಿಯ ಬಾಳಂಭಟ್‌ ಹಾಲ್‌ನಲ್ಲಿ ನಡೆಯಲಿದೆ.
ಆಡಳಿತವೇ ಸ್ಥಳಕ್ಕೆ ತೆರಳಿ ಸಾವಿರಕ್ಕೂ ಮಿಕ್ಕಿ ಅಕ್ರಮ-ಸಕ್ರಮ ಅರ್ಜಿ ವಿಲೇ: ಅಶೋಕ್‌ ರೈ
ಗ್ರಾಮ ಪಂಚಾಯಿತಿ ಮಟ್ಟಕ್ಕೆ ಆಡಳಿತವೇ ತೆರಳಿ ಸಾವಿರಕ್ಕೂ ಮೇಲ್ಪಟ್ಟು ಅಕ್ರಮ - ಸಕ್ರಮ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ೧೬೦೦ಕ್ಕೂ ಮೇಲ್ಪಟ್ಟು ೯೪ ಸಿ ಮತ್ತು ೯೪ಸಿಸಿ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ.
ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆ ಆಗ್ರಹಿಸಿ 25ರಂದು ಬಜಪೆಯಲ್ಲಿ ಜನಾಗ್ರಹ ಸಭೆ
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒಪ್ಪಿಸುವಂತೆ ಆಗ್ರಹಿಸಿ ಜನಾಗ್ರಹ ಸಭೆ ಮತ್ತು ಸುಹಾಸ್‌ ಶೆಟ್ಟಿ ಶ್ರದ್ಧಾಂಜಲಿ ಸಭೆ ಮೇ 25ರಂದು ಸಂಜೆ 3.30ಕ್ಕೆ ಬಜಪೆ ಜಂಕ್ಷನ್‌ ಶಾರದ ಮಂಟಪ ಬಳಿ ನಡೆಯಲಿದೆ
ಅಡಕೆ ತೋಟ ನಿರ್ವಹಣೆಗೆ ರೈತ ಉತ್ಪಾದಕ ಸಂಸ್ಥೆ ಪಿಂಗಾರ ಸಂಕಲ್ಪ
‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣನ್ಯೂಸ್‌ ರೈತ ರತ್ನ’ ಪ್ರಶಸ್ತಿ ಪುರಸ್ಕೃತ, ಪಿಂಗಾರ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ರೈತರ ಅಡಕೆ ತೋಟ ನಿರ್ವಹಣೆ ಜವಾಬ್ದಾರಿ ಹೊರಲು ಸಿದ್ಧವಾಗಿದೆ. ತೋಟದ ಸಮೀಪವೇ ಮನೆ ಹೊಂದಿರುವ ರೈತರ ತೋಟಗಳನ್ನು ಮಾತ್ರ ನಿರ್ವಹಣೆಗೆ ವಹಿಸಿಕೊಳ್ಳಲಾಗುತ್ತದೆ. ಫಲಾನುಭವಿಗಳು ಪಿಂಗಾರ ಸಂಸ್ಥೆ ಸದಸ್ಯರಾಗಿರಬೇಕು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 719
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved