• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್‌ ಕಚೇರಿ ಮುತ್ತಿಗೆಗೆ ಯತ್ನ
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌, ಕಾಂಗ್ರೆಸ್‌ ಆಡಳಿತದಲ್ಲಿ ಜನ ನೆಮ್ಮದಿಯನ್ನು ಕಳೆದುಕೊಳ್ಳುವಂತಾಗಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಅತಿರೇಕದಿಂದ ವರ್ತಿಸುವ ಮೂಲಕ ಸಂವಿಧಾನಕ್ಕೆ ಅಪಚಾರವೆಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೀವನದಲ್ಲಿ ಉನ್ನತ ಭರವಸೆ ಮೂಡಿಸುವುದೇ ಕ್ರಿಸ್‌ಮಸ್ ಸಂದೇಶ: ಬಿಷಪ್ ಪೀಟರ್‌ ಸಲ್ದಾನ
500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಸಮೂಹ ತುಳು, ಕನ್ನಡ, ಕೊಂಕಣಿ, ಮಲೆಯಾಳ, ಹಿಂದೆ ಸೇರಿದಂತೆ ಹಲವು ಭಾಷೆಗಳಲ್ಲಿ ಕ್ಯಾರೆಲ್ ಹಾಡಿದರೆ, ಏಂಜೆಲ್ಸ್, ಸಾಂತಾಕ್ಲಾಸ್‌, ಬಿಳಿ ಕೆಂಪು ಧಿರಿಸು ತೊಟ್ಟ ನೂರಾರು ವಿದ್ಯಾರ್ಥಿಗಳು ಸಂಭ್ರಮ ಹೆಚ್ಚಿಸಿದರು. ಕಲಾಂಗಣ್ ಮಾಂಡ್ ಸೋಭಾಣೆ ತಂಡದ ಸದಸ್ಯರು ಗಾಯನ ನಡೆಸಿಕೊಟ್ಟರು.
31ರಿಂದ ಜ.3ರ ವರೆಗೆ ಆಳ್ವಾಸ್‌ನಲ್ಲಿ ನೀನಾಸಂ ನಾಟಕೋತ್ಸವ
ಯಾವುದೇ ಸಭಾ ಕಾರ್ಯಕ್ರಮ ಇಲ್ಲದೆ ಪ್ರತಿದಿನ ನಾಟಕವು ಸಮಯಕ್ಕೆ ಸರಿಯಾಗಿ ಆರಂಭವಾಗಲಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ತಿಳಿಸಿದ್ದಾರೆ.
ಬುಡಕಟ್ಟು ಕೊರಗ ಸಮುದಾಯಕ್ಕೆ ಮೂಲ ಸೌಲಭ್ಯ ಕಲ್ಪಿಸಿ
ಸರ್ಕಾರ ನೀಡುವ ಅನುದಾನದಲ್ಲಿ ಮನೆ ನಿರ್ಮಾಣ ಸಾಧ್ಯವಾಗುತ್ತಿಲ್ಲ ಎಂಬ ಕಾರಣದಿಂದಾಗಿ ಹೆಚ್ಚಿನ ಕೊರಗರ ಮನೆ ನಿರ್ಮಾಣವು ಅಪೂರ್ಣ ಸ್ಥಿತಿಯಲ್ಲಿದೆ. ವಿವಿಧ ಗ್ರಾಮದಲ್ಲಿರುವ ಕೊರಗ ಸಮುದಾಯದ ಪಟ್ಟಿಯನ್ನು ಈಗಾಗಲೇ ಇಲಾಖೆಗೆ ಈಗಾಗಲೇ ಸಲ್ಲಿಸಲಾಗಿದ್ದು, ಇದರಂತೆ ಮನೆ ನಿರ್ಮಾಣದ ಫಲಾನುಭವಿಗಳಿಗೆ ಪಂಚಾಯತ್‌ನಿಂದ ಹೆಚ್ಚಿನ ಅನುದಾನ ಒದಗಿಸುವ ಕೆಲಸವಾಗಬೇಕು ಎಂದು ಆಗ್ರಹಿಸಿದರು.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕಿಳಿದ ಟಿಪ್ಪರ್‌
ಟಿಪ್ಪರಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿತ್ತು. ಸಾಗಾಟ ಮಾಡುವವರು ತರಾತುರಿಯಲ್ಲಿ ಬೇರೊಂದು ಟಿಪ್ಪರನ್ನು ಕೂಜಲೇ ಸ್ಥಳಕ್ಕೆ ಕರೆಸಿ ಮರಳು ತೆರವುಗೊಳಿಸಿ ಕ್ರೇನ್ ಮೂಲಕ ಟಿಪ್ಪರನ್ನು ಮೇಲಕ್ಕೆತ್ತಿದ್ದಾರೆ.
ನೇತ್ರಾವತಿ ಹಳೆ ಸೇತುವೆ ತೇಪೆ ಕಾಮಗಾರಿ: ದಿನಪೂರ್ತಿ ಟ್ರಾಫಿಕ್‌ ಜಾಮ್‌ ಪರದಾಟ
ಒಟ್ಟು ನಾಲ್ಕು ದಿನಗಳ ಕಾಲ ಸೇತುವೆಯ ಕಾಮಗಾರಿ ನಡೆಯಲಿದ್ದು, ಪೂರ್ವ ಸಿದ್ಧತೆ ಇಲ್ಲದೆ ಕಾಮಗಾರಿ ನಡೆಸಿದ್ದರಿಂದ ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.
ಮಂಗಳೂರಲ್ಲಿ ಹೈಕೋರ್ಟ್‌ ವಿಭಾಗೀಯ ಪೀಠಸ್ಥಾಪನೆ: ಧನಾತ್ಮಕ ನಿಲುವಿಗೆ ಕಾಮತ್‌ ಆಗ್ರಹ
ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸದೇ ಕೂಡಲೇ ಧನಾತ್ಮಕ ನಿಲುವು ತೆಗೆದುಕೊಳ್ಳುವ ಮೂಲಕ ಜನರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ‘ಸಮ್ಮಾನ ರಶ್ಮಿ’ ಸಮಾರಂಭ
ನಮ್ಮಲ್ಲಿ ಕ್ರೀಡೆಗೆ ಬೇಕಿರುವ ಸಕಲ ವ್ಯವಸ್ಥೆಗಳನ್ನು ಶಿಸ್ತುಬದ್ಧವಾಗಿ ಮಾಡಿದ್ದು ಮಕ್ಕಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಿಐಟಿಯು ಅಕ್ಷರ ದಾಸೋಹ ನೌಕರರ ಸಂಘ ಪ್ರತಿಭಟನೆ
ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪುತ್ತೂರು, ಬೆಳ್ತಂಗಡಿ ಕಡಬ ತಾಲೂಕುಗಳ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು. ಪ್ರತಿಭಟನೆಯ ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿಕ್ಷಕರ ಸ್ಥಾನ ತುಂಬಲು ಗೂಗಲ್‌ಗೆ ಸಾಧ್ಯವಿಲ್ಲ: ರಾಮಚಂದ್ರ ಶೆಟ್ಟಿ
ರಾಷ್ಟ್ರೀಯ ಪ್ರಕೃತಿ ಚಿಕಿತ್ಸೆ ಸಂಸ್ಥೆಯ ನಿರ್ದೇಶಕಿ ಪ್ರೊ.ಕೆ. ಸತ್ಯಲಕ್ಷ್ಮಿ ಮಾತನಾಡಿ ಆಳ್ವಾಸ್ ಕಾಲೇಜು ಕೈಗೊಂಡ ಉಪಕ್ರಮಗಳಿಂದ ಸಂತೋಷವಾಗಿದೆ. ನವಪೀಳಿಗೆ ಬದಲಾಗುತ್ತಿದ್ದು, ಹೊಸ ತಂತ್ರಜ್ಞಾನಗಳು ಬರುತ್ತಿದ್ದು, ಶಿಕ್ಷಕರು ನವೀಕರಣಗೊಳ್ಳುವುದು ಅಗತ್ಯ. ಈ ರೀತಿಯ ಕಾರ್ಯಕ್ರಮಗಳು ಶಿಕ್ಷಕರಿಗೆ ಅವಶ್ಯಕವಾಗಿದೆ ಎಂದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 557
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved