• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಹುಗ್ರಾಮ ಯೋಜನೆಯಡಿ ಮೂರು ತಾಲೂಕುಗಳ ೧೬ ಗ್ರಾಮಗಳಿಗೆ ನೀರು ಪೂರೈಕೆ
ಪುತ್ತೂರು ತಾಲೂಕಿನ ಬಜತ್ತೂರು, ಉಪ್ಪಿನಂಗಡಿ, ಹಿರೇಬಂಡಾಡಿ, ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿಡ್ಲೆ, ಪಟ್ರಮೆ, ಕಳಂಜ, ಕಡಬ ತಾಲೂಕಿನ ಸವಣೂರು, ಬೆಳಂದೂರು, ಪೆರಾಬೆ, ಅಲಂಕಾರು, ರಾಮಕುಂಜ, ಕೊಯಿಲ, ಗೋಳಿತೊಟ್ಟು , ನೆಲ್ಯಾಡಿ ಸೇರಿದಂತೆ ೧೬ ಗ್ರಾಮಗಳಿಗೆ ನೀರು ಪೂರೈಕೆಗೆ ಸರಕಾರದಿಂದ ೨೦೭ ಕೋಟಿ ಮಂಜೂರುಗೊಂಡಿರುವುದಾಗಿ ತಿಳಿಸಿದರು.
ಕಠಿಣ ದುಡಿಮೆ, ಪರಿಶ್ರಮದಿಂದ ಉತ್ಕೃಷ್ಟ ಸಾಧನೆ: ಡಾ. ಹೆಗ್ಗಡೆ
ರ್‍ಯಾಂಕ್‌ ಪಡೆದ ವಿದ್ಯಾರ್ಥಿ, ಶಿಕ್ಷಣ, ಕ್ರೀಡೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಮೂವರು ಪಿಎಚ್.ಡಿ ಪಡೆದ ಉಪನ್ಯಾಸಕರನ್ನು ಡಾ. ಹೆಗ್ಗಡೆ ಸನ್ಮಾನಿಸಿದರು.
ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿನಲ್ಲಿ ವಿಶೇಷಚೇತನರ ಗ್ರಾಮಸಭೆ
2024-25 ನೇ ಸಾಲಿನ ಸ್ವಂತ ನಿಧಿ ಯೋಜನೆಯ ಶೇಕಡ 5ರ ಅನುದಾನದಡಿ ಒಟ್ಟು 52 ವಿಶೇಷ ಚೇತನರಿಗೆ ವೈದ್ಯಕೀಯ ಸಹಾಯ ಧನ ವಿತರಿಸಲಾಯಿತು. ಹಾಗೂ ಮೂಲ್ಕಿ ತಾ.ಪಂ. ಅನುದಾನದಿಂದ 30 ಸಾವಿರ ರು. ಶ್ರವಣ ಸಾಧನ ವನ್ನು ವಿತರಿಸಲಾಯಿತು.
ಜನರ ಪ್ರೀತಿ, ವಾತ್ಸಲ್ಯದಿಂದಲೇ ತೂಗುಸೇತುವೆ ನಿರ್ಮಾಣ: ಭಾರದ್ವಾಜ್‌
ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಬುಧವಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಗಿರೀಶ್‌ ಭಾರದ್ವಾಜ್‌, ತಮ್ಮ ಸುದೀರ್ಘ 40 ವರ್ಷಗಳ ವೃತ್ತಿ ಜೀವನ- ಸಾಧನೆಗಳನ್ನು ಮೆಲುಕು ಹಾಕಿದರು.
(ಲೀಡ್) ಕೊರೋನಾ ಬಳಿಕ ಮತ್ತೆ ‘ಕರಾವಳಿ ಉತ್ಸವ’ 21ರಿಂದ ಆರಂಭ
ಬೆಳಗಾವಿಯಲ್ಲಿ ಅಧಿವೇಶನಕ್ಕೆ ತೆರಳಿರುವ ಸ್ಪೀಕರ್‌ ಯು.ಟಿ. ಖಾದರ್‌, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೇರಿದಂತೆ ಜಿಲ್ಲೆಯ ಶಾಸಕರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿ ಲೋಗೊ ಅನಾವರಣಗೊಳಿಸಿದರು.
ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 7 ಪದಕ
ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ಸ್‌ಗಳಾದ ಜೆಸ್ನಿಯಾ ಕೊರೆಯಾ, ಡ್ಯಾಶಿಯೆಲ್ ಅಮಾಂಡಾ ಕಾನ್ಸೆಸ್ಸಾವೊ ಮತ್ತು ಪಿ.ಶಾಲೋಮ್ ಕ್ರಿಸ್ಟನ್ ಈ ಸಾಧನೆ ಮಾಡಿದ್ದು 4 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಗೆದ್ದಿದ್ದಾರೆ.
ನಗರೋತ್ಥಾನದ ಕಾಮಗಾರಿ ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ
ಸಭೆಯಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ರಸ್ತೆ, ಚರಂಡಿ, ಫೂಟ್‌ಪಾತ್ ಮೊದಲಾದವುಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ನಗರೋತ್ಥಾನದಲ್ಲಿ ಮಂಜೂರುಗೊಂಡಿರುವ ಒಟ್ಟು 162 ಮಂಜೂರಾದ ಕೆಲಸಗಳಲ್ಲಿ 113 ಪೂರ್ಣಗೊಂಡಿದೆ. 31 ಪ್ರಗತಿಯಲ್ಲಿದೆ ಹಾಗೂ 18 ಕಾಮಗಾರಿಗಳು ಆರಂಭಗೊಳ್ಳಬೇಕಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿ: ಜನಾರ್ದನ ಪೂಜಾರಿ
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜ. 19ರಂದು ಬಂಟ್ವಾಳದ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಜನಾರ್ದನ ಪೂಜಾರಿ ಮಾತನಾಡಿದರು.
ಕುಕ್ಕೆ ದೇವರಿಗೆ ಬೆಳ್ಳಿಪಲ್ಲಕಿ ಸಮರ್ಪಣೆ: ಪಾಲಕಿ ಉತ್ಸವ
ರಾತ್ರಿ ದೇವರ ಮಹಾಪೂಜೆಯ ಬಳಿಕ ನೂತನ ಬೆಳ್ಳಿ ಪಲ್ಲಕಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವವು ನೆರವೇರಿತು. ಅಲ್ಲದೆ ವಿವಿಧ ಸಂಗೀತ ಸುತ್ತು ಮತ್ತು ದೇವತಾ ಸ್ತುತಿಯ ಸುತ್ತಿನ ಮೂಲಕ ಪಾಲಕಿ ಉತ್ಸವವನ್ನು ನೂತನ ಪಲ್ಲಕಿಯಲ್ಲಿ ಶ್ರೀ ದೇವರು ಸ್ವೀಕರಿಸಿದರು.
ಪಹಣಿಗೆ ಆಧಾರ್‌ ಲಿಂಕ್‌: ಎರಡೇ ತಿಂಗಳಲ್ಲಿ ಶೇ.86 ರಷ್ಟು ಪೂರ್ಣ
ದ.ಕ.ಜಿಲ್ಲೆಯಲ್ಲಿ ಕಂದಾಯ ಇಲಾಖೆ ಮಾಹಿತಿ ಪ್ರಕಾರ ಡಿ.10ರ ವರೆಗೆ ಶೇ.85.80ರಷ್ಟು ಪ್ರಗತಿ ಸಾಧಿಸಲಾಗಿದೆ. ಒಟ್ಟು 29,01,413 ಭೂಮಾಲೀಕರು ತಮ್ಮ ಪಹಣಿಯಲ್ಲಿ ಆಧರ್‌ ಜೋಡಣೆ ಮಾಡಬೇಕಾಗಿದ್ದು, ಇಲ್ಲಿವರೆಗೆ 24,89,461 ಆರ್‌ಟಿಸಿ ಆಧಾರ್‌ಗೆ ಲಿಂಕ್‌ ಆಗಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 557
  • next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved