• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೋಟೀಸ್‌
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು
ಬಿಳಿಯೂರು ಅಣೆಕಟ್ಟು ಪ್ರಭಾವ: ಉಪ್ಪಿನಂಗಡಿ ‘ಜಲಸಮೃದ್ಧ’
ನೇತ್ರಾವತಿ ನದಿಗೆ ಬಿಳಿಯೂರು ಎಂಬಲ್ಲಿ ನಿರ್ಮಿಸಲಾಗಿರುವ ಅಣೆಕಟ್ಟಿನಿಂದಾಗಿ ನದಿಯ ಮೇಲ್ಭಾಗದಲ್ಲಿ ತುಂಬಿರುವ ಹಿನ್ನೀರು ಪರಿಸರದಲ್ಲಿ ಅಂತರ್ಜಲ ವೃದ್ಧಿಸಲು ಕಾರಣವಾಗಿದೆ. ಕೊಳವೆಬಾವಿ, ಕೆರೆ ಬಾವಿಗಳಲ್ಲಿ ನೀರಿನ ಸಂಗ್ರಹದಲ್ಲಿ ವೃದ್ಧಿ ಕಾಣಿಸಿದ್ದು, ಸುತ್ತಮುತ್ತಲ ನಾಗರಿಕರಿಗೆ ಸಂತಸ ಮೂಡಿದೆ. ಆದರೆ ಮೀನು ಬೇಟೆಯಿಂದ ನೀರು ಕಲುಷಿತವಾಗುವ ಆತಂಕ ಮೂಡಿದೆ.
ಮನುಷ್ಯ ಪ್ರಕೃತಿಗೆ ಹತ್ತಿರವಾದಷ್ಟೂ ಆರೋಗ್ಯ ಸಮಸ್ಯೆಗಳು ದೂರ : ಸ್ಪೀಕರ್ ಯುಟಿ ಖಾದರ್‌
ಬುಧವಾರ ತೊಕ್ಕೊಟ್ಟು ಕಾಪಿಕಾಡು ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಗೇರು ಮೇಳ ಮತ್ತು ವಿಚಾರ ಸಂಕಿರಣ-2025 ನೆರವೇರಿತು. ಸ್ಪೀಕರ್ ಯುಟಿ ಖಾದರ್ ಉದ್ಘಾಟಿಸಿದರು.
ಕುಪ್ಮಾ ಬಲಪಡಿಸುವುದು ಆದ್ಯತೆ ಆಗಲಿ: ಡಾ.ಮೋಹನ ಆಳ್ವ
ಆಳ್ವಾಸ್‌ನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ಕುಪ್ಮಾ ಜಿಲ್ಲಾವಾರು ಸಮಿತಿಯ ಸಂಯೋಜಕರಿಗೆ ಕಾರ್ಯಾಗಾರ ನೆರವೇರಿತು.
ಬಪ್ಪನಾಡು: ದಿ.ಮನೋಹರ್‌ ಶೆಟ್ಟಿ ಶ್ರದ್ಧಾಂಜಲಿ ಸಭೆ
ಮೂಲ್ಕಿಯ ಬಪ್ಪನಾಡು ಜ್ಞಾನ ಮಂದಿರ ಸಭಾಭವನದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎನ್‌ ಎಸ್‌ ಮನೋಹರ ಶೆಟ್ಟಿ ಅವರ ಶ್ರದ್ಧಾಂಜಲಿ ಸಭೆ ಇತ್ತೀಚೆಗೆ ನಡೆಯಿತು.
ನರಿಕೊಂಬು ಎಂಆರ್‌ಎಫ್‌ ಘಟಕದ ಕಾರ್ಯಾಚರಣೆ, ನಿರ್ವಹಣೆ ಸಮಾಲೋಚನೆ
ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಬಂಟ್ವಾಳ ಹಾಗೂ ಉಳ್ಳಾಲ, ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ವಿಎಸ್‌ಪಿ ತಯಾರಿ ಬಗ್ಗೆ ತರಬೇತಿ ಕಾರ್ಯಾಗಾರ ನೆರವೇರಿತು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ವಠಾರದಲ್ಲಿ ಶೂಟಿಂಗ್‌ ಪ್ರಯತ್ನಕ್ಕೆ ತಡೆ
ಇಲ್ಲಿನ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆ ನಡೆಯುತ್ತಿದೆ. ಬುಧವಾರ ಬೆಳಗ್ಗೆ ಇಲ್ಲಿಗೆ ಪರೀಕ್ಷೆಗಾಗಿ ಆಗಮಿಸಿದ ಮಕ್ಕಳಿಗೆ ಮುಂಭಾಗದ ಗೇಟು ತೆರೆಯಲು ಶೂಟಿಂಗ್ ಹಿನ್ನೆಲೆಯಲ್ಲಿ ನಿರಾಕರಿಸಲಾಗಿತ್ತು. ಬಳಿಕ ಅಧಿಕಾರಿಗಳು ಶೂಟಿಂಗ್ ನಿಲ್ಲಿಸಿದರು.
ಬಂಟ್ವಾಳ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಂವಿಧಾನ ಬದಲಾವಣೆ ಕುರಿತಾದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ‌ಮಂಡಲ ವತಿಯಿಂದ ಬಿಸಿರೋಡಿನ ಪ್ಲೈ ಓವರ್ ನ ಕೆಳಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಮಹಾವೀರ ಕಾಲೇಜು 60 ಸಂಭ್ರಮ: ಅಂತರ್‌ ಕಾಲೇಜು ಫೆಸ್ಟ್‌
ಮೂಡುಬಿದಿರೆ ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜು, ಮೂಡಬಿದಿರೆ ೬೦ನೇ ವರ್ಷಾಚರಣೆ ಸಂಭ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳು ಪ್ರಕೃತಿ-ರಕ್ಷಕ್ ಹೆಸರಿನ ಅಂತರ್‌ ಕಾಲೇಜು ಫೆಸ್ಟ್‌ ಆಯೋಜಿಸಿತ್ತು.
ಮಹಾವೀರ ಕಾಲೇಜು: ಪ್ರಕೃತಿ-ರಕ್ಷಕ್‌ ಫೆಸ್ಟ್ ಸಮಾರೋಪ
ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜು ೬೦ನೇ ವರ್ಷಾಚರಣೆ ಸಂಭ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಮತ್ತು ಎನ್.ಸಿ.ಸಿ. ಘಟಕಗಳು ಆಯೋಜಿಸಿದ ‘ಪ್ರಕೃತಿ-ರಕ್ಷಕ್’ ಎಂಬ ಅಂತರ್‌ಕಾಲೇಜು ಫೆಸ್ಟ್‌ ಸಮಾರೋಪ ಸಮಾರಂಭ ಇತ್ತೀಚೆಗೆ ನೆರವೇರಿತು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 659
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved