• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರಂಪರಿಕ ಕಲೆಕ್ಟರ್ಸ್‌ ಆಫೀಸ್‌ ಕಟ್ಟಡಕ್ಕೆಬೇಕಿ ಮೀನ ಮೇಷ!
ಸ್ಮಾರ್ಟ್‌ ಸಿಟಿ ಅಡಿಯಲ್ಲಿ ಕಟ್ಟಡ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಪ್ರವಾಸೋದ್ಯಮಕ್ಕೆ ಪೂರಕವಾಗಿ ಮ್ಯೂಸಿಯಂ ನಿರ್ಮಾಣದ ಯೋಜನೆಯಿತ್ತು. ಆದರೆ ಜಿಲ್ಲಾಡಳಿತಕ್ಕೆ ಅಗತ್ಯವಿರುವ ದಾಖಲೆಗಳು ಈ ಕಟ್ಟಡದಲ್ಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಭಿವೃದ್ಧಿ ಕೆಲಸವನ್ನು ಕೈಬಿಡಲಾಗಿದೆ. ಆದಷ್ಟು ಬೇಗ ಕಟ್ಟಡಕ್ಕೆ ಮರುಜೀವ ನೀಡುವ ಅಗತ್ಯವಿದೆ.
ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸದ ಅವಶೇಷ ಎಸೆದ ಕಿಡಿಗೇಡಿಗಳು
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನ್ನಾರು ಸೇತುವೆ ಬಳಿ ಮೃತ್ಯುಂಜಯ ನದಿಗೆ ಯಾರೋ ಕಿಡಿಗೇಡಿಗಳು ಸುಮಾರು 11 ಗೋಣಿ ಚೀಲಗಳಲ್ಲಿ ಗೋಮಾಂಸವನ್ನು ತಂದು ಹಾಕಿರುವುದು ಮಂಗಳವಾರ ಬೆಳಕಿಗೆ ಬಂದಿದೆ.
ಶೇಕಡ 30 ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ಮಕ್ಕಳ ರಕ್ಷಣಾ ನೀತಿ ಜಾರಿ!
ಕೇವಲ ಆಧಾರ್ ಕಾರ್ಡ್‌ ವಯಸ್ಸಿನ ಪುರಾವೆಗೆ ಸಾಲದು. ವಯಸ್ಸಿನ ಪರಿಶೀಲನೆಗೆ ಜನ್ಮ ಪ್ರಮಾಣ ಪತ್ರ ಅತ್ಯಗತ್ಯ. ಈ ಬಗ್ಗೆ 2018-19ರಲ್ಲಿ ಮಹಿಳಾ ಮತ್ತು ಮಕ್ಕಳ ಸಮಿತಿ ರಚನೆಗೆ ನಿರ್ದೇಶನ ನೀಡಿದ್ದರೂ ಇದುವರೆಗೂ ಜಾರಿಯಾಗಿಲ್ಲ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ೮೦೦ನೇ ಕೆರೆ ಹಸ್ತಾಂತರ
ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಕೆರೆಯು ಆಯಾ ಊರಿನ ಕಲ್ಪವೃಕ್ಷವಾಗಿದ್ದು ಸಕಲ ಜೀವರಾಶಿಗಳಿಗೂ ಉಪಯುಕ್ತವಾಗಿದೆ. ಪ್ರತಿ ದೇವಾಲಯದಲ್ಲಿ ಕ್ಷೇತ್ರಪಾಲ ರಕ್ಷಣೆ ಮಾಡಿದಂತೆ ಕೆರೆ ಸಮಿತಿಯವರು ಊರಿನ ಕೆರೆಯನ್ನು ಜತನದಿಂದ ಕಾಪಾಡಬೇಕು ಎಂದು ಕಿವಿಮಾತು ಹೇಳಿದರು.
1971ರ ಇಂಡೋ- ಪಾಕ್‌ ಯುದ್ಧ ಗೆಲವಿನ ಸ್ಮರಣಾರ್ಥ ‘ವಿಜಯ ದಿವಸ್’
ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಕರ್ನಲ್ ಎನ್. ಶರತ್ ಭಂಡಾರಿ, ಸಂಘದ ಉಪಾಧ್ಯಕ್ಷ ಕರ್ನಲ್ ಜಯಚಂದ್ರನ್, ಕೋಶಾಧಿಕಾರಿ ಪಿ.ಒ. ಸುಧೀರ್ ಪೈ ಮತ್ತಿತರರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.
ಜೈನ ಧರ್ಮ, ಸಂಸ್ಕೃತಿಯ ಅರಿವು ಮಸ್ತಕಾಭಿಷೇಕ ಉದ್ದೇಶ: ಭಟ್ಟಾರಕ ಶ್ರೀ
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ನೇತೃತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಕಾಲಿಕ ಸಹಕಾರದಿಂದ ಮಸ್ತಕಾಭಿಷೇಕ ಯಶಸ್ವಿಯಾಗಿ ನಡೆದಿದೆ ಎಂದರು.
ಜಪಾನ್‌ನ ಸೋಜೊ ವಿಶ್ವವಿದ್ಯಾನಿಲಯ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಒಡಂಬಡಿಕೆ
ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.
ಮರವೂರು ಡ್ಯಾಂ ಸೇರುತ್ತಿದೆ ಮಲ,ಮೂತ್ರ ಮಿಶ್ರಿತ ಕೊಳಚೆ ನೀರು!
ಕೊಳಚೆ ನೀರು ಹೋಗುತ್ತಿರುವುದು ಮರವೂರಿನಲ್ಲಿ ಫಲ್ಗುಣಿ ನದಿಗೆ ಕಟ್ಟಿರುವ ಅಣೆಕಟ್ಟಿಗೆ. ಇದರ ಬಗ್ಗೆ ಕೆಲ ವರ್ಷಗಳ ಹಿಂದೆಯೇ ‘ಕನ್ನಡಪ್ರಭ’ ಸವಿಸ್ತಾರವಾಗಿ ವರದಿ ಪ್ರಕಟಿಸಿತ್ತು. ಕೆಲ ಸಮಯ ನಿಂತಿದ್ದ ಕೊಳಚೆ ನೀರು ಮತ್ತೆ ಡ್ಯಾಂಗೆ ಹರಿಯಲು ಆರಂಭವಾಗಿದೆ. ಎಚ್ಚೆತ್ತ ಜನರು ಹೋರಾಟಕ್ಕೆ ಮುಂದಾಗಿದ್ದಾರೆ.
ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ನರ್ಸರಿ, ಆರೋಗ್ಯ ಕೇಂದ್ರ ಉದ್ಘಾಟನೆ
ಮೂರು ಕಾವೇರಿಯ ಸರ್ವ ಧರ್ಮ ಸಂಗಮದಲ್ಲಿ ನೂತನ ವಾಗಿ ಆರಂಭಗೊಂಡ ನರ್ಸರಿ ಹಾಗೂ ಆರೋಗ್ಯ ಕೇಂದ್ರವನ್ನು ಕಿನ್ನಿಗೋಳಿಯ ಚರ್ಚ್ ನ ಧರ್ಮಗುರು ರೆ. ಫಾ. ಜೊಕಿಮ್ ಫೆರ್ನಾಂಡಿಸ್ ಉದ್ಘಾಟಿಸಿದರು.
ಆಳ್ವಾಸ್ ವಿರಾಸತ್‌ 2007 ಅವಿಸ್ಮರಣೀಯವಾಗಿಸಿದ್ದ ತಬ್ಲಾ ಮಾಂತ್ರಿಕ
ವರ್ಷ 18 ಕಳೆದರೂ ಆ ಸುಂದರ ಸಂಜೆಯ ನೆನಪುಗಳಿನ್ನೂ ಕಲಾರಸಿಕರ ಹೃದಯದಲ್ಲಿ ಹಸಿರಾಗಿಯೇ ಉಳಿದಿದೆ. ತಬ್ಲಾ ಮಾಂತ್ರಿಕ ಪದ್ಮಭೂಷಣ ಉಸ್ತಾದ್ ಝಾಕಿರ್ ಹುಸೇನ್ 2007ರ ಆಳ್ವಾಸ್ ವಿರಾಸತ್‌ನಲ್ಲಿ ಪಾಲ್ಗೊಂಡು ವಿರಾಸತ್ ಪ್ರಶಸ್ತಿ ಸ್ವೀಕರಿಸಿದ್ದು, ಧನ್ಯತೆಯ ಮಾತುಗಳನ್ನಾಡಿದ್ದು ಇಂದಿಗೂ ಸಹಸ್ರಾರು ಕಲಾರಸಿಕರ ನೆನಪಿನಂಗಳದಲ್ಲಿ ಹಸಿರಾಗಿದೆ.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 557
  • next >
Top Stories
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved