• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಡುಬಿದಿರೆಗೆ ಸರ್ಕಾರಿ ಬಸ್: ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಾಗತ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದಾದ ಶಕ್ತಿ ಯೋಜನೆಯಡಿ ಮಂಗಳೂರು-ಮೂಡುಬಿದಿರೆ-ಕಾರ್ಕಳಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗೆ ಅನುಮೋದನೆ ದೊರಕಿ ಇಂದು ಅಧಿಕೃತವಾಗಿ ಚಾಲನೆಗೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಗತಿಸಿ ಸಂಭ್ರಮವನ್ನಾಚರಿಸಿಕೊಂಡರು.
ರಾಜ್ಯದಲ್ಲಿ ಹಿಂದುಳಿದ ಸಮುದಾಯಕ್ಕೆ ಕಾಂಗ್ರೆಸ್‌ ಸರ್ಕಾರ ಅನ್ಯಾಯ
ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ, ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಗಳಿದ ವರ್ಗಗಳ ಮೋರ್ಚಾ ವತಿಯಿಂದ ನಗರದ ಪಿವಿಎಸ್ ವೃತ್ತ ಬಳಿ ಪ್ರತಿಭಟನೆ ನಡೆಯಿತು.
ಆಳ್ವಾಸ್ ವಿರಾಸತ್ ವೇದಿಕೆಯಲ್ಲಿ ರಂಜಿಸಿದ ‘ಸ್ಟೆಕೇಟೋ’
30ನೇ ಆಳ್ವಾಸ್ ವಿರಾಸತ್''ನಲ್ಲಿ ಉತ್ತರದ ಹಿಂದೂಸ್ತಾನಿ, ಪಶ್ಚಿಮದ ಗುಜರಾತಿ, ಪೂರ್ವದ ಕೋಲ್ಕತ್ತಾ ಸಂಗೀತದ ನಿನಾದ ಸವಿದ ಪ್ರೇಕ್ಷಕರಿಗೆ ಶನಿವಾರ ದಕ್ಷಿಣ ದ್ರಾವಿಡ ಸಾಹಿತ್ಯ-ಸಂಗೀತ ಲೋಕದ ಸಂಭ್ರಮ. ಕನ್ನಡ, ತಮಿಳು, ತೆಲುಗು, ಮಲೆಯಾಳಂ ‘ವುಡ್’ಗಳ ಸಿನಿಮಾ ಹಾಡುಗಳ ಸಿಂಚನ. ಸ್ವಲ್ಪ ಹಿಂದಿ ಮಿಶ್ರಣ.
ಮಂಗಳೂರು- ಕಾರ್ಕಳ ಸರ್ಕಾರಿ ಬಸ್‌ಗೆ ಅಧಿಕೃತ ಚಾಲನೆ
ಮಂಗಳೂರಿನಿಂದ ಮೂಡುಬಿದಿರೆ- ಕಾರ್ಕಳಕ್ಕೆ ಇದೇ ಮೊದಲ ಬಾರಿಗೆ ಆರಂಭವಾಗಿರುವ ಸರ್ಕಾರಿ ಕೆಎಸ್ಸಾರ್ಟಿಸಿ ಬಸ್‌ ಸಂಚಾರಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯಲ್ಲಿ ‘ಜೈಶ್ರೀರಾಂ’ ಘೋಷಣೆ ವಿವಾದ ಈಗ ಸುಪ್ರೀಂ ಅಂಗಳಕ್ಕೆ

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮಸೀದಿಯೊಂದರಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್‌ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಡಿ.16ಕ್ಕೆ (ಸೋಮವಾರ) ಅರ್ಜಿಯ ವಿಚಾರಣೆ ನಡೆಯಲಿದೆ.

ಆಳ್ವಾಸ್‌ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ವಿದ್ಯಾರ್ಥಿಗಳೇ ಎಂಸಿ!
ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ ಆಳ್ವರ ಪರಿಕಲ್ಪನೆ, ಸಂಸ್ಥೆಯ ಟ್ರಸ್ಟಿ ವಿವೇಕ್‌ ಆಳ್ವರ ಕಾಳಜಿಯಲ್ಲಿ ಮೂರು ಭಾಷೆಗಳಲ್ಲಿ ಕಾರ್ಯಕ್ರಮ ನಿರೂಪಣೆಗೆ ಅವಕಾಶ ನೀಡಲಾಗಿದೆ. ಆಕರ್ಷಕ ದಿರಿಸಿನಲ್ಲಿ ವಿದ್ಯಾರ್ಥಿಗಳು ಅರಳುಹುರಿದಂತೆ ಕಾರ್ಯಕ್ರಮ ನಿರೂಪಿಸುವುದು ಪ್ರೇಕ್ಷಕರನ್ನು ಹುಬ್ಬೇರುವಂತೆ ಮಾಡುತ್ತದೆ ಎನ್ನುವುದು ಅತಿಶಯೋಕ್ತಿಯಲ್ಲ.
ಡಿ.21ರಿಂದ ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಡಿಸೆಂಬರ್ 21ರಿಂದ ಕರಾವಳಿ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಜನವರಿ 18-19 ರಂದು ಗಾಳಿಪಟ ಉತ್ಸವ ನಡೆಯಲಿದೆ ಎಂದು ತಿಳಿಸಿದರು.
ಜೀವನದ ಯಶಸ್ಸಿಗೆ ಶಿಸ್ತು ಬಹುದೊಡ್ಡ ಅಡಿಪಾಯ: ನಿವೃತ್ತ ಲೆ.ಜ. ರಾಜು
ಸಣ್ಣಪುಟ್ಟ ಕೆಲಸವನ್ನು ಸರಿಯಾಗಿ ಅರ್ಥೈಸಿಕೊಳ್ಳುತ್ತಾ, ಉತ್ತಮ ರೀತಿಯಲ್ಲಿ ಅದನ್ನು ಸ್ವೀಕರಿಸುವ ಮನೋಭಾವನೆ ಬಂದಾಗ ದೊಡ್ಡ ದೊಡ್ಡ ಕೆಲಸವನ್ನು ಸವಾಲಿನಿಂದ ಎದುರಿಸಲು ಸಾಧ್ಯವಾಗುತ್ತದೆ ಎಂದು ತಮ್ಮ ಸೇನಾ ವೃತ್ತಿಯ ಅನುಭವಗಳನ್ನು ವಿವರಿಸಿದರು.
ದ.ಕ.ದಲ್ಲಿ ಉಳಿಕೆ ಡಿಸಿ ಮನ್ನಾ ಭೂಮಿ ಹಂಚಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಡಿಸಿ ಮುಲ್ಲೈ ಮುಗಿಲನ್‌
ಜಿಲ್ಲೆಯಲ್ಲಿ ಉಳಿಕೆಯಾಗಿರುವ ಡಿಸಿ ಮನ್ನಾ ಜಮೀನನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ದಲಿತ ಮುಖಂಡರು ಆಗ್ರಹಿಸಿದರು.
ಕಾಸರಗೋಡಿನ ಕನ್ನಡ ಮಾಧ್ಯಮ ಅಂಗನವಾಡಿಗೆಮಲಯಾಳಿ ಶಿಕ್ಷಕಿ ನೇಮಕ: ಪಂಚಾಯ್ತಿ ವಿರುದ್ಧ ಪ್ರತಿಭಟನೆ
ಮಲಯಾಳಿ ಭಾಷಿಕ ಶಿಕ್ಷಕಿಯ ನೇಮಕ ವಿರುದ್ಧದ ಕೇಸ್‌ ಕೇರಳ ಹೈಕೋರ್ಟ್‌ನಲ್ಲಿ ಇದೆ. ಕನ್ನಡಿಗರಿಂದ ಭಿಕ್ಷೆ ಎತ್ತಿ ಕನ್ನಡಿಗರು ಕೋರ್ಟ್‌ಗೆ ದೂರು ಸಲ್ಲಿಸಿದ್ದರು. ಈ ನಡುವೆಯೇ ಪಂಚಾಯ್ತಿ ವಿರುದ್ಧ ಈಗ ಪ್ರತಿಭಟನೆ ನಡೆದಿದೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 557
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved