• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈವಿಕ ತಂತ್ರಜ್ಞಾನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಪ್ರಾಯೋಜಿತ ರಾಷ್ಟ್ರೀಯ ಸಮ್ಮೇಳನ
ಆಳ್ವಾಸ್ (ಸ್ವಾಯತ್ತ)ಕಾಲೇಜಿನ ಜೈವಿಕ ವಿಜ್ಞಾನ ವಿಭಾಗ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಇದರ ಸಹಯೋಗದೊಂದಿಗೆ ಕುವೆಂಪು ಸಭಾಂಗಣದಲ್ಲಿ “ಜೈವಿಕ ವಿಜ್ಞಾನಗಳಲ್ಲಿ ಇತ್ತೀಚಿನ ಪ್ರಗತಿಗಳು ಮತ್ತು ನಾವೀನ್ಯತೆಗಳು” ಕುರಿತು ರಾಷ್ಟ್ರೀಯ ಸಮ್ಮೇಳನ ನಡೆಯಿತು.
ದ್ರಾವಿಡ ಬ್ರಾಹ್ಮಣರ ಸಂಘದ ದಶಮಾನೋತ್ಸವ ಕಾರ್ಯಕ್ರಮ
ದ್ರಾವಿಡ ಬ್ರಾಹ್ಮಣರ ಎಸೋಸಿಯೇಷನ್ ಮಂಗಳೂರು ತಾಲೂಕು ಇದರ ಶತಮಾನೋತ್ಸವ ಕಾರ್ಯಕ್ರಮ ಮಂಗಳೂರು ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು.
ಇಸ್ಕಾನ್‌ ಗೋವರ್ಧನ್‌ ಗಿರಿಯಲ್ಲಿ ಚೈತನ್ಯೋತ್ಸವ ಸಂಭ್ರಮ
ಇಸ್ಕಾನ್ ಸಂಸ್ಥೆಯು ಬೆಂಜನಪದವಿನಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿರುವ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕೇಂದ್ರ ಗೋವರ್ಧನ್ ಗಿರಿಯಲ್ಲಿ ಚೈತನ್ಯೋತ್ಸವ ಸಂಭ್ರಮಾಚರಣೆ ನಡೆಯಿತು. ಶ್ರೀ ಚೈತನ್ಯ ಮಹಾಪ್ರಭುಗಳ ಆವಿರ್ಭಾವ ದಿನವಾದ ಗೌರ ಪೂರ್ಣಿಮೆಯ ಸಲುವಾಗಿ ಚೈತನ್ಯೋತ್ಸವವನ್ನು ಆಚರಿಸಲಾಯಿತು.
ಉಬಾರ್ ಕಂಬಳೋತ್ಸವಕ್ಕೆ ಚಾಲನೆ
ಕೂಟೇಲು ದಡ್ಡು ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ‘ಉಬಾರ್ ಕಂಬಳೋತ್ಸವ’ಕ್ಕೆ ಚಾಲನೆ ದೊರೆಯಿತು. ಉಪ್ಪಿನಂಗಡಿ ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.
ಉಪ್ಪಿನಂಗಡಿ: ಮಹಾಕಾಳಿ ಮೆಚ್ಚಿ ಸಂಪನ್ನ
ಅಣಿಕಟ್ಟೆಯಲ್ಲಿ ಶ್ರೀ ಮಹಾಕಾಳಿ ಅಮ್ಮನ ಮುಡಿ ನಾಲಗೆಯನ್ನು ಪರಂಪರಾಗತ ಪೂಜನೆಗೆ ಒಳಪಡಿಸಿ ನಾಲ್ಕು ಬಿದಿರುಗಳ ಹಾಯದಿಂದ ನಾಲ್ಕು ಮನೆತನದವರು ಒಗ್ಗೂಡಿ ಸಂತಮಜಲಿಗೆ ತಂದು, ಅಲ್ಲಿ ಅಣಿಕಟ್ಟಿ ನಿಂತ ದೈವನರ್ತಕರ ಮೂಲಕ ನೇಮೋತ್ಸವದ ವಿಧಿವಿಧಾನಗಳು ನೆರವೇರಿದವು. ಕ್ಷೇತ್ರದ ಪರಿವಾರ ದೈವಗಳ ನೇಮೋತ್ಸವವು ಶನಿವಾರ ನಸುಕಿನ ವೇಳೆಯ ವರೆಗೆ ನಡೆದವು.
ಕೇರಳದ ಮಾಡಾಯಿಕಾವು ಶ್ರೀಭಗವತಿ ಕ್ಷೇತ್ರದಲ್ಲಿ ಶತ್ರು ಸಂಹಾರ ಯಾಗ ನಡೆಸಿದ ನಟ ದರ್ಶನ್‌

ಸಾಂಪ್ರದಾಯಿಕ ದಿರಿಸಿನಲ್ಲಿ ದೇವಸ್ಥಾನ ಪ್ರವೇಶಿಸಿದ ದರ್ಶನ್‌, ಕುಟುಂಬ ಮಧ್ಯಾಹ್ನ ವರೆಗೆ ಶತ್ರು ಸಂಹಾರ ಪೂಜೆ(ಯಾಗ) ನೆರವೇರಿಸಿತು. ಮಹಾಪೂಜೆ ವೇಳೆ ಸಂಕಲ್ಪ ಮಾಡಿ ನಂತರ ಪ್ರಸಾದ ಸ್ವೀಕರಿಸಿದರು.  

ಸಿಎಂ ಸಿದ್ದು ರಾಜಿನಾಮೆ ನೀಡಿ, ಕ್ಷಮೆ ಕೋರಲಿ : ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ

 ಸಿದ್ದರಾಮಯ್ಯ ಅವರು ದಲಿತದ ಅಭಿವೃದ್ಧಿಗೆ ಮೀಸಲಿಟ್ಟ ಮೊತ್ತವನ್ನು ಗ್ಯಾರಂಟಿ ಯೋಜನೆಗೆ ವರ್ಗಾಯಿಸುವ ಮೂಲಕ ಅನ್ಯಾಯ ಮಾಡಿದ್ದಾರೆ ಚಿತ್ರದುರ್ಗ ಸಂಸದ, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಅತಿಕಾರಿಬೆಟ್ಟು: ಸೋಲಾರ್‌ ಸೌಲಭ್ಯ ಮಾಹಿತಿ ಶಿಬಿರ
ಅತಿಕಾರಿಬೆಟ್ಟು ಸಂಜೀವಿನಿ ಕಟ್ಟಡದ ಸಭಾಭವನದಲ್ಲಿ ಮಣಿಪಾಲ್ ಪೇಮೆಂಟ್ ಮತ್ತು ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಅತಿಕಾರಿಬೆಟ್ಟು ಸ್ಪಂದನ ಸಂಜೀವಿನಿ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ನೇತೃತ್ವದಲ್ಲಿ ಹಣಕಾಸು ಸಾಕ್ಷರತೆ, ಸೋಲಾರ್ ಜೀವನೋಪಾಯ ಸೌಲಭ್ಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
30ರಂದು ಸಾಹಿತಿ, ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಜೊತೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕ ಹಾಗೂ ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಜೊತೆ ಮಾತುಕತೆಯು ಮಾರ್ಚ್‌ 30ರಂದು ಸಂಜೆ 3.55ರಿಂದ ಕಿನ್ನಿಗೋಳಿ ಸಮೀಪದ ಎಳತ್ತೂರು ಗುತ್ತುನಲ್ಲಿ ನಡೆಯಲಿದೆ.
ಸುರತ್ಕಲ್: ಲೆಜೆಂಡ್ಸ್ ಕ್ರಿಕೆಟ್ ಲೀಗ್ ಆಮಂತ್ರಣ ಪತ್ರಿಕೆ ಬಿಡುಗಡೆ
ಸುರತ್ಕಲ್ ಸ್ಪೋರ್ಟ್ಸ್ ಆ್ಯಂಡ್‌ ಕಲ್ಚರಲ್ ಕ್ಲಬ್ ಆಶ್ರಯಲ್ಲಿ ನಡೆಯುವ 4ನೇ ವರ್ಷದ ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್- 4 ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅರ್ಚಕ ಶಂಕರನಾರಾಯಣ ಭಟ್ ಬಿಡುಗಡೆ ಮಾಡಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 659
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved