• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ.ಕ. ದಲ್ಲಿ ಶೀಘ್ರವೇ ಶಾಂತಿ ಸಮಿತಿ ಸಭೆ: ಸಚಿವ ದಿನೇಶ್‌ ಗುಂಡೂರಾವ್‌
ಪರಸ್ಪರರೊಳಗಿನ ಮನಸ್ತಾಪ ದೂರಗೊಳಿಸಿ ಬಂಧುತ್ವ ಗಟ್ಟಿಗೊಳಿಸಲು ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕರಾವಳಿಯ ಶೇ.98 ಮಂದಿಗೆ ಶಾಂತಿ ಬೇಕು, ಶೇ. 2 ರಷ್ಟು ಮಂದಿ ಸ್ವಾರ್ಥ, ರಾಜಕೀಯ ಲಾಭ, ಸಂಘಟನೆ ದುರುಪಯೋಗಪಡಿಸಲು ಅಶಾಂತಿಯನ್ನು ಉಂಟು ಮಾಡುತ್ತಿದ್ದಾರೆ. ಸಮಾಜದಲ್ಲಿ ಕಾನೂನು, ಸುವ್ಯವಸ್ಥೆ ಸ್ಥಾಪಿಸುವ ಬಗ್ಗೆ ಎಲ್ಲ ಸಮಾಜದ ಮುಖಂಡರನ್ನು ಆಹ್ವಾನಿಸಿ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.
ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ: ನೂತನ ಪೊಲೀಸ್‌ ಕಮಿಷನರ್‌ ಸುಧೀರ್‌ ರೆಡ್ಡಿ ಖಡಕ್‌ ಮಾತು
ಮಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದವರು ಹೇಳಿದರು.
(ಮುಖ್ಯ) ಸುರಿಯುತ್ತಿರುವ ಮಳೆ ನಡುವೆ ಕುಡಿಯುವ ನೀರಿಗಾಗಿ ಒದ್ದಾಟ!
ಕಳೆದ ಒಂದು ವಾರದಿಂದ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದಾಗಿಯೂ ವಿವೇಕಾನಂದ ನಗರ, ಮಂಜುನಾಥ ನಗರಗಳಲ್ಲಿ ಕುಡಿಯುವ ನೀರಿಗಾಗಿ ಜನರು ಒದ್ದಾಡುತ್ತಿದ್ದಾರೆ ಎಂದು ಮೂಡುಬಿದಿರೆ ಪುರಸಭೆಯ ಮಾಸಿಕ ಸಭೆಯಲ್ಲಿ ದೂರು ಕೇಳಿಬಂತು.
ಪ್ರಾಕೃತಿಕ ವಿಕೋಪ ಸಂತ್ರಸ್ತರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲು ವೇದವ್ಯಾಸ್‌ ಕಾಮತ್‌ ಆಗ್ರಹ
ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಳೆಹಾನಿಯ ಸಂದರ್ಭದಲ್ಲಿ ಸಂತ್ರಸ್ತರು ಮರಳಿ ಬದುಕು ಕಟ್ಟಿಕೊಳ್ಳಲು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪರಿಹಾರ ನೀಡುತ್ತಿತ್ತು. ಅದರಂತೆ ಮನೆಗೆ ನೀರು ನುಗ್ಗಿದರೆ 10 ಸಾವಿರ ರು., ಭಾಗಶಃ ಹಾನಿಯಾಗಿದ್ದರೆ 3 ಲಕ್ಷ ರು. ಮತ್ತು ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರ ನೀಡುತ್ತಿತ್ತು.
ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌ಗಳ ಬಗ್ಗೆ ಕಠಿಣ ಕಾನೂನು; ಮುಂದಿನ ಅಧಿವೇಶನದಲ್ಲಿ ಚರ್ಚೆ: ದಿನೇಶ್‌ ಗುಂಡೂರಾವ್‌
ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್‌ ಹೇಳಿದ್ದಾರೆ.
ಕ್ರೈಂ))) ಮಹಿಳೆ ಅತ್ಯಾಚಾರ ನಡೆಸಿ ಕೊಲೆ: ಮುಂದುವರಿದ ತನಿಖೆ
ಸಕಲೇಶಪುರ ಮೂಲದ ಸುಂದರಿ (35) ಮೃತದೇಹ, ಮೇ 29ರಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸೊಂಟಕ್ಕೆ ಕೆಂಪು ಕಲ್ಲುಗಳನ್ನು ಕಟ್ಟಿ ಸುಂದರಿ ಅವರನ್ನು ತೋಟದ ಕೆರೆಗೆ ಎಸೆಯಲಾಗಿತ್ತು. ಮೃತದೇಹ ಕೊಳೆತ ನಂತರವೇ ಕೆರೆಗೆ ಎಸೆಯಲಾಗಿರುವ ವಿಚಾರವೂ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಅಂಬೇಡ್ಕರ್ ಚಿಂತನೆ ಸಮಾಜಮುಖಿ ಕೆಲಸಕ್ಕೆ ಪ್ರೇರಣೆ: ಹರೀಶ್‌ ಪೂಂಜ
ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಸತ್ಯಶೋಧಕ ವೇದಿಕೆ ಬೆಳ್ತಂಗಡಿ ಆಶ್ರಯದಲ್ಲಿ ಬುದ್ಧ, ಬಸವ, ಪುಲೆ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ನೆರವೇರಿತು.
ವರ್ಲ್ಡ್‌ ಯೂನಿವರ್ಸಿಟಿ ಗೇಮ್ಸ್‌: ಆಳ್ವಾಸ್‌ನ 11 ಕ್ರೀಡಾಪಟುಗಳು ಭಾಗಿ
ಜರ್ಮನಿಯ ರಿಯಾನ್-ರೋಹೂರ್‌ನಲ್ಲಿ ಜು. ೧೬ರಿಂದ ೨೭ರವರೆಗೆ ನಡೆಯಲಿರುವ ವರ್ಲ್ಡ್ ಯುನಿವರ್ಸಿಟಿ ಗೇಮ್ಸ್ ೨೦೨೫ (ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟ-೨೦೨೫)ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ ೧೧ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಜೂನ್‌ 9 ರಿಂದ ಮಂಗಳೂರು ವಿವಿ ಪದವಿ ವಾರ್ಷಿಕ ಪರೀಕ್ಷೆ: ಪ್ರೊ.ಪಿ.ಎಲ್‌.ಧರ್ಮ
ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕ ಪದವಿಯ ಆರನೇ ಸೆಮಿಸ್ಟರ್‌ ವಾರ್ಷಿಕ ಪರೀಕ್ಷೆಗಳು ಜೂನ್‌ 9 ರಿಂದ ಆರಂಭವಾಗಿ ಜುಲೈ 15 ರಂದು ಮುಕ್ತಾಯವಾಗಲಿದೆ. ಜುಲೈ 28 ರಿಂದ ಪದವಿ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಕುಲಪತಿ ಪ್ರೊ..ಪಿ.ಎಲ್‌.ಧರ್ಮ ಹೇಳಿದ್ದಾರೆ.
ಪ್ರಚೋದನಕಾರಿ ಭಾಷಣವೇ ರಹಿಮಾನ್‌ ಹತ್ಯೆಗೆ ಕಾರಣ: ಫಾರೂಕ್‌
ಬಹಿರಂಗ ಸಭೆಯಲ್ಲಿ ಉದ್ರೇಕ ಭಾಷಣಗಳನ್ನು ಮಾಡಿ ಒಬ್ಬ ಅಮಾಯಕನ ಹತ್ಯೆಗೆ ಕಾರಣರಾದವರ ವಿರುದ್ಧ ಚಾರ್ಜ್ ಶೀಟ್ ಹಾಕಿ ಕಠಿಣ ಕ್ರಮವನ್ನು ಪೊಲೀಸ್ ಇಲಾಖೆ ಜರುಗಿಸಬೇಕಿದೆ ಎಂದು ಕೆಪಿಸಿಸಿ ಸಂಯೋಜಕ ಫಾರೂಕ್ ಉಳ್ಳಾಲ್ ಆಗ್ರಹಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 589
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved