• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
7 ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಚೆಸ್‌ ಸ್ಪರ್ಧೆಯಲ್ಲಿ ವಿಶ್ವಚಾಂಪಿಯನ್ ಗುಕೇಶ್ ಭಾಗಿ
ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ನಡೆದ ನ್ಯಾಶನಲ್ ರೋಟೋ ಲಾಯರ್ಸ್ ಕಪ್ ಟೂರ್ನಮೆಂಟ್‌ನಲ್ಲಿ ಗುಕೇಶ್ ಭಾಗವಹಿಸಿ ಗಮನ ಸೆಳೆದಿದ್ದರು.
ಮೂಡುವೇಣುಪುರದಲ್ಲಿ ಪಂಡಿತ್ ವೆಂಕಟೇಶ್ ಕುಮಾರ್‌ಗೆ ಗೌರವಾಭಿನಂದನೆ
ಭಜನಾ ಮಹೋತ್ಸವ 75ನೇ ವರ್ಷಕ್ಕೆ ಪಾದಾರ್ಪಣೆಯ ಸಂಭ್ರಮದಲ್ಲಿ ಭಾಗಿಯಾದ ವೆಂಕಟೇಶ್ ಕುಮಾರ್ ದಿನದ ವಿಶೇಷ ದೀಪಾಲಂಕಾರ ಸಹಿತ ರಾತ್ರಿ ಪೂಜೆಯ ವೇಳೆ ದೇವರ ದರ್ಶನ ಪಡೆದರು.
ಇಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾಸಂಭ್ರಮ’
ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ತರಗತಿ, ಲ್ಯಾಬೋರೇಟರಿ, ವಸತಿನಿಲಯಗಳು, ಆಟದ ಮೈದಾನ, ಮಕ್ಕಳ ಭದ್ರತೆಗಾಗಿ ಸಿಸಿ ಕ್ಯಾಮರಾ ಸೌಲಭ್ಯಗಳನ್ನು ಹೊಂದಿದೆ. ಅಲ್ಲದೆ. ಹತ್ತನೇ ತರಗತಿಯಲ್ಲಿ ೧೫ ಬಾರಿ ಶೇ.೧೦೦ ಫಲಿತಾಂಶ, ಪಿಯುಸಿ ವಾಣಿಜ್ಯ ವಿಭಾಗದಲ್ಲಿ ೧೦ ಬಾರಿ, ವಿಜ್ಞಾನ ವಿಭಾಗದಲ್ಲಿ ೪ ಬಾರಿ ಶೇ.೧೦೦ ಫಲಿತಾಂಶ ಪಡೆದಿದೆ ಎಂದು ಸವಣೂರು ಸೀತಾರಾಮ ರೈ ತಿಳಿಸಿದರು.
ಹದಿಹರೆಯದ ಸಮಸ್ಯೆಗಳಿಗೆ ವೈದ್ಯರ ಸಲಹೆ ಅಗತ್ಯ: ರಾಜಾರಾಂ ಭಟ್
ವೈದ್ಯ ಡಾ. ಅರುಣ್ ಪ್ರಸಾದ್ ಮಾತನಾಡಿ, ಮೊಬೈಲ್ ಯುಗ ಆರಂಭವಾದ ನಂತರದ ದಿನಗಳಲ್ಲಿ ಕಣ್ಣಿನ ಆರೋಗ್ಯದ ಕುರಿತು ವಿದ್ಯಾರ್ಥಿಗಳು ಜಾಗೃತವಹಿಸಬೇಕಿದೆ. ದೃಷ್ಟಿ ಸಮಸ್ಯೆಯಿಂದ ಕೆಲ ವಿಷಯಗಳಲ್ಲಿ ವಿದ್ಯಾರ್ಥಿಗಳು ಕಡಿಮೆ ಅಂಕಗಳನ್ನು ಗಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲೇ ಕಣ್ಣಿನ ಆರೋಗ್ಯವನ್ನು ಕಾಪಾಡುವುದು ಅತಿಮುಖ್ಯ ಎಂದರು.
ಮಣ್ಣಿನ ಫಲವತ್ತತೆಯ ರಕ್ಷಣೆ ನಮ್ಮೆಲ್ಲರ ಹೊಣೆ: ರಂಜಿತ್
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಣ್ಣಿನ ಪ್ರಯೋಗಾಲಯದ ಕೆಲ ಮಾದರಿಗಳನ್ನು ತೋರಿಸಲಾಯಿತು. ಬಳಿಕ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳನ್ನು ಚರ್ಚಿಸಲಾಯಿತು.
ಕೊನೆಗೂ ಮಂಗಳೂರು- ಕಾರ್ಕಳ ಸರ್ಕಾರಿ ಬಸ್ಸು ಸಂಚಾರ!
ಇದೇ ಮಾರ್ಗದಲ್ಲಿ 8 ಸರ್ಕಾರಿ ಬಸ್ಸುಗಳ ಸಂಚಾರಕ್ಕೆ ಕೆಎಸ್ಸಾರ್ಟಿಸಿ 2014ರಲ್ಲಿ ಅರ್ಜಿ ಸಲ್ಲಿಸಿರುವ ವಿಷಯದ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆರ್‌ಟಿಎ ಸಭೆ ನಡೆದು ಪರ- ವಿರೋಧ ವಾದ ಮಂಡನೆ ಆಗಿದೆ. ಜಿಲ್ಲಾಧಿಕಾರಿ ಆದೇಶ ಇನ್ನಷ್ಟೇ ಬರಬೇಕಿದ್ದು, ಪೂರಕ ನಿರ್ಧಾರ ಹೊರಬಿದ್ದರೆ ಮತ್ತಷ್ಟು ಬಸ್ಸುಗಳು ಮಂಗಳೂರು- ಕಾರ್ಕಳ ಮಾರ್ಗದಲ್ಲಿ ಸಂಚಾರ ಮಾಡಲಿವೆ.
ಓಮ್ನಿ ಕಾರಿಗೆ ಟ್ರಕ್‌ ಡಿಕ್ಕಿ: ಚಾರ್ಮಾಡಿ ನಿವಾಸಿ ಸಹಿತ ಇಬ್ಬರು ಸ್ಥಳದಲ್ಲೇ ಸಾವು
ದಾರಿ ಮಧ್ಯೆ ರಸ್ತೆ ಬದಿ ಕಾರಿನಲ್ಲಿದ್ದಾಗ ಟ್ರಕ್ ಡಿಕ್ಕಿ ಹೊಡೆದು, ಮೂಸಾ ಶರೀಫ್, ಲಿಂಗೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದು ಟ್ರಕ್ ಪರಾರಿಯಾಗಿದೆ ಎಂದು ತಿಳಿದುಬಂದಿದೆ.
ಅಸ್ಸಾಂ ಮೂಲದ ಕಾರ್ಮಿಕ ಕೊಲೆ ಪ್ರಕರಣ: ಆರೋಪಿ ಬಂಧನ
ದೀಪಕ್‌ ಬೆಂಗೆರ ಕಳೆದ ಬುಧವಾರದಂದು ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈತ ನಿರ್ಗತಿಕನಂತೆ ಬೀದಿ ಬದಿ, ಜನ ವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು.
ಆಳ್ವಾಸ್ ವಿರಾಸತ್‌ ಆಹಾರ ಮೇಳದಲ್ಲಿ ವೈವಿಧ್ಯಮಯ ತಿನಿಸುಗಳ ಘಮ...
ಯಾವುದೇ ಕಲಬೆರಕೆ ಪದಾರ್ಥಗಳನ್ನು ಉಪಯೋಗಿಸದೆ ಸಾಂಪ್ರದಾಯಿಕ ಅಲ್ವಿ ಬೀಜ, ನೈಸರ್ಗಿಕ ಬೆಲ್ಲ, ಒಣ ಕೊಬ್ಬರಿ , ಗೇರುಬೀಜ, ಬಾದಾಮಿ, ಪಿಸ್ತಾ, ತುಪ್ಪ, ಒಣ ಕಾಜು, ಅಂಜೂರ ಮತ್ತು ಇನ್ನಿತರ ೧೬ ವಿವಿಧ ಡ್ರೈ ಫ್ರೂಟ್ಸ್ ಬಳಸಿಕೊಂಡು ಆರೋಗ್ಯದಾಯಕ ಸಿಹಿ ತಿನಿಸನ್ನು ತಯಾರಿಸಿ ಮಾರುತ್ತಿದ್ದಾರೆ.
ಬ್ರೇಕ್ ಫೇಲ್ ಆದ ಬಸ್‌ ನಿಯಂತ್ರಿಸಿ ಪ್ರಯಾಣಿಕರ ಕಾಪಾಡಿದ ಚಾಲಕ
ಬಸ್ಸು ನಿಂತ ಬಳಿಕ ತಮ್ಮ ಜೀವ ರಕ್ಷಣೆ ಮಾಡಿದ ಚಾಲಕ ಸಿದ್ದಿಕ್ ಅವರ ಸಮಯಪ್ರಜ್ಞೆ ಹಾಗೂ ಕಾರ್ಯಕ್ಷಮತೆಗೆ ಬಸ್ಸಿನ ಪ್ರಯಾಣಿಕರು ಕೃತಜ್ಞತೆ ವ್ಯಕ್ತಪಡಿಸಿದರು
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 557
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved