• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಲ್ಕೊರೆತ ಕಾಮಗಾರಿ: ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
ಸರ್ಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಸುವ ಬದಲು ಅತಿ ಹೆಚ್ಚು ಕಡಲ ಕೊರೆತ ಉಂಟಾಗುವ ಪ್ರದೇಶಗಳಲ್ಲಿ ನಿರ್ದಿಷ್ಟ ಕಾಮಗಾರಿ ನಡೆಸಿ ಪೂರ್ಣಗೊಳಿಸುವಂತೆ ಖಾದರ್‌ ಸೂಚಿಸಿದರು.
ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪುಡಾ ಅಧ್ಯಕ್ಷರ ವಿರುದ್ದ ಬಿಜೆಪಿ ದೂರು
ದೇಶದ ಪ್ರಧಾನ ಮಂತ್ರಿಗಳ ವಿರುದ್ಧ ಫೇಸ್ ಬುಕ್ ಪೇಜ್‌ನಲ್ಲಿ ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷ ಅಮಳ ರಾಮಚಂದ್ರ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಬಿಜೆಪಿಯಿಂದ ನಗರ ಠಾಣೆಯ ಪೊಲೀಸರಿಗೆ ಬುಧವಾರ ದೂರು ನೀಡಲಾಗಿದೆ.
ಬೆಳ್ತಂಗಡಿಯ ೨೦೦೦ ಕಡತ ಪೋಡಿಮುಕ್ತ ಮಾಡಿ ವಿತರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ ೧೬ರಂದು ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಉದ್ಘಾಟನೆ ಮಾಡಲಿದ್ದು, ಈ ಸಂದರ್ಭದಲ್ಲಿ ಬೆಳ್ತಂಗಡಿಯ ೨೦೦೦ ಸಹಿತ ಜಿಲ್ಲೆಯ ೧೦ ಸಾವಿರ ಮಂದಿಗೆ ಜಮೀನು ಪೋಡಿ ಮಾಡಿ ಆರ್‌ಟಿಸಿ ಕೊಡುವ ಹಾಗೂ ಇತರ ಸೌಲಭ್ಯ ವಿತರಣೆ ನಡೆಯಲಿದೆ.
ಪುತ್ತೂರು ದೇವಳದಲ್ಲಿ ಪ್ರತಿಷ್ಠಾ ಬಂಡಿ ಉತ್ಸವ, ವರ್ಧಂತ್ಯುತ್ಸವ
ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಮತ್ತು ವಿ.ಎಸ್. ಭಟ್ ಅವರ ವೈದಿಕತ್ವದಲ್ಲಿ ಬೆಳಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು. ರಾತ್ರಿ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.
ದೇಶದ ಅತಿದೊಡ್ಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಾಳೆ ಉದ್ಘಾಟನೆ
2016ರಲ್ಲಿ 75 ಕೋಟಿ ರು. ಅನುದಾನ ನೀಡಿ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ನಂತರದ 2 ವರ್ಷಗಳ ಕಾಲ ಕಾಮಗಾರಿ ಭರದಿಂದ ನಡೆದರೂ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನವನ್ನೇ ನೀಡದೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸ್ಪೀಕರ್‌ ಯು.ಟಿ. ಖಾದರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುತುವರ್ಜಿಯಿಂದ ಹೆಚ್ಚುವರಿ 20 ಕೋಟಿ ರು. ಅನುದಾನ ನೀಡಿ ಕಾಮಗಾರಿಯನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಮಂಜುನಾಥ ಭಂಡಾರಿ ಹೇಳಿದ್ದಾರೆ.
ಕಂಡೇವುದ ಆಯನ: ಮೀನು ಹಿಡಿಯುವ ಜಾತ್ರೆ ಸಂಪನ್ನ
ಬೆಳಗ್ಗೆ ಕಂಡೇವು ಬೀಡಿನ ಮುಕ್ಕಾಲ್ದಿ ದೈವದ ಪ್ರಸಾದ ತಂದು ಹೊಳೆಗೆ ಹಾಕಿದ ಬಳಿಕ ನೀರಿಗಿಳಿಯಲು ಸಿಡಿಮದ್ದು ಸಿಡಿಸಲಾಯಿತು. ನಂತರ ಭಕ್ತರು ಹೊಳೆಗೆ ಇಳಿದು ಮೀನು ಹಿಡಿಯಲು ಆರಂಭಿಸಿದರು. ಮೀನು ಹಿಡಿದವರು ತಮಗೆ ಬೇಕಾದಷ್ಟು ಉಳಿಸಿ ಉಳಿದವುಗಳನ್ನು ಅಲ್ಲಿಯೇ ಮಾರಾಟ ಮಾಡಿದ್ದು, ಗ್ರಾಮಸ್ಥರು ಮೀನುಗಳನ್ನು ಖರೀದಿಸಿದ್ದಾರೆ.
ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಅವಹೇಳನ ಆರೋಪ: ಪುತ್ತೂರು ಪುಡಾ ಅಧ್ಯಕ್ಷರಿಂದ ಪ್ರತಿದೂರು
ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ಪ್ರತಿದೂರು ನೀಡಿ, ಫೇಸ್ ಬುಕ್ ಪೋಸ್ಟ್‌ನಲ್ಲಿ ಹಾಕಿರುವ ವಿಚಾರವನ್ನು ತಿರುಚಿ ಬಿಜೆಪಿಯವರು ಪ್ರಧಾನ ಮಂತ್ರಿ ಹಾಗೂ ತನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪುತ್ತೂರು: ಉಪವಿಭಾಗ ಮಟ್ಟದ ಜಾಗೃತಿ, ಉಸ್ತುವಾರಿ ಸಮಿತಿ ಸಭೆ
ಪುತ್ತೂರಿನ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ ೧೯೮೯ ಹಾಗೂ ನಿಯಮಗಳು ೧೯೯೫ ತಿದ್ದುಪಡಿ ನಿಯಮಗಳು ೨೦೧೩ ನಿಯಮ ೧(ಎ) ಪ್ರಕಾರ ರಚಿಸಲಾಗಿರುವ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಮಂಗಳವಾರ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮಧ್ಯ ಗ್ರಾಮ ಸೇವಾ ಸಂಘದ 53ನೇ ವಾರ್ಷಿಕೋತ್ಸವ
ಮಧ್ಯ ಶ್ರೀ ಖಡ್ಗೇಶ್ವರ ಖಡ್ಗೇಶ್ವರಿ ದೇವಸ್ಥಾನದ ವಠಾರದಲ್ಲಿ ಗ್ರಾಮ ಸೇವಾ ಸಂಘ ಮಧ್ಯದ 53ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಗಡಿಯ ಇಫ್ತಾರ್‌ ಕೂಟಕ್ಕೆ ನುಸುಳಿದ ಪಾಕ್‌ ಉಗ್ರರ ಹತ್ಯೆ!
ಭಾರತೀಯ ಭೂಸೇನೆಯ ಎಲೆಕ್ಟ್ರಾನಿಕ್ಸ್‌ ಅಂಡ್‌ ಮೆಕಾನಿಕಲ್‌ ಎಂಜಿನಿಯರ್ಸ್‌ ವಿಭಾಗಕ್ಕೆ ಸೇರ್ಪಡೆಯಾದ ನರೇಶ್‌ ಪೈ ಅವರು ಭೂಪಾಲ್‌ನಲ್ಲಿ ತರಬೇತಿ ಪಡೆದರು. ಇವರ ಪ್ರಥಮ ನೇಮಕಾತಿ ಜಮ್ಮು ಮತ್ತು ಕಾಶ್ಮೀರಕ್ಕೆ. ಅಲ್ಲಿನ ಉಗ್ರಪೀಡಿತ ಪ್ರದೇಶ ಕಾಲುಚೆಕ್‌ ಎಂಬಲ್ಲಿಗೆ. ಅದು ಯಾವಾಗ ಬೇಕಾದರೂ ಉಗ್ರರ ದಾಳಿಯಾಗುವ ಪ್ರದೇಶ. ಕೌಂಟರ್‌ ಇಂಟರ್‌ಜೆನ್ಸಿ ಆಪರೇಷನ್‌(ಸಿಐ ಓಪ್ಸ್‌) ಎಂದೇ ಕರೆಯಲ್ಪಡುವ ಈ ಪ್ರದೇಶದಲ್ಲಿ ನರೇಶ್‌ ಪೈ ಮೂರು ವರ್ಷ ಯೋಧನಾಗಿ ಕಾರ್ಯನಿರ್ವಹಿಸಿದ್ದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved