• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮೇಶ್ವರ ಸಮುದ್ರದಲ್ಲಿ ನಾಪತ್ತೆಯಾದಾತನ ಶವ ಪತ್ತೆ
ಸಂಜೆ ವೇಳೆ ಕಡಲ ಕಿನಾರೆಯ ಆಲಿಮಕಲ್ಲು ಎಂಬಲ್ಲಿ ಉದಯ ಅವರ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಅವರು ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದ್ದು, ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ನಗರದ ವೆನ್ಲಾಕ್‌ ಆಸ್ಪತ್ರೆಗೆ ಒಯ್ಯಲಾಗಿದೆ.
‘ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ’ ಘೋಷವಾಕ್ಯದಡಿ 13 ರಿಂದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್‌, ತ್ರೋಬಾಲ್‌ ಪಂದ್ಯ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲಾ ವ್ಯಾಪ್ತಿಗೆ ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ಬಗ್ಗೆ ಡಿ.18ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರನ್ನು ವಕೀಲರ ಸಂಘದ ನಿಯೋಗ ಭೇಟಿ ಮಾಡಿ ಮನವಿ ನೀಡಲಿದೆ ಎಂದು ರಾಘವೇಂದ್ರ ಹೇಳಿದರು.
ಸಿರಿಧಾನ್ಯಗಳಿಗೆ ಸ್ವಸಹಾಯ ಸಂಘಗಳ ಮಾರುಕಟ್ಟೆ ಒದಗಿಸಿ: ಆ್ಯಂಟನಿ ಮರಿಯಪ್ಪ
ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಮಹಿಳೆಯರು ತಾವು ತಯಾರಿಸಿದಂತಹ ಖಾದ್ಯಗಳನ್ನು ಪ್ರದರ್ಶಿಸಿದರು. ಪುರುಷರು ಕೂಡ ಈ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ವಿಶೇಷ.
ಮಾಧ್ಯಮ ಕ್ಷೇತ್ರದ ಕೆಲಸ ಸರಳಗೊಳಿಸಲು ಎಐ ತಂತ್ರಜ್ಞಾನ ಸಹಕಾರಿ: ಉದಯಶಂಕರ ಪುರಾಣಿಕ್‌
ವಿದ್ಯಾರ್ಥಿ ಮಾಧ್ಯಮದಲ್ಲಿ ಬಳಕೆಯಾಗುತ್ತಿರುವ ಎಐ ತಂತ್ರಾಂಶಗಳ ಕುರಿತ ಪ್ರಾಯೋಗಿಕ ತರಬೇತಿಯನ್ನು ಸುವರ್ಣ ನ್ಯೂಸ್‌ ವಾಹಿನಿಯ ಹಿರಿಯ ಉಪಸಂಪಾದಕ ಚೇತನ್‌ ಕುಮಾರ್‌ ನೀಡಿದರು. ಪ್ರಸ್ತುತ ಕನ್ನಡ ಸುದ್ದಿ ವಾಹಿನಿಗಳು ತಮ್ಮ ಕಾರ್ಯನಿರ್ವಹಣೆಯಲ್ಲಿ ಉಪಯೋಗಿಸುತ್ತಿರುವ ಎಐ ಆಧಾರಿತ ತಂತ್ರಾಂಶಗಳನ್ನು ಪರಿಚಯಿಸಿ ಅವುಗಳ ಬಳಕೆಯ ವಿಧಾನವನ್ನು ವಿದ್ಯಾರ್ಥೀಗಳಿಗೆ ವಿವರಿಸಿದರು.
ಬಾಂಗ್ಲಾ ಸಮಸ್ಯೆಗೆ ಮಂಗಳೂರಲ್ಲಿ ದ್ವೇಷ ರಾಜಕೀಯ ಏಕೆ: ರೈ
ಬಾಂಗ್ಲಾ ದೂತವಾಸ ಎದುರು ಪ್ರತಿಭಟನೆ ನಡೆಸಬೇಕು. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸೋದು ಸರಿಯಲ್ಲ ಎಂದು ರಮಾನಾಥ ರೈ ಹೇಳಿದರು.
ವಿರಾಸತ್‌ ಜ್ಯೋತಿ ಅಖಂಡವಾಗಿ ಬೆಳಗಲಿ: ಡಾ.ಹೆಗ್ಗಡೆ
ಆಳ್ವಾಸ್‌ ವಿರಾಸತ್ ಹೃದಯ ಮತ್ತು ಮನಸ್ಸುಗಳನ್ನು ಬೆಸೆಯುವ ಅಪೂರ್ವ ಕಾರ್ಯಕ್ರಮ. ಸಾಂಸ್ಕೃತಿಕತೆ ಮತ್ತು ಸಾಹಿತ್ಯ ಎರಡೂ ಸಾಮಾನ್ಯವಾಗಿ ಒಟ್ಟಿಗೇ ನಡೆಯುವುದಿಲ್ಲ. ಆದರೆ ಇದು ಆಳ್ವಾಸ್‌ ವಿರಾಸತ್‌ನಲ್ಲಿ ಮೂರ್ತರೂಪ ಪಡೆದಿದೆ. ಇಂತಹ ಹೃದಯ ಬೆಸೆಯುವ ಕಾರ್ಯ ಸದಾ ಮುಂದುವರಿಯಬೇಕು ಎಂದರು.
ದಕ್ಷಿಣ ಕನ್ನಡದಲ್ಲಿ ಐಟಿ ಕಂಪನಿ ಸ್ಥಾಪನೆ ಹಿಂದೆ ಎಸ್.ಎಂ.ಕೃಷ್ಣ ಪ್ರಯತ್ನ!
ಮುಖ್ಯಮಂತ್ರಿಯಾಗುವುದಕ್ಕೆ ಮೊದಲು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಪಾಂಚಜನ್ಯ ರಥಯಾತ್ರೆ ನಡೆಸಿ ಮಂಗಳೂರಿಗೂ ಆಗಮಿಸಿದ್ದರು ಎಂದು ನೆನಪಿಸುತ್ತಾರೆ ಮಾಜಿ ಸಚಿವ ರಮಾನಾಥ ರೈ. ಇದಲ್ಲದೆ ಧರ್ಮಸ್ಥಳವೇ ಮೊದಲಾದ ಧಾರ್ಮಿಕ ತಾಣಗಳಿಗೂ ಎಸ್‌.ಎಂ.ಕೃಷ್ಣ ಭೇಟಿ ನೀಡಿದ್ದರು.
ಯುವಜನತೆ ಕೃಷಿಯೆಡೆಗೆ ಸೆಳೆಯಲು ಮೇಳ ಪ್ರೇರಣೆ: ಡಾ.ಆರ್‌.ಸಿ. ಜಗದೀಶ್‌
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ಇಲ್ಲಿನ ಎಲ್ಲ ಕಾರ್ಯಗಳು ಕಲಿಕೆಯ ಭಾಗ. ಬದುಕಿನ ಆಂದೋಲನದ ಅಂಗ. ಇವು ನಿಮ್ಮ ಜೀವನದ ಅವಿಭಾಜ್ಯ ಅಂಗ. ಎಲ್ಲ ಮಕ್ಕಳ ಮನೋಭಾವ ಬದಲಾಗಲಿ. ಪ್ರತಿ ಕ್ಷಣವೂ ಆದರ್ಶನೀಯವಾಗಲಿ ಎಂದು ಆಶಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ: ಶಾಸಕ
ಪ್ರಸಾದ್‌ ಯೋನೆಯು ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಗೆ ಸೇರಿದ ಅನುದಾನವಾಗಿದ್ದು, ಸಂಸದರು ಈ ಬಗ್ಗೆ ಫಾಲೋಆಪ್ ಮಾಡುವ ಮೂಲಕ ಸಹಕಾರ ನೀಡಬೇಕು. ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಆಳ್ವಾಸ್‌ ವಿರಾಸತ್‌ನ ‘ವಿಶ್ವ ದರ್ಶನ’ಕ್ಕೆ ವರ್ಣರಂಜಿತ ಚಾಲನೆ
ವಿರಾಸತ್‌ನಲ್ಲಿ ವಿವಿಧ ಮೇಳಗಳ ಜತೆಜತೆಗೆ 30ನೇ ವರ್ಷದ ವಿಶೇಷ ಆಕರ್ಷಣೆಯಾಗಿ, ಕೈಮಗ್ಗ ಸೀರೆಗಳ ಉತ್ಸವವನ್ನು ಆಯೋಜಿಸಲಾಗಿದ್ದು, ಭಾರತದ 30 ಪ್ರದೇಶವಾರು ಹಾಗೂ ಜಿಐ ಟ್ಯಾಗ್ ಹೊಂದಿರುವ ಕೈಮಗ್ಗ ಸೀರೆಗಳ ಹಾಗೂ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 557
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved