ಅನ್ಯೂರಿಸಮ್ಗಾಗಿ ಎ.ಜೆ.ಆಸ್ಪತ್ರೆಯಲ್ಲಿ ಯಶಸ್ವಿ ತೆರೆದ ಶಸ್ತ್ರಚಿಕಿತ್ಸೆಮಂಗಳೂರಿನ ಎಜೆ ಆಸತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯರು ಎಂಡೋವಾಸ್ಕುಲರ್ ಅನ್ನೂರಿಸಮ್ ರಿಪೇರಿ (ಇವಿಎಆರ್) ಎಂಬ ಹಿಂದಿನ ಸ್ಟೆಂಟ್ಸ್ ವಿಧಾನದಿಂದ ಉಂಟಾದ ತೊಡಕುಗಳ ನಂತರ ಬಿದಿದ್ದ ಅತ್ಯಂತ ಅಪಾಯಕಾರಿ ಕಿಬ್ಬೊಟ್ಟೆಯ ಮಹಾಪಧಮನಿಯ ಅನ್ನೂರಿಸಮ್ನ್ನು ಸರಿಪಡಿಸಲು ಕರಾವಳಿ ಕರ್ನಾಟಕದಲ್ಲಿ ಮೊದಲ ತೆರೆದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.