• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಲ್ಲಿದಡಿಗುತ್ತು ದೈವಸ್ಥಾನ ಉಳಿವಿಗೆ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ
ನೆಲ್ಲಿದಡಿ ಗುತ್ತು ಕಾಂತೇರಿ ಜುಮಾದಿ ಬಂಟ ದೈವಸ್ಥಾನವನ್ನು ಸ್ಥಳದಲ್ಲೇ ಉಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟದ ಅಂಗವಾಗಿ ಭಾನುವಾರ ನೆಲ್ಲಿದಡಿ ಗುತ್ತುವಿನಲ್ಲಿ ಕೇಮಾರು ಸಾಂದೀಪನೆ ಆಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರ ಮುಂದಾಳತ್ವದಲ್ಲಿ ವಿಶೇಷ ಪೂಜೆ ಮತ್ತು ಸಾಮೂಹಿಕ ಪ್ರಾರ್ಥನೆ ನೆರವೇರಿತು.
ಅಂತರ್ ಕಾಲೇಜ್ ಖೋಖೋ: ಆಳ್ವಾಸ್‌ ತಂಡ ಸಮಗ್ರ ಚಾಂಪಿಯನ್‌
ಆಳ್ವಾಸ್‌ನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಎಚ್‌ವಿ ಕಮಲೇಶ್ ರೋಲಿಂಗ್ ಟ್ರೋಫಿಯನ್ನು ಸತತ 14ನೇ ಬಾರಿ ಪಡೆದವು.
ಬಿದ್ದುಸಿಕ್ಕಿದ ಐಫೋನ್‌ ವಾಪಸ್‌ ನೀಡಿ ಪ್ರಾಮಾಣಿಕತೆ ಮೆರೆದ ಪತ್ರಿಕಾ ವಿತರಕ
ರಸ್ತೆ ಬದಿ ಸಿಕ್ಕಿದ ಸುಮಾರು 1.25 ಲಕ್ಷ ರು. ಮೌಲ್ಯದ ಐಫೋನ್‌ನ್ನು ಅದರ ವಾರಸುದಾರರಿಗೆ ಮರಳಿಸುವ ಮೂಲಕ ನಗರದ ಕಂಕನಾಡಿಯ ರೇಣುಕಾರಾಜ್‌ ನ್ಯೂಸ್‌ ಏಜೆನ್ಸಿಯ ಹಿರಿಯ ಪತ್ರಿಕಾ ವಿತರಕ ರಮೇಶ್‌ ಯಾದವ್‌ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ.
ತುಳು ಜನಪದ ಸಾಹಿತ್ಯಕ್ಕೆ ನಂದಾವರರ ಕೊಡುಗೆ ಶ್ಲಾಘನೀಯ: ಪ್ರದೀಪ್‌ ಕುಮಾರ್‌ ಕಲ್ಕೂರ
ಕಲ್ಕೂರ ಪ್ರತಿಷ್ಠಾನದ ವತಿಯಿಂದ ಬುಧವಾರ ಮಂಗಳೂರು ಕಲ್ಕೂರ ಕಚೇರಿಯಲ್ಲಿ ದಿ. ವಾಮನ ನಂದಾವರ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮದ ನೆರವೇರಿತು.
ಯಕ್ಷಗಾನ ವಿದ್ವಾಂಸ, ಹಿರಿಯ ಮದ್ದಲೆಗಾರ ಗೋಪಾಲಕೃಷ್ಣ ಕುರುಪ್‌ ಇನ್ನಿಲ್ಲ
ಹಿರಿಯ ಮದ್ದಲೆಗಾರ ಬರ್ಗುಳ ಗೋಪಾಲಕೃಷ್ಣ ಕುರುಪ್‌ (90) ಬುಧವಾರ ಕೇರಳ ನೀಲೇಶ್ವರದ ಸ್ವಗೃಹದಲ್ಲಿ ಬುಧವಾರ ನಿಧನರಾದರು. ಚಂಡೆ-ಮದ್ದಲೆ ನುಡಿತಗಳಲ್ಲಿ ಶಾಸ್ತ್ರಜ್ಞಾನವನ್ನು ಪಡೆದುಕೊಂಡಿದ್ದ ಕುರುಪರು ಅದನ್ನು ಅಧಿಕೃತ ಪಠ್ಯರೂಪದಲ್ಲಿ ಪ್ರಕಟಿಸಿದವರಲ್ಲಿ ಮೊದಲಿಗರಾಗಿದ್ದರು.
ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ: ನಾರಾಯಣ ಸನಿಲ್ ಸ್ಮರಣೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ವಿಶಿಷ್ಟ ಸಾಧನ ಪ್ರಶಸ್ತಿ ಪಡೆದ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಆಶ್ರಯದಲ್ಲಿ ಸೊಸೈಟಿ ಸಭಾಭವನದಲ್ಲಿ ಸೊಸೈಟಿಯ ಸಹಕಾರಿ ಸಂಘದ ಭೀಷ್ಮ ಎಚ್. ನಾರಾಯಣ ಸನಿಲ್ ಸ್ಮರಣಾ ಕಾರ್ಯಕ್ರಮ ನೆರವೇರಿತು.
ಕೊಂಕಣ ರೈಲ್ವೆ ವಿಲೀನ, ಮಂಗಳೂರು ರೈಲು ವ್ಯಾಪ್ತಿ ಪುನರ್‌ ರಚನೆಗೆ ಲೋಕಸಭೆಯಲ್ಲಿ ಕ್ಯಾ. ಬ್ರಿಜೇಶ್‌ ಚೌಟ ಪ್ರಸ್ತಾಪ
ರೈಲ್ವೆ ಸಚಿವಾಲಯದ ಅನುದಾನ ಬೇಡಿಕೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮಾತನಾಡಿದ ದ.ಕ. ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ರೈಲ್ವೆ ಇಲಾಖೆಯಲ್ಲಿ ಆಗಿರುವ ಗಮನಾರ್ಹ ಅಭಿವೃದ್ಧಿ ಕಾರ್ಯ-ಯೋಜನೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಡ್ರಗ್ಸ್‌ ಬೇಟೆ ಕೇಸ್‌: ಬೆಂಗಳೂರಲ್ಲಿ ತನಿಖೆ ಆರಂಭಿಸಿದ ಎನ್‌ಸಿಬಿ ತಂಡ, ಮಂಗಳೂರು ಪೊಲೀಸರ ತನಿಖೆ ದೆಹಲಿಗೆ ವಿಸ್ತರಣೆ
ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿರುವುದು ಪತ್ತೆಯಾಗಿರುವುದರಿಂದ ದೆಹಲಿ ಸುತ್ತಮುತ್ತ ದೊಡ್ಡ ಪ್ರಮಾಣದ ಡ್ರಗ್ಸ್ ತಯಾರಿ ಆಗುತ್ತಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ದೆಹಲಿಯ ಕೈಗಾರಿಕಾ ಪ್ರದೇಶದಲ್ಲೇ ಡ್ರಗ್ಸ್ ತಯಾರಿ ನಡೆಸುತ್ತಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ತನಿಖೆ ಕೇಂದ್ರೀಕರಿಸಿದ್ದಾರೆ.
ಬೈಕ್ ಅಪಘಾತದಲ್ಲಿ ಮೃತ ವಕೀಲ ಪ್ರಥಮ್ ಬಂಗೇರಗೆ ನುಡಿ ನಮನ
ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಮೃತರಾದ ಯುವ ನ್ಯಾಯವಾದಿ ಪ್ರಥಮ್ ಬಂಗೇರ ಅವರಿಗೆ ವಕೀಲರ ಸಂಘ ಬಂಟ್ವಾಳ ವತಿಯಿಂದ ಬಿ.ಸಿ.ರೋಡಿನ ನ್ಯಾಯಾಲಯದಲ್ಲಿರುವ ಬಾರ್ ಅಸೋಸಿಯೇಶನ್‌ನಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು.
122 ಮಿಯಾವಕಿ ಕಾಡು ಸೃಷ್ಟಿಸಿದ ಡಾ.ಆರ್‌.ಕೆ. ನಾಯರ್‌
ಮಂಗಳೂರು ಪ್ರೆಸ್‌ ಕ್ಲಬ್‌ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಪ್ರೆಸ್‌ಕ್ಲಬ್‌ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಹೆಸರಾಂತ ಪರಿಸರವಾದಿ, ಗ್ರೀನ್‌ ಹೀರೋ ಆಫ್‌ ಇಂಡಿಯಾ ಡಾ.ಆರ್‌.ಕೆ. ನಾಯರ್‌ ಮಾತನಾಡಿದರು.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 659
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved