• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಳಿಕಾಂಬಾ ಮಹಿಳಾ ಸಮಿತಿಯಿಂದ ಉಚಿತ ಬೇಸಿಗೆ ಶಿಬಿರ
ಕಾಳಿಕಾಂಬಾ ಮಹಿಳಾ ಸಮಿತಿಯ ವತಿಯಿಂದ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಎರಡು ದಿನಗಳ ಉಚಿತ ಬೇಸಿಗೆ ಶಿಬಿರ ನಡೆಯಿತು.
ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
175 ವರ್ಷಗಳ ಇತಿಹಾಸದ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಕಾಯಿಲೆ ಹೊಂದಿದ ಗರ್ಭಿಣಿ ಸ್ತ್ರೀ ಒಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ತಾಯಿ ಮಗುವಿನ ಪ್ರಾಣ ಸಂರಕ್ಷಣೆಯನ್ನು ಮಾಡಿದೆ.
ಸವಾಲಿಗೆ ಪರ್ಯಾಯವಾಗಿ ತಯಾರಾಗುವುದು ಅಗತ್ಯ: ಡಾ.ಸಿಬಂತಿ
ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ವತಿಯಿಂದ ಡಾ. ಯು ಆರ್ ರಾವ್ ಸಭಾಂಗಣದಲ್ಲಿ ‘ಕನ್ನಡ ಮಾಧ್ಯಮ ಕ್ಷೇತ್ರ-ಅವಕಾಶಗಳು ಮತ್ತು ಕೌಶಲಗಳು’ ವಿಷಯಾಧಾರಿತವಾಗಿ ಮೂರು ದಿನಗಳಿಂದ ನಡೆದ ರಾಷ್ಟ್ರೀಯ ಕಾರ್ಯಾಗಾರ ಶುಕ್ರವಾರ ಸಮಾರೋಪಗೊಂಡಿತು.
ಹಂಝ ಮಲಾರ್‌ ‘ಬ್ಯಾರಿ ಪುಸ್ತಕಗಳು’ ಬಿಡುಗಡೆ
ಮಲಾರ್ ಅರಸ್ತಾನದ ಮದ್‌ರ ಪ್ರಕಾಶನ ಪ್ರಕಟಿಸಿದ, ಪತ್ರಕರ್ತ ಹಂಝ ಮಲಾರ್ ಅವರು ಬ್ಯಾರಿ ಭಾಷೆಯಲ್ಲಿ ಬರೆದ ಫೇಸ್‌ಬುಕ್ (ಕಥಾ ಸಂಕಲನ), ಬಿಂದಾಸ್ (ನಾಟಕ ಸಂಕಲನ), ಪಾಲುಂ- ಬಾಲೆ (ಅಂಕಣ ಬರಹಗಳ ಸಂಕಲನ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಬುಧವಾರ ನಗರದ ಸಹೋದಯ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು ದೇವಳದ ೧೯ ಕಾಮಗಾರಿಗೆ ರು. ೬೦೯೦ ಲಕ್ಷ ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ೧೯ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿ ರು. ೬೦೯೦ ಲಕ್ಷದ ಮಾಸ್ಟರ್ ಪ್ಲಾನ್ ತಯಾರಿಸಲಾಗಿದ್ದು, ಈ ಕುರಿತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಶಾಸಕ ಅಶೋಕ್ ರೈ ಉಪಸ್ಥಿತಿಯಲ್ಲಿ ಶುಕ್ರವಾರ ಸಭೆ ನಡೆಯಿತು.
ಮಂಗಳೂರಲ್ಲಿ ರಾಜಸ್ತಾನ್‌ ಕರಕುಶಲ ವಸ್ತುಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ
ರಾಜಸ್ತಾನ ಬೃಹತ್ ಮಾರಾಟ ಮೇಳ ಬುಧವಾರ ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌ ನಲ್ಲಿ ಆರಂಭಗೊಂಡಿತು. ಖ್ಯಾತ ಲೇಖಕ ಹಾಗೂ ಸಿನಿಮಾ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಉದ್ಘಾಟನೆ ನೆರವೇರಿಸಿದರು.
ಸುಹಾಸ್‌ ಶೆಟ್ಟಿ ಹತ್ಯೆ ಸಮಗ್ರ ತನಿಖೆಗೆ ಎನ್‌ಐಎಗೆ ವಹಿಸಲು ರಾಜ್ಯ ಬಿಜೆಪಿ ನಿಯೋಗ ಕಮಿಷನರ್‌ ಭೇಟಿ ಮಾಡಿ ಒತ್ತಾಯ
ಸಂಸದರು, ಶಾಸಕರನ್ನೊಳಗೊಂಡ ರಾಜ್ಯ ಬಿಜೆಪಿ ನಿಯೋಗ ಗುರುವಾರ ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರನ್ನು ಭೇಟಿಯಾಗಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್ಐಎಗೆ ವಹಿಸಲು ಒತ್ತಾಯಿಸಿತು.
ಮಂಗಳೂರು: ನವೋದಯ ‘ರಜತ ಸಂಭ್ರಮ’ಕ್ಕೆ ಸರ್ವ ಸಿದ್ಧತೆ
ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಮೇ 10ರಂದು ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿ ಮೈದಾನದಲ್ಲಿ ನಡೆಯಲಿರುವ ನವೋದಯ ಸ್ವಸಹಾಯ ಗುಂಪುಗಳ 25ನೇ ವರ್ಷದ ಅಭೂತಪೂರ್ವ ‘ರಜತ ಸಂಭ್ರಮ’ ಸಮಾರಂಭದ ಯಶಸ್ಸಿಗಾಗಿ ಭರದ ಸಿದ್ಧತೆ ನಡೆಯುತ್ತಿದೆ.
ಸೆ.14ರಂದು ವೆನ್ಲಾಕ್‌ ಜಿಲ್ಲಾಸ್ಪತ್ರೆಗೆ 175ನೇ ವರ್ಷಾಚರಣೆ ಸಂಭ್ರಮ
ಮಂಗಳೂರು ವೆನ್ಲಾಕ್‌ ಆಸ್ಪತ್ರೆಯು ೧೭೫ ವರ್ಷಗಳನ್ನು ಪೂರೈಸಿದೆ. ಆಸ್ಪತ್ರೆಯ ಸಂಭ್ರಮಾಚರಣೆಯ ಸಲುವಾಗಿ ಲೇಡಿಗೋಷನ್, ಕೆಎಂಸಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ವೆನ್ಲಾಕ್‌ ಆಸ್ಪತ್ರೆಯ ಹಳೆ ವಿದ್ಯಾರ್ಥಿ ಸಂಘಕ್ಕೆ ಚಾಲನೆ ನೀಡಲಾಗಿದ್ದು, ಸೆಪ್ಟೆಂಬರ್‌ 14ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ದೇಶಕ್ಕೆ ಮಾದರಿ, ಚಾರಿತ್ರಿಕ ದಾಖಲೆಯಾಗಲಿದೆ ‘ರಜತ ಸಂಭ್ರಮ-2025’: ರಾಜೇಂದ್ರ ಕುಮಾರ್‌
ಕಡಲತಡಿಯ ಮಂಗಳೂರು ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿ ಮೈದಾನ ಮೇ 10 ರಂದು ಐತಿಹಾಸಿಕ ಸಮಾವೇಶವನ್ನು ಸಾಕ್ಷೀಕರಿಸಲು ಸಜ್ಜಾಗಿದೆ. ಕರಾವಳಿಯ ಸಹಕಾರಿ ಕ್ಷೇತ್ರವನ್ನು ಮೂರು ದಶಕದಿಂದ ಯಶಸ್ವಿಯಾಗಿ ಮುನ್ನಡೆಸಿ ದೇಶದಲ್ಲೇ ಗುರುತಿಸಿಕೊಂಡ ಅದ್ವಿತೀಯ ಸಾಧಕ ಡಾ.ಎಂ.ಎನ್‌.ರಾಜೇಂದ್ರಕುಮಾರ್‌ ಸಂದರ್ಶನ ಇಲ್ಲಿದೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved