• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುತ್ತೂರು: ಪುಡಾ ಅಧ್ಯಕ್ಷ ನೇಮಕ ರದ್ದು ಕೋರಿ ರಿಟ್‌
ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅವರನ್ನು ಸರ್ಕಾರ ನೇಮಿಸಿದ್ದು. ಈ ನೇಮಕಾತಿ ರದ್ದುಪಡಿಸಬೇಕೆಂದು ಕೋರಿ ಪುತ್ತೂರಿನ ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.
ಭಾರತವನ್ನು ಕೆಣಕಿದರೆ, ಸಿಡಿಲಿನಂತಹ ಉತ್ತರ ಕಟ್ಟಿಟ್ಟ ಬುತ್ತಿ: ಸಂಸದ ಕ್ಯಾ. ಚೌಟ
ಆಪರೇಷನ್ ಸಿಂದೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಬಣ್ಣಿಸಿದ್ದಾರೆ.
ರೋಹನ್ ಕಾರ್ಪೊರೇಷನ್‌ಗೆ ಶಾರುಖ್ ಖಾನ್ ರಾಯಭಾರಿ
ಮಂಗಳೂರಿನ ಪ್ರಮುಖ ಬಿಲ್ಡರ್‌ಗಳಲ್ಲಿ ಒಂದಾದ ರೋಹನ್ ಕಾರ್ಪೊರೇಷನ್, ಬಾಲಿವುಡ್‌ನ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಕರ್ನಾಟಕದ ತಮ್ಮ ಅಧಿಕೃತ ಬ್ರ್ಯಾಂಡ್ ರಾಯಭಾರಿಯಾಗಿ ನೇಮಿಸಿಕೊಂಡಿದೆ.
ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದದ್ದು ಬಿಜೆಪಿ ಸರ್ಕಾರ: ದಿನೇಶ್ ಗುಂಡೂರಾವ್‌
ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್ ಇಲಾಖೆ ಆದೇಶ ಪ್ರತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ‘ಎಕ್ಸ್‌’ನಲ್ಲಿ ಬಿಡುಗಡೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ನೂತನ ಅಧ್ಯಕ್ಷ ರವಿರಾಜ ಹೆಗ್ಡೆ
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದ ಹೈನುಗಾರರ ಬಳಗದ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮುಡಿಪು ನೂತನ ಕಾರಾಗೃಹ ಕಾಮಗಾರಿಗೇ ‘ಜ್ಯಾಮರ್‌’!
ಮುಡಿಪು ಸಮೀಪ ರಾಜ್ಯದ 10ನೇ ಕಾರಾಗೃಹದ ನಿರ್ಮಾಣ ಒಟ್ಟು 200 ಕೋಟಿ ರು. ಅಂದಾಜು ವೆಚ್ಚದಲ್ಲಿ 6 ವರ್ಷಗಳ ಹಿಂದೆ ಆರಂಭವಾಗಿದ್ದು, ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಸರ್ಕಾರದಿಂದ ಹಣ ಬಿಡುಗಡೆ ವಿಳಂಬವಾಗುತ್ತಿರುವ ಕಾರಣ ಕಾಮಗಾರಿಯೂ ವಿಳಂಬವಾಗುತ್ತಿದೆ.
ಆಳ್ವಾಸ್‌ ಶಿಕ್ಷಣ ಸಂಸ್ಥೆ: ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನ ದಿನಾಚರಣೆ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್‌ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನ ಆಚರಿಸಲಾಯಿತು.
ಭಾರತದ ದಿಟ್ಟ ಕ್ರಮ: ಶಾಸಕ ವೇದವ್ಯಾಸ್‌ ಕಾಮತ್‌
ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರಕ್ಕೆ ಸಮಸ್ತ ಭಾರತೀಯರ ಪರವಾಗಿ ಬಿಗ್ ಹ್ಯಾಟ್ಸಫ್ ಸಹಿತ ಅಭಿನಂದನೆಗಳು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹರ್ಷ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಸೆಳೆಯುವಲ್ಲಿ ಮಾಧ್ಯಮ ಶಿಕ್ಷಣ ವಿಫಲ: ಪ್ರೊ.ವಾನಳ್ಳಿ
ಮಂಗಳೂರು ವಿ.ವಿ. ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ಆಶ್ರಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆ ಪ್ರಾಯೋಜನೆಯಲ್ಲಿ ಬುಧವಾರ ಮಂಗಳಗಂಗೋತ್ರಿಯ ಯು.ಆರ್. ರಾವ್‌ ಸಭಾಂಗಣದಲ್ಲಿ ‘ಕನ್ನಡ ಮಾಧ್ಯಮ ಕ್ಷೇತ್ರ ಅವಕಾಶಗಳು ಮತ್ತು ಕೌಶಲ್ಯಗಳು’ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆಗೊಂಡಿತು.
ಸುಹಾಸ್‌ ಹತ್ಯೆಗೆ ಬಜಪೆ ಪೊಲೀಸರ ಸಹಕಾರ: ಶಾಸಕ ಉಮಾನಾಥ ಕೋಟ್ಯಾನ್‌ ಆರೋಪ
ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ನೇರ ಕೈವಾಡವಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಜತೆಗೆ ಬಜಪೆ ಪೊಲೀಸ್ ಠಾಣೆಯ ಪೊಲೀಸರ ಸಹಕಾರದಿಂದ ಈ ಹತ್ಯೆ ನಡೆಸಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved