• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಡಿಎ ಪರೀಕ್ಷೆ: ಆಳ್ವಾಸ್‌ನ 25 ವಿದ್ಯಾರ್ಥಿಗಳು ಉತ್ತೀರ್ಣ
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮೂಲಕ ಏಪ್ರಿಲ್‌ನಲ್ಲಿ ನಡೆದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಗೋಶಾಲೆಯಲ್ಲಿ ನೃತ್ಯ ರೂಪದಲ್ಲಿ ಸ್ವಾತಿ ತಿರುನಾಳ್ ಜೀವನ ಚರಿತ್ರೆ
ಕಾಸರಗೋಡು ಪೆರಿಯದ ಪರಂಪರಾ ವಿದ್ಯಾಪೀಠದ ಆಶ್ರಯದಲ್ಲಿ ಪೆರಿಯ ಗೋಕುಲಂ ಗೋಶಾಲೆಯಲ್ಲಿ ನಡೆಯುತ್ತಿರುವ ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಮಂಗಳವಾರ ಮುಂಬೈನ ಐಶ್ವರ್ಯಾ ಹರೀಶ್ ಅವರು ಸ್ವಾತಿ ತಿರುನಾಳ್ ಅವರ ಜೀವನ ಚರಿತ್ರೆಯನ್ನು ನೃತ್ಯ ರೂಪದಲ್ಲಿ ಪ್ರದರ್ಶಿಸಿದರು.
ಮೂಡುಬಿದಿರೆ: ರಾಜ್ಯ ಸರ್ಕಾರದ ಗ್ಯಾರಂಟಿ ಸಂಭ್ರಮೋತ್ಸವ
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಗ್ಯಾರಂಟಿ, ‘ಗ್ಯಾರಂಟಿ ಸಂಭ್ರಮೋತ್ಸವ’ ಕಾರ್ಯಕ್ರಮವು ಮಂಗಳವಾರ ಮೂಡುಬಿದಿರೆಯಲ್ಲಿ ನಡೆಯಿತು.
‘ಗಂಟ್ ಕಲ್ವೆರ್’ ತುಳು ಚಿತ್ರ 23ರಂದು ರಾಜ್ಯಾದ್ಯಾಂತ ಬಿಡುಗಡೆ
‘ಗಂಟ್ ಕಲ್ವೆರ್’ ತುಳು ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆ‌ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ.
ನೆಟ್ಲ: ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ಅತಿಮಹಾ ರುದ್ರಯಾಗ ಸಮಾಪನ
ಮೊಗರ್ನಾಡು ಸಾವಿರ ಸೀಮೆ ನೆಟ್ಲ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಮೇ 2ರಂದು ಆರಂಭಗೊಂಡ ‘ಅತಿ ಮಹಾ ರುದ್ರಯಾಗ’ ಭಾನುವಾರ ಸಮಾಪನಗೊಂಡಿತು.
ಪುತ್ತೂರು: ಜಲಾನಯನ ಅಭಿವೃದ್ಧಿ ಕುರಿತು ಮಾಹಿತಿ, ಜಾಗೃತಿ ಸಿದ್ಧತೆ
ಜಲಾನಯನ ಅಭಿವೃದ್ಧಿಯ ಕುರಿತು ಮಾಹಿತಿ, ಜಾಗೃತಿ ಅನುಷ್ಠಾನದ ಯೋಜನೆಗೆ ಪುತ್ತೂರಿನ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ನೇತೃತ್ವದಲ್ಲಿ ಸಿದ್ದತೆ ನಡೆಸಲಾಗುತ್ತಿದೆ
ಮಹಾಪಧಮನಿಯಲ್ಲಿ ರಕ್ತ ಸೋರಿಕೆ: ಕೆಎಂಸಿ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
ಮಹಾಪಧಮನಿಯಲ್ಲಿ ರಕ್ತ ಸೋರಿಕೆ ಉಂಟಾಗಿ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಕೆಎಂಸಿ ವೈದ್ಯರ ತಂಡ ಜೀವ ರಕ್ಷಣೆ ಮಾಡಿದೆ.
ಸುಹಾಸ್ ಹತ್ಯೆ ಕೇಸ್‌ ಎನ್‌ಐಎ ತನಿಖೆಗೆ ಕಾಂಗ್ರೆಸ್‌ ಹಿಂದೇಟು ಯಾಕೆ: ಸಂಸದ ಕ್ಯಾ.ಚೌಟ ಪ್ರಶ್ನೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನಿರಾಕರಣೆ ಕೇವಲ ಆಡಳಿತಾತ್ಮಕ ವಿಳಂಬ ಮಾತ್ರವಲ್ಲ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಬೆಳೆಯುತ್ತಿರುವ ಇಸ್ಲಾಮಿಕ್ ಮೂಲಭೂತವಾದಿ ಶಕ್ತಿಗಳೊಂದಿಗಿನ ಮೈತ್ರಿಯನ್ನು ರಕ್ಷಿಸಲು ದುರುದ್ದೇಶಪೂರ್ವಕವಾಗಿ ತನಿಖೆ ತಡೆಯುವ ಪ್ರಯತ್ನವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಸುಹಾಸ್‌ ಶೆಟ್ಟಿ ಹತ್ಯೆಗೆ 50 ಲಕ್ಷ ರು. ಫಂಡಿಂಗ್‌: ಹಿಂದು ಸಂಘಟನೆಗಳ ಆರೋಪ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಶಂಕೆ ಇದೆ. ಫಾಜಿಲ್‌ ಹತ್ಯೆಗೆ ಪ್ರತೀಕಾರವಾಗಿ ಮಾತ್ರ ಸುಹಾಸ್ ಹತ್ಯೆ ನಡೆಸಿಲ್ಲ. ಫಾಜಿಲ್‌ ಸಹೋದರ ಮಾತ್ರ ಕೊಲೆಗೆ ಸುಪಾರಿ ನೀಡಿಲ್ಲ. ಕೆಲವು ದುಷ್ಟಶಕ್ತಿಗಳು ಸುಹಾಸ್ ಕೊಲೆಗೆ ೫೦ ಲಕ್ಷ ರು. ಫಂಡಿಂಗ್‌ ಸಂಗ್ರಹಿಸಿರುವ ಮಾಹಿತಿಯಿದೆ ಎಂದು ಸಂಘ ಪರಿವಾರ ಆರೋಪಿಸಿದೆ.
ಕಾಸರಗೋಡು ಗೋಕುಲಂ ಗೋಶಾಲೆಯಲ್ಲಿ ನೃತ್ಯ ವೈಭವ
ಕಾಸರಗೋಡಿನ ಬೆಕಲ ಗೋಕುಲ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ನೇತೃತ್ವದಲ್ಲಿ ನಡೆಯುತ್ತಿರುವ ವೈಶಾಖ ನಟನಂ ನೃತ್ಯೋತ್ಸವದ ನಾಲ್ಕನೇ ದಿನ ಸೋಮವಾರ ವಿವಿಧ ರಾಜ್ಯಗಳ ಕಲಾವಿದರು ನೃತ್ಯ ವೈಭವ ನೇರವೇರಿಸಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved