• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ಶಿಕ್ಷಣಕ್ಕೆ ಮಹತ್ವ ನೀಡಬೇಕು: ಬೇಳೂರು ಗೋಪಾಲಕೃಷ್ಣ
ಸಾಧಕ ಶಿಕ್ಷಕರಿಗೆ ಗೌರವ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.
ಮತ್ತೆ ಪ್ರತಿಭಟನೆಗೆ ಇಳಿದ ಆಟೋ ಚಾಲಕರು
ರಿಕ್ಷಾ ಚಾಲಕರು ವಿಶೇಷವಾಗಿ ಡೋಲು, ಜಾಗಟೆ ಬಾರಿಸಿ, ಪ್ಲೆಕಾರ್ಡ್‌ಗಳನ್ನು ಹಿಡಿದು ವಿಶಿಷ್ಟವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಕುಡ್ಲದ ಯುವಕ- ಥಾಯ್ಲೆಂಡ್‌ ಯುವತಿ ಸಪ್ತಪದಿ
ಜುಲೈನಲ್ಲೇ ಥಾಯ್ಲೆಂಡ್‌ನಲ್ಲಿ ಅಲ್ಲಿನ ಪದ್ಧತಿಯಂತೆ ವಿವಾಹ ನೆರವೇರಿದೆ. ಇದೀಗ ಭಾರತೀಯ ಸಂಪ್ರದಾಯದ ಪ್ರಕಾರ ಗುರುವಾರ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.
ಏಳಿಂಜೆಯಲ್ಲಿ ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ಸ್ಥಳೀಯರ ವಿರೋಧ
ಟವರ್ ನಿರ್ಮಾಣಕ್ಕೆ ಸ್ಥಳೀಯರ ವಿರೋಧವಿದ್ದರೂ ಯಾವುದೇ ಪರವಾನಗೆ ಅಥವಾ ದಾಖಲೆ ಇಲ್ಲದೆ, ಟವರ್ ನಿರ್ಮಾಣಕ್ಕೆ ಮುಂದಾಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪಿಸಿದರು.
8ರಂದು ಕುಂಭಶ್ರೀ ಆಂಗ್ಲಮಾಧ್ಯಮ ವಸತಿಶಾಲೆ, ಕಾಲೇಜು ವಾರ್ಷಿಕೋತ್ಸವ
ಕುಂಭಶ್ರೀ ಸಂಸ್ಥೆಯ ಶಿಕ್ಷಣ ಪದ್ದತಿಯನ್ನು ಆಧರಿಸಿ ಹಲವು ರಾಜ್ಯ, ರಾಷ್ಟ್ರೀಯ ಪ್ರಶಸ್ತಿಗಳು ಸಂದಿವೆ. ರಾಷ್ಟ್ರೀಯ ವಿದ್ಯಾ ಗೌರವ್ ರಾಷ್ಟ್ರೀಯ ಪ್ರಶಸ್ತಿ, ಸ್ಟಾರ್ ಆಫ್ ಏಷ್ಯಾ ರಾಷ್ಟ್ರೀಯ ಪ್ರಶಸ್ತಿ, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್, ಪ್ರಬುದ್ಧ ಭಾರತ್ ರಾಜ್ಯ ಪ್ರಶಸ್ತಿ, ವಿದ್ಯಾರತ್ನ ರಾಜ್ಯ ಪ್ರಶಸ್ತಿ, ಶಾರದಾ ಸೇವಾ ಪ್ರಶಸ್ತಿ ವೇಣೂರು ಹಾಗೂ ರಾಜ್ಯಮಟ್ಟದ ಶಿಕ್ಷಣ ಭೀಷ್ಮ ರಾಜ್ಯ ಪ್ರಶಸ್ತಿ ಸೇರಿದಂತೆ ನೂರಾರು ಕಡೆಗಳಲ್ಲಿ ಸನ್ಮಾನಗಳನ್ನು ಮುಡಿಗೇರಿಸಿಕೊಂಡಿದೆ.
ಪುಸ್ತಕ ಪರಿಚಾರಕ ಪ್ರಕಾಶ್ ಕೊಡೆಂಕಿರಿಗೆ ‘ಕನ್ನಡ ಪುಸ್ತಕ ಹಬ್ಬ’ ಪುರಸ್ಕಾರ ಪ್ರದಾನ
ಪ್ರಕಾಶ್ ಕೊಡೆಂಕಿರಿ ಅವರು ಹಲವು ವರ್ಷಗಳಿಂದ ಪುಸ್ತಕ ಪ್ರಕಾಶನ, ಸಂಚಾರಿ ಪುಸ್ತಕ ಮಳಿಗೆ, ಸದಭಿರುಚಿಯ ಪುಸ್ತಕಗಳ ಪ್ರಕಟಣೆ ಮಾಡಿಕೊಂಡು ಬಂದಿರುತ್ತಾರೆ. ಅಲ್ಲದೆ ೨೦೦೪ರಲ್ಲಿ ‘ಪ್ರಥಮ ಗೃಹ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ತನ್ನ ಮನೆಯಲ್ಲೇ, ಸ್ವ-ವೆಚ್ಚದಲ್ಲಿ ಏರ್ಪಡಿಸಿ ಸಾಹಿತ್ಯಾಸಕ್ತರಿಗೆ ಮೇಲ್ಪಂಕ್ತಿ ಹಾಕಿದ್ದರು.
ಪುತ್ತೂರು: ೨೮, ೨೯ರಂದು ದ್ವಿತೀಯ ವರ್ಷದ ‘ಶ್ರೀನಿವಾಸ ಕಲ್ಯಾಣೋತ್ಸವ’
ಡಿ.೨೮ ಶನಿವಾರ ಸಂಜೆ ೪ ರಿಂದ ಬೊಳುವಾರಿನಲ್ಲಿ ಶ್ರೀ ದೇವರನ್ನು ಬರಮಾಡಿಕೊಂಡು ವೈಭವದ ಶೋಭಾಯಾತ್ರೆ ನಡೆಯಲಿದೆ. ಸಂಜೆ ೫.೩೦ ರಿಂದ ಶ್ರೀದೇವಿ, ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ‘ಈಶ ಮಂಟಪಕ್ಕೆ’ ಶ್ರದ್ಧಾಭಕ್ತಿ ಪೂರ್ವಕ ಸ್ವಾಗತ ನೀಡಲಾಗುವುದು.
ದಾರಿ ತಪ್ಪಿ ಬಂದ ವೃದ್ಧ ಮಹಿಳಯ ರಕ್ಷಣೆ
ಆನೆ, ಚಿರತೆ ಮೊದಲಾದ ವನ್ಯಮೃಗಗಳು ತಿರುಗಾಟ ಇರುವ ದಿಡುಪೆ -ಸಂಸೆ ರಸ್ತೆ ರಾತ್ರಿ ವೇಳೆ ಹೆಚ್ಚು ಅಪಾಯಕಾರಿಯಾದುದು. ಅರಣ್ಯ ಇಲಾಖೆ ಹಾಗೂ ಸ್ಥಳೀಯರ ತುರ್ತು ಸ್ಪಂದನೆಯಿಂದ ವೃದ್ಧೆ ಯಾವುದೇ ಅಪಾಯಕ್ಕೆ ಸಿಲುಕದೆ ಮರಳಿ ಗೂಡು ಸೇರಿದರು.
ಆಲಿಸುವ, ಚರ್ಚಿಸುವ ಮನೋಭಾವ ಬೆಳೆಸಿಕೊಳ್ಳಿ: ಡಾ.ಎನ್.ಪಿ. ನಾರಾಯಣ ಶೆಟ್ಟಿ
ಪತ್ರಿಕೋದ್ಯಮದಲ್ಲಿ ಯಶಸ್ಸು ಕಾಣಲು ಸಂಯಮದಿಂದ ಆಲಿಸುವ ಮನೋಭಾವ ಬಹುಮುಖ್ಯ. ಯಾವುದೇ ಕಾರ್ಯಕ್ರಮ ಯೋಜಿಸುವ ಮೊದಲು ಸಾಕಷ್ಟು ಚರ್ಚೆ ನಡೆಸಬೇಕು. ಹಿರಿಯರು- ಕಿರಿಯರು ಎನ್ನದೆ ಸಲಹೆ ಸೂಚನೆಗಳನ್ನು ಸ್ವೀಕರಿಸಿಕೊಂಡು ನಿರ್ಧಾರಕ್ಕೆ ಬರಬೇಕು ಎಂದರು.
ಉಪ್ಪಿನಂಗಡಿ: ಕಲ್ಲಿನಿಂದ ಜಜ್ಜಿ ಅಸ್ಸಾಂ ಮೂಲದ ಕಾರ್ಮಿಕನ ಕೊಲೆ
ಕಟ್ಟಡ ಕಾರ್ಮಿಕರು ಬುಧವಾರ ಬೆಳಗ್ಗೆ ಕೆಲಸಕ್ಕೆಂದು ಬಂದಾಗ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ದೀಪಕ್ ಶವ ಪತ್ತೆಯಾಗಿದೆ. ತಲೆಯ ಭಾಗವನ್ನು ಕಲ್ಲಿನಂತಹ ಭಾರವಾದ ವಸ್ತುವಿನಿಂದ ಜಜ್ಜಿರುವುದು ಕಂಡುಬಂದಿದೆ. ಪಕ್ಕದಲ್ಲೇ ಸಿಮ್ ಹಾಗೂ ಬ್ಯಾಟರಿ ತೆಗೆದ ಮೊಬೈಲ್ ಪತ್ತೆಯಾಗಿದೆ
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 558
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved