• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರ ಪೂಜೆಗಾಗಿ ಹಗ್ಗ ಹಿಡಿದು ತೋಡು ದಾಟುವ ಅರ್ಚಕ!
ಕಳೆದ 25 ವರ್ಷಗಳಿಂದ ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಪೂಜೆ ನಡೆಸುತ್ತಿರುವ ಮಂಗಳೂರು ತಲಪಾಡಿ ಮೂಲದ ಪ್ರಸ್ತುತ ಮಿತ್ತಬಾಗಿಲು ಗ್ರಾಮದ ಕಕ್ಕೆನೇಜಿ ಸಮೀಪ ವಾಸವಿರುವ 59ರ ಹರೆಯದ ಅರ್ಚಕ ಶ್ರೀಧರ್ ಭಟ್, ಮಳೆಗಾಲದಲ್ಲಿ ಇಲ್ಲಿ ಅಡಕೆ ಮರದ ಕಾಲು ಸಂಕ ನಿರ್ಮಾಣವಾಗುವ ತನಕ ಹಗ್ಗದ ಸಹಾಯದಿಂದಲೇ ಹಳ್ಳವನ್ನು ದಾಟಿ ಪೂಜೆ ನಡೆಸುತ್ತಿದ್ದಾರೆ.
ಪಿಕಪ್‌ ಚಾಲಕ ರಹೀಂ ಹತ್ಯೆ ಕೇಸ್ : ಮೂವರ ಸೆರೆ - ಒಟ್ಟು 15 ಮಂದಿ ಮೇಲೆ ಕೇಸ್‌

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಮಂಗಳವಾರ ನಡೆದ ಪಿಕಪ್‌ ಚಾಲಕ ಅಬ್ದುಲ್‌ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಸರಣಿ ಹತ್ಯೆ : ಮಂಗಳೂರು ಪೊಲೀಸ್‌ ಕಮಿಷನರ್‌ ವರ್ಗ

ಕರಾವಳಿ ಭಾಗದಲ್ಲಿ ತಣಿಯದ ಕೋಮು ದ್ವೇಷದ ಹತ್ಯಾ ಸರಣಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರವು, ಮಂಗಳೂರು ಪೊಲೀಸ್ ಆಯುಕ್ತ ಸೇರಿ ಮೂವರು ಐಪಿಎಸ್‌ ಅಧಿಕಾರಿಗಳನ್ನು ದಿಢೀರ್ ಗುರುವಾರ ವರ್ಗಾಯಿಸಿದೆ.

ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು: ಇಕ್ಬಾಲ್ ಅಹಮ್ಮದ್‌ ಆಗ್ರಹ
ಅಮಾಯಕರನ್ನು ಹಾಡುಹಗಲೆ ನಿರ್ಧಾಕ್ಷಿಣ್ಯವಾಗಿ ಕೊಲೆ ಮಾಡಲಾಗುತ್ತಿದೆ. ದ.ಕ. ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಶಿಕ್ಷಣ ಕೇಂದ್ರವಾಗಿ ಗುರುತಿಸಿಕೊಂಡಿರುವ ಕರಾವಳಿಯಲ್ಲಿ ವಾಣಿಜ್ಯ ಅಭಿವೃದ್ಧಿಗೆ ಇಂತಹ ಘಟನೆಗಳಿಂದ ತೀವ್ರ ಅಡಚಣೆಯಾಗಿದೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಇಕ್ಬಾಲ್ ಅಹಮ್ಮದ್ ಹೇಳಿದ್ದಾರೆ.
ಪುತ್ತೂರು: ಜೂ.1ರಿಂದ ದರ್ಶನ ಕಲಾಮಂದಿರದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ
ಬಹುವಚನಂ ಪುತ್ತೂರು, ದಿ. ಜಿ. ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ. ೧ರಿಂದ ೭ವರೆಗೆ ಸಂಜೆ ೬ರಿಂದ ೮ರತನಕ ಬೈಪಾಸ್ ರಸ್ತೆಯ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ.
ಕನಸನ್ನು ನನಸಾಗಿಸುವುದೇ ಆಳ್ವಾಸ್ ಹೆಚ್ಚುಗಾರಿಕೆ: ಡಾ. ಸದಾಕತ್
ವಿದ್ಯಾಗಿರಿಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪಿಯು (ವಿಜ್ಞಾನ) ಪ್ರಥಮ ವರ್ಷದ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.
ಅತಿಕಾರಿಬೆಟ್ಟುವಿನಲ್ಲಿ ಕೃಷಿ ತರಬೇತಿ ಕಾರ್ಯಕ್ರಮ
ಕೃಷಿ ಇಲಾಖೆ ಮಂಗಳೂರು ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಆಶ್ರಯದಲ್ಲಿ ಮೂಲ್ಕಿ ತಾಲೂಕು ಅತಿಕಾರಿಬೆಟ್ಟು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸುರಕ್ಷಿತ ಕೀಟನಾಶಕ ಬಳಕೆ, ಬೀಜೋಪಚಾರ ಆಂದೋಲನ, ಮಣ್ಣು ಪರೀಕ್ಷೆಯ ಅವಶ್ಯಕತೆ ಮತ್ತು ಮಣ್ಣು ಆರೋಗ್ಯ ಚೀಟಿ ವಿತರಣೆ ಕಾರ್ಯಕ್ರಮ ನಡೆಯಿತು.
ಮೂಲ್ಕಿ: ಕೃತಕ ಆಭರಣ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಬ್ಯಾಂಕ್ ಆಫ್‌ ಬರೋಡ ಮೂಲ್ಕಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಶಾಂಭವಿ ಸಂಜೀವಿನಿ ಒಕ್ಕೂಟ, ತಾಲೂಕು ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಸಹಯೋಗದಲ್ಲಿ ಮೂಲ್ಕಿಯ ಲಯನ್ಸ್ ಸೌಧದಲ್ಲಿ ಉಚಿತ ಕೃತಕ ಆಭರಣ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ನಡೆಯಿತು.
ಕುಂದಾಪುರ: ಐಎಂಜೆ ಕಾಲೇಜಿನ 8 ವಿದ್ಯಾರ್ಥಿಗಳು ಟಿಸಿಎಸ್‌ಗೆ ಆಯ್ಕೆ
ಮೂಡ್ಲಕಟ್ಟೆಯ ಐಎಂಜೆ ಪದವಿ ಕಾಲೇಜಿನಲ್ಲಿ ನಡೆದ ಕ್ಯಾಂಪಸ್ ಆಯ್ಕೆಯಲ್ಲಿ ಅಂತಿಮ ಬಿಸಿಎ ಪದವಿ ಓದುತ್ತಿರುವ ಕಾಲೇಜಿನ ಪ್ರಥಮ ಬ್ಯಾಚಿನ 8 ವಿದ್ಯಾರ್ಥಿಗಳು ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಐ.ಟಿ. ಕಂಪನಿ ಟಿ.ಸಿ.ಎಸ್. ಗೆ ಆಯ್ಕೆಗೊಂಡಿರುತ್ತಾರೆ.
ಬೆಳ್ತಂಗಡಿ: ಕಿಂಡಿ ಅಣೆಕಟ್ಟುಗಳಲ್ಲಿ ಮರಮಟ್ಟು, ತ್ಯಾಜ್ಯ ಸಂಗ್ರಹ
ಈ ಬಾರಿ ಮೇ ತಿಂಗಳು ಮುಗಿಯುವ ಮೊದಲೇ ಬೆಳ್ತಂಗಡಿ ತಾಲೂಕಿನ ನೇತ್ರಾವತಿ, ಮೃತ್ಯುಂಜಯ, ಕಪಿಲಾ, ಫಲ್ಗುಣಿ ಸೋಮಾವತಿ ನದಿಗಳು, ನೆರಿಯ, ಅಣಿಯೂರು ಹೊಳೆಗಳು ಸೇರಿದಂತೆ ತಾಲೂಕಿನ ಹಳ್ಳ ತೋಡುಗಳು ತುಂಬಿ ಹರಿದಿದ್ದು ಕೆಲವೆಡೆ ಸಾಮಾನ್ಯ ಪ್ರವಾಹ ಸ್ಥಿತಿ ಕಂಡುಬಂದಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 589
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved