ಬೆಳ್ತಂಗಡಿ: ಕಿಂಡಿ ಅಣೆಕಟ್ಟುಗಳಲ್ಲಿ ಮರಮಟ್ಟು, ತ್ಯಾಜ್ಯ ಸಂಗ್ರಹಈ ಬಾರಿ ಮೇ ತಿಂಗಳು ಮುಗಿಯುವ ಮೊದಲೇ ಬೆಳ್ತಂಗಡಿ ತಾಲೂಕಿನ ನೇತ್ರಾವತಿ, ಮೃತ್ಯುಂಜಯ, ಕಪಿಲಾ, ಫಲ್ಗುಣಿ ಸೋಮಾವತಿ ನದಿಗಳು, ನೆರಿಯ, ಅಣಿಯೂರು ಹೊಳೆಗಳು ಸೇರಿದಂತೆ ತಾಲೂಕಿನ ಹಳ್ಳ ತೋಡುಗಳು ತುಂಬಿ ಹರಿದಿದ್ದು ಕೆಲವೆಡೆ ಸಾಮಾನ್ಯ ಪ್ರವಾಹ ಸ್ಥಿತಿ ಕಂಡುಬಂದಿದೆ.