ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮತಾ ಸಮಾಜ ನಿರ್ಮಾಣ ಅಂಬೇಡ್ಕರ್ ಚಿಂತನೆ: ಜನಾರ್ದನ ಬಿ.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಡಾ. ಬಿ.ಆರ್. ಅಂಬೇಡ್ಕರ್ ೧೩೪ನೇ ಜನ್ಮ ದಿನಾಚರಣೆ ನೆರವೇರಿತು.
ಬಿಎಲ್ಒಗಳ ಪ್ರೋತ್ಸಾಹಧನ ಏರಿಕೆಗೆ ಆಗ್ರಹಿಸಿ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆಯರ ವಾರ್ಷಿಕ ಪ್ರೋತ್ಸಾಹಧನವನ್ನು 24 ಸಾವಿರ ರು.ಗೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ನಗರದ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಜಿಲ್ಲೆಯ ಬಿಎಲ್ಒಗಳು ಪ್ರತಿಭಟನೆ ನಡೆಸಿದರು.
ಮೃತ ಆಟೋ ಚಾಲಕ ಶರೀಫ್ ಮನೆಗೆ ಸ್ಪೀಕರ್ ಖಾದರ್ ಭೇಟಿ
ಕುಂಜತ್ತೂರಿನಲ್ಲಿ ಕೆಲವು ದಿನಗಳ ಹಿಂದೆ ಕೊಲೆಗೀಡಾದ ರೀತಿಯಲ್ಲಿ ಪತ್ತೆಯಾಗಿದ್ದ ಮೂಲ್ಕಿಯ ಕೊಲ್ನಾಡು ನಿವಾಸಿ, ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.
ಕಡಂದಲೆ: ರಸ್ತೆ ಅಗಲೀಕರಣ, ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ
ಕಡಂದಲೆ ಪೂಪಾಡಿಕಲ್ಲು, 1 ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.
ಎಕ್ಕಾರು: ಇಂದು ಕಟೀಲು ದೇವಸ್ಥಾನ ಸ್ವಾಗತ ದ್ವಾರ ಉದ್ಘಾಟನೆ
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದ ಎಕ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವಾಗತ ದ್ವಾರ, ನೂತನವಾಗಿ ನಿರ್ಮಾಣಗೊಳ್ಳಲಿರುವ ಬ್ರಹ್ಮ ರಥಕ್ಕೆ ಮುಹೂರ್ತ ಹಾಗೂ ರಕ್ತೇಶ್ವರಿ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಬುಧವಾರ ಉಡುಪಿ ಪಲಿಮಾರು ಶ್ರೀಗಳು ಚಾಲನೆ ನೀಡಲಿದ್ದಾರೆ.
ಆಟೋ ಚಾಲಕ ಶರೀಫ್ ಹತ್ಯೆ: ಆರೋಪಿ ಬಂಧನ
ಆಟೋ ಚಾಲಕ ಮುಹಮ್ಮದ್ ಶರೀಫ್ ಅವರನ್ನು ಮಂಜೇಶ್ವರ ಸಮೀಪ ಕೊಂದು ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಯನ್ನು ಕಾಸರಗೋಡು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
‘ಚಿಲಿಪಿಲಿ ಮಂಚಿಯಲಿ’ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟನೆ
ಚಿಲಿಪಿಲಿ ಬಳಗ ಮಂಚಿ ಹಾಗೂ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಸಹಯೋಗದಲ್ಲಿ ಮಂಚಿ ಲಯನ್ಸ್ ಸೇವಾ ಮಂದಿರದಲ್ಲಿ ಬುಧವಾರ ಮೂರು ದಿನಗಳ ‘ಚಿಲಿಪಿಲಿ ಮಂಚಿಯಲಿ’ ಏಳನೇ ವರ್ಷದ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಉದ್ಘಾಟನಾ ಸಮಾರಂಭ ನೆರವೇರಿತು.
ಎಕ್ಸಲೆ೦ಟ್ ಶಿಕ್ಷಣ ಸಂಸ್ಥೆಯಲ್ಲಿ ಮಹಾವೀರ ಜಯ೦ತಿ ಆಚರಣೆ
ಮಹಾವೀರ ಜಯಂತಿ ಆಚರಣೆ ಸಂದರ್ಭ ಎಕ್ಸಲೆ೦ಟ್ ಮೂಡುಬಿದಿರೆ ಈ ವರ್ಷದಿ೦ದ ಕೊಡಮಾಡುವ ಸನ್ಮತಿ ಮಹಾವೀರ ಶಾ೦ತಿ ಪುರಸ್ಕಾರ -೨೦೨೫ ನ್ನು ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಮ೦ಗಳೂರಿನ ವಿಶ್ರಾ೦ತ ಪ್ರಾ೦ಶುಪಾಲ ಪ್ರೊ ಅರಳ ರಾಜೇ೦ದ್ರ ಶೆಟ್ಟಿ ಅವರಿಗೆ ನೀಡಿ ಅಭಿವ೦ದಿಸಲಾಯಿತು.
ಪುತ್ತೂರು ಜಾತ್ರೆ: ಇಂದು, ನಾಳೆ ಸಂಚಾರ ಮಾರ್ಗ ಬದಲಾವಣೆ
ಪುತ್ತೂರು ಜಾತ್ರೆ ಹಿನ್ನೆಲೆಯಲ್ಲಿ ಬುಧವಾರ ಹಾಗೂ ಗುರುವಾರ ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.
ಎಂಸಿಸಿ ಬ್ಯಾಂಕ್: 13.00 ಕೋಟಿ ರು. ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ
ಎಂಸಿಸಿ ಬ್ಯಾಂಕ್ ಲಿಮಿಟೆಡ್ ಕಳೆದ ವರ್ಷದಲ್ಲಿ ಒಟ್ಟು 13.00 ಕೋಟಿ ರುಪಾಯಿ ವ್ಯವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ ಶೇ.1.30 ಎನ್.ಪಿ.ಎ. ದಾಖಲಿಸಿದೆ.
< previous
1
...
13
14
15
16
17
18
19
20
21
...
544
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ