• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ.10 ರಿಂದ 15ರವರೆಗೆ 30ನೇ ವರ್ಷದ ಆಳ್ವಾಸ್‌ ವಿರಾಸತ್‌ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ
ಡಿ. 15ರಂದು ಕೃಷಿ, ಆಹಾರ, ಫಲಪುಷ್ಪ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ, ಚಿತ್ರಕಲೆ, ಕಲಾಕೃತಿ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮೇಳ ದಿನಪೂರ್ತಿ ತೆರೆದಿರುತ್ತದೆ ಎಂದು ಡಾ. ಎಂ. ಮೋಹನ್‌ ಆಳ್ವ ತಿಳಿಸಿದರು.
ಬಾಂಗ್ಲಾ ಹಿಂದು ದೌರ್ಜನ್ಯ ಹಿಂದೆ ಇಸ್ಲಾಮೀಕರಣದ ಷಡ್ಯಂತ್ರ: ಶರಣ್ ಪಂಪ್‌ವೆಲ್‌
ಹಿಂದು ಹಿತರಕ್ಷಣಾ ಸಮಿತಿ ದ.ಕ.ಜಿಲ್ಲೆ ಇದರ ವತಿಯಿಂದ ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ರಕ್ಷಣೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಬುಧವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ನಡೆಯಿತು.
ಯಕ್ಷಧ್ರುವ ಫೌಂಡೇಶನ್‌ನಿಂದ ಗಣೇಶ್‌ ಕೊಲಕಾಡಿಗೆ ಧನ ಸಹಾಯ
ಗಣೇಶ್‌ ಕೊಲಕಾಡಿಯವರಿಗೆ ಫೌಂಡೇಶನ್ ವತಿಯಿಂದ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಸಹಕಾರ ನೀಡಿದ್ದು ಕಳೆದ 6 ವರ್ಷಗಳಿಂದ ಪ್ರತಿ ತಿಂಗಳು ಚಿಕಿತ್ಸಾ ವೆಚ್ಚಕ್ಕಾಗಿ 1000 ರುಪಾಯಿ ಯಕ್ಷಧ್ರುವ ಫೌಂಡೇಶನ್ ನೀಡುತ್ತಿದೆ ಎಂದು ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
ಕ್ಯಾಂಪ್ಕೊ ನಿರಂತರ ಪ್ರಯತ್ನಕ್ಕೆ ಪ್ರತಿಫಲ: ಅಡಕೆಯ ಸಮಗ್ರ ಸಂಶೋಧನೆಗೆ ನಿರ್ಧರಿಸಿದ ಕೇಂದ್ರ
ಕೇಂದ್ರ ಸರ್ಕಾರದ ಅನುಮೋದನೆಯಿಂದ ಲಕ್ಷಾಂತರ ಅಡಕೆ ಬೆಳೆಗಾರರ ಹಿತಕಾಪಾಡಲು ಶ್ರಮಿಸುತ್ತಿರುವ ಕ್ಯಾಂಪ್ಕೋದ ಪ್ರಯತ್ನಕ್ಕೆ ನೈತಿಕ ಬಲ ಸಿಕ್ಕಿದೆ ಎಂದು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
೭ರಂದು ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಂಭ್ರಮ
ನ.೨೭ರಂದು ಕೊಪ್ಪರಿಗೆ ಏರುವ ಮೂಲಕ ಚಂಪಾಷಷ್ಠಿಗೆ ಚಾಲನೆ ದೊರಕಿದೆ. ಡಿ.೧೨ರಂದು ಕೊಪ್ಪರಿಗೆ ಇಳಿದು ರಾತ್ರಿ ನೀರುಬಂಡಿ ಉತ್ಸವದ ಬಳಿಕ ಜಾತ್ರೆ ತೆರೆ ಕಾಣಲಿದೆ.
ನೀರುಪಾಲಾಗಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತ ಪ್ರಸಾದ್‌ ಮೃತದೇಹ ಪತ್ತೆ
ಸೋಮವಾರ ಸಂಜೆ ನೇತ್ರಾವತಿ ನದಿಯಲ್ಲಿ ಈಜಾಡಲು ಮೂವರು ಇಳಿದಿದ್ದರು. ಈ ವೇಳೆ ಪ್ರಸಾದ್‌ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು. ಸೋಮವಾರ ತಡರಾತ್ರಿ ಶವವನ್ನು ಮೇಲೆತ್ತಲಾಗಿದೆ. ಉಳಿದ ಇಬ್ಬರನ್ನು ರಕ್ಷಿಸಲಾಗಿತ್ತು.
ಮೂಲ್ಕಿ ತಾಲೂಕು: ಹಲವೆಡೆ ಮಳೆಗೆ ಹಾನಿ, ಗದ್ದೆ, ತೋಟಗಳು ಜಲಾವೃತ
ಶಿಮಂತೂರು ಬಳಿ ಅಣೆಕಟ್ಟಿಗೆ ಹಲಗೆ ಹಾಕಿದ್ದರಿಂದ ದಿಢೀರ್‌ ಸುರಿದ ಭಾಲಿ ಮಳೆಗೆ ಕೃತಕ ನೆರೆ ಉಂಟಾಯಿತು. ಮೂಲ್ಕಿ, ಕಿನ್ನಿಗೋಳಿ, ಹಳೆಯಂಗಡಿ, ಪಕ್ಷಿಕೆರೆ, ಕಟೀಲು ಪರಿಸರದಲ್ಲಿ ಗುಡುಗು, ಸಿಡಿಲಿನ ಆರ್ಭಟ ಜೋರಾಗಿದ್ದು ಸಂಜೆ ಕಡಿತಗೊಂಡ ವಿದ್ಯುತ್‌ ಸಂಪರ್ಕ ಮಂಗಳವಾರ ಮಧ್ಯಾಹ್ನ ಸರಿಯಾಗಿದೆ. ಮೆಸ್ಕಾಂಗೆ ಹೆಚ್ಚಿನ ಹಾನಿ ಸಂಭವಿಸಿದೆ.
ಕೃಷಿ ಆಸಕ್ತಿಯಿಂದ ಪರಿಸರ ನಿರ್ಮಾಣ, ಆರೋಗ್ಯ ಸುಧಾರಣೆ: ರಾಜೇಂದ್ರ ಕುಮಾರ್
ಮಂಗಳೂರಿನ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ಅವರು ‘ಅಡಿಕೆ ಮರಕ್ಕೆ ತಗಲುವ ರೋಗಗಳ ಬಗ್ಗೆ ವಿಶೇಷ ಪರಿಹಾರ’ ಎಂಬ ಬಗ್ಗೆ ಉಪನ್ಯಾಸ ನೀಡಿದರು.
ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೂ ಸ್ವಯಂಪ್ರೇರಿತ ಕೇಸ್‌: ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ
ಮಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ವಿಚಾರಣೆಯಲ್ಲಿ ಒಟ್ಟು 193 ದೂರು ಸ್ವೀಕರಿಸಲಾಗಿದ್ದು, 81 ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ. ಇದು ಲೋಕಾಯುಕ್ತ ವಿಚಾರಣೆಯಲ್ಲಿ ಮೂರನೇ ದೊಡ್ಡ ವಿಲೇವಾರಿಯಾಗಿದೆ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು.
ನಿಡ್ಡೋಡಿ ಕಲ್ಲಿನ ಕೋರೆಗೆ ಉಪ ಲೋಕಾಯುಕ್ತ ದಿಢೀರ್‌ ಭೇಟಿ, ದಾಖಲೆ ಪರಿಶೀಲನೆಗೆ ಸೂಚನೆ
ಮುಂಜಾನೆ ಸುರಿಯುತ್ತಿದ್ದ ಮಳೆಯ ನಡುವೆಯೇ ನಿಡ್ಡೋಡಿಯ ಬಡಗಮಿಜಾರು ಗ್ರಾಮದ ವಿವಿಧೆಡೆ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಕೋರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿತು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 558
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved