• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ದಿಗಂತ್‌ ನಾಪತ್ತೆ ಪ್ರಕರಣ: ತನಿಖೆ ಹಾದಿಯಲ್ಲಿ ಹಲವು ಅನುಮಾನ
ವಿದ್ಯಾರ್ಥಿ ದಿಗಂತ್ ನಿಗೂಢ ರೀತಿಯಲ್ಲಿ ನಾಪತ್ತೆಯಾದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗಿದೆ. ದಿಗಂತ್‌ ಪತ್ತೆಯಾದರೂ ಕೂಡ ಪ್ರಕರಣ ಸುಖಾಂತ್ಯ ಕಂಡಿಲ್ಲ, ದಿಂಗತ್‌ ಪೂರ್ವನಿಯೋಜಿತವಾಗಿಯೇ ಮನೆ ಬಿಟ್ಟ ಕುರಿತು ತಿಳಿದುಬಂದಿರುವುದು ಗೊಂದಲಗಳನ್ನು ಹುಟ್ಟು ಹಾಕಿದೆ.
ಕುಕ್ಕೆಗೆ ಕತ್ರಿನಾ ಕೈಫ್‌: ಸಂತಾನಪ್ರಾಪ್ತಿಗೆ ಸರ್ಪಸಂಸ್ಕಾರ ಸೇವೆ
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಸ್ನೇಹಿತರೊಂದಿಗೆ ಮಂಗಳವಾರ ಆಗಮಿಸಿದರು. ಅವರು, ಸರ್ಪ ಸಂಸ್ಕಾರ ಸೇವೆ ಹಾಗೂ ನಾಗಪ್ರತಿಷ್ಠೆ ಪೂಜೆಗಳಲ್ಲಿ ಭಾಗಿಯಾಗಲಿದ್ದಾರೆ. ಸಂತಾನ ಪ್ರಾಪ್ತಿ, ವೃತ್ತಿ ಜೀವನದ ಅಭಿವೃದ್ಧಿ ಸೇರಿದಂತೆ ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಸಂಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 41.4 ಡಿ.ಸೆ. ಉಷ್ಣಾಂಶ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನವರೆಗೆ ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ 41.4 ಡಿ.ಸೆಲ್ಸಿಯಸ್‌ ದಾಖಲಾಗಿದೆ. ಜಿಲ್ಲೆಯ ಮಟ್ಟಿಗೆ ಈ ವರ್ಷ ಮೊದಲ ಬಾರಿಗೆ ದಾಖಲಾದ ಅತ್ಯಧಿಕ ಉಷ್ಣಾಂಶ ಇದು. ಮುಂದಿನ ಎರಡು ದಿನಗಳ ಕಾಲ ಭಾರೀ ತಾಪಮಾನದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉಪ್ಪಿನಂಗಡಿ: ಪವಿತ್ರ ಗಂಗಾಪೂಜೆ, ಮಾತೃ ಸಂಗಮ ಕಾರ್ಯಕ್ರಮ
ಉಪ್ಪಿನಂಗಡಿ ಶ್ರೀ ಮಾಧವ ಶಿಶು ಮಂದಿರದ ಆಶ್ರಯದಲ್ಲಿ ಮಾತೃ ಮಂಡಳಿಯ ನೇತೃತ್ವದಲ್ಲಿ ೧೮ ನೇ ವರ್ಷದ ಪವಿತ್ರ ಗಂಗಾಪೂಜೆ ಮಾತೃ ಸಂಗಮ ಕಾರ್ಯಕ್ರಮ ನೇತ್ರಾವತಿ ಕುಮಾರಧಾರಾ ನದಿ ಸಂಗಮ ತಟದಲ್ಲಿ ಭಾನುವಾರ ರಾತ್ರಿ ನಡೆಯಿತು.
ಮಂಗ್ಳೂರು ಪಾಲಿಕೆಯ ಚುನಾಯಿತ ಆಡಳಿತ ಅವಧಿ ಫೆ.27ಕ್ಕೆ ಮುಗಿದರೂ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ನಿರಾಸಕ್ತಿ!
ಫೆಬ್ರವರಿ ಅಂತ್ಯಕ್ಕೆ ಮಂಗಳೂರು ಮಹಾನಗರ ಪಾಲಿಕೆ ಚುನಾಯಿತ ಆಡಳಿತದ ಅವಧಿ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಫೆಬ್ರವರಿ ಮೊದಲ ವಾರದಲ್ಲೇ ಪಾಲಿಕೆ ಆಯುಕ್ತರು ಆಡಳಿತಾಧಿಕಾರಿ ನೇಮಕ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಈಗ ಚುನಾಯಿತ ಆಡಳಿತದ ಅವಧಿ ಮುಕ್ತಾಯಗೊಂಡು ದಿನಗಳೇ ಕಳೆದರೂ ಕ್ರಮ ಕೈಗೊಂಡಿಲ್ಲ.
ಉದ್ಯಮದಲ್ಲಿ ಯಶಸ್ಸಿಗಿಂತ ಪ್ರಗತಿ ಅಗತ್ಯ: ವಾಲ್ಟರ್‌ ನಂದಳಿಕೆ
ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ‘ಟ್ರೈಬ್ಲೇಜ್’ ವಿದ್ಯಾರ್ಥಿ ವೇದಿಕೆ ವತಿಯಿಂದ ಹಮ್ಮಿಕೊಂಡ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಪತ್ರಕರ್ತ ವಾಲ್ಟರ್ ನಂದಳಿಕೆ ಅವರು ದೈಜಿವರ್ಲ್ಡ್ ಸಂಸ್ಥೆ ಮುಖಾಂತರ ಕಂಡುಕೊಂಡ ಉದ್ಯಮಶೀಲತೆಯ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಹೇಟ್ ಸ್ಪೀಚ್ ಮಾಡಿಲ್ಲ, ಅದು ಸ್ಪೀಚ್ ಆಫ್ ಲವ್: ಸೂಲಿಬೆಲೆ
ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆ ಕಾರ್ಯಕ್ರಮದಲ್ಲಿ ತಮ್ಮ ಹೇಳಿಕೆಯ ಕುರಿತು ಸ್ಪಷ್ಟೀಕರಣ ನೀಡಿದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು, ನಾನು ಹೇಳಿದ್ದು ಸಂಘರ್ಷದ ಮಾತು ಅಲ್ಲವೇ ಅಲ್ಲ. ನಾನು ಮಾಡಿದ್ದು ಹೇಟ್ ಸ್ಪೀಚ್ ಅಲ್ಲ, ಇದು ಸ್ಪೀಚ್ ಆಫ್ ಲವ್ ಎಂದಿದ್ದಾರೆ.
ಉಜಿರೆ ದೇವಸ್ಥಾನ ವಿಜಯಗೋಪುರ ನಿರ್ಮಾಣ ಸಮಿತಿ ಸಭೆ
ಶುಕ್ರವಾರ ಉಜಿರೆ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ನಿರ್ಮಾಣ ಸಮಿತಿ ಸಭೆ ನಡೆಯಿತು. ಭಕ್ತರು ಸಮರ್ಪಣಾಭಾವದಿಂದ ಸೇವಾ ಕಾರ್ಯದಲ್ಲಿ ಸಹಭಾಗಿಗಳಾಗಬೇಕು ಎಂದು ವಿಜಯಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಸಭೆಯಲ್ಲಿ ಹೇಳಿದರು.
ಕಿನ್ನಿಗೋಳಿ: ಮಹಿಳೆಯರ ಆರೋಗ್ಯ ಜಾಗೃತಿ ಕಾರ್ಯಕ್ರಮ
ಮಂಗಳೂರು ಧರ್ಮಪಾಲಕ ಸಂಘದ ಡಯಾಸಿಸನ್ ಕೌನ್ಸಿಲ್ ಫಾರ್ ಕ್ಯಾಥೋಲಿಕ್ ವಿಮೆನ್, ಡೀನರಿ ಸ್ತ್ರೀ ಸಂಘಟನೆ, ದಕ್ಷಿಣ ಕನ್ನಡ ಕಥೊಲಿಕ್ ಸಂಘ ಹಾಗೂ ಆರೋಗ್ಯದ ಸಹಯೋಗದೊಂದಿಗೆ ಕಿನ್ನಿಗೋಳಿ ಚರ್ಚ್ ಶಾಲೆಯಲ್ಲಿ ಮಹಿಳೆಯರಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ ನೆರವೇರಿತು.
ಸಹಕಾರಿ ಯೂನಿಯನ್‌ ಸದಸ್ಯ ಸಂಘಗಳಿಗೆ ಡಿವಿಡೆಂಡ್‌: ಶಶಿಕುಮಾರ್‌ ರೈ ಬಾಲ್ಯೊಟ್ಟು
ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved