• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಐ ವೀಕ್ಷಿಸಿದ ಮೇಲೆ ಅರ್ಥ ಆಗುತ್ತೆ: ಉಪೇಂದ್ರ
ಚಿತ್ರದ ಟೈಟಲ್‌ ಅರ್ಥವೇನು ಎಂಬ ಬಗ್ಗೆ ಏನನ್ನೂ ಬಿಚ್ಚಿಡದ ಉಪೇಂದ್ರ, ಯುಐ ಎಂದರೆ ಎಷ್ಟೊಂದು ಅರ್ಥಗಳಿವೆ, ಯಾವ ರೀತಿಯಲ್ಲೂ ಸ್ವೀಕಾರ ಮಾಡಬಹುದು. ಅದಕ್ಕೇ ಚಿತ್ರ ವೀಕ್ಷಣೆ ಮಾಡಿದ ಬಳಿಕ ಅರ್ಥ ಹೇಳಿ ಎಂದರು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರಾರ್ಥ ದೇಶದ ಇತರ ಕಡೆಗಳಲ್ಲೂ ಸಂಚರಿಸುತ್ತಿರುವುದಾಗಿ ತಿಳಿಸಿದರು.
ಚಂಡಮಾರುತ ಅಬ್ಬರಕ್ಕೆ ತತ್ತರಿಸಿದ ಮಂಗಳೂರು, ವಿವಿಧೆಡೆ ಹಾನಿ
ಫೆಂಗಲ್‌ ಚಂಡಮಾರುತದ ಪರಿಣಾಮ ಕ್ಷೀಣಿಸುತ್ತಾ ಬರುತ್ತಿದೆ. ಆದರೂ ದಕ್ಷಿಣ ಕನ್ನಡ ಜಿಲ್ಲೆಗೆ ಡಿ.4ರಂದು ಸಾಧಾರಣ ಮಳೆಯಾಗುವ ಹಳದಿ ಅಲರ್ಟ್‌ನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ದೂರು ಸ್ವೀಕಾರ ಸ್ಥಳದಲ್ಲೇ ಇತ್ಯರ್ಥ, ತನಿಖೆಗೆ ತಿಂಗಳ ಗಡುವು
ಬೆಳಕು ಯೋಜನೆಯಲ್ಲಿ ವಿದ್ಯುತ್‌ ಸಂಪರ್ಕ ನೀಡಲು ಮೆಸ್ಕಾಂ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ವ್ಯಕ್ತಿಯೊಬ್ಬರು ಉಪ ಲೋಕಾಯುಕ್ತ ಎದುರು ದೂರಿದರು. ಅರ್ಜಿ ನೀಡಿದ ಬಳಿಕ ವಿದ್ಯುತ್‌ ಸಂಪರ್ಕ ಕಲ್ಪಿಸಲು ಸತಾಯಿಸುತ್ತಿರುವ ಬಗ್ಗೆ ಮೆಸ್ಕಾಂ ಅಧಿಕಾರಿಯನ್ನು ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು. ಸ್ವಂತ ಜಾಗದಲ್ಲಿ ಕಂಬ ಅಳವಡಿಸಿ ಕೂಡಲೇ ವಿದ್ಯುತ್‌ ಸಂಪರ್ಕಕ್ಕೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಬಿಳಿನೆಲೆ ಗ್ರಾಮ ಪಂಚಾಯಿತಿ ಎದುರು ಸಂದೀಪ್ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ
ಸಂದೀಪನನ್ನು ಓರ್ವನೇ ಕೊಲೆ ಮಾಡಿ ದುರ್ಗಮ ಕಾಡಿನಲ್ಲಿ ಹಾಕಲು ಸಾಧ್ಯವೇ ಇಲ್ಲ. ಕೊಲೆ ಪ್ರಕರಣದಲ್ಲಿ ಬೇರೆಯವರು ಇದ್ದಾರೆ, ಕೂಡಲೇ ಸಮಗ್ರ ತನಿಖೆ ಆಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಅಡಕೆಯ ಆರೋಗ್ಯ ಪರಿಣಾಮ ಕುರಿತು ಅಧ್ಯಯನ: ಕೇಂದ್ರ ಸರ್ಕಾರ ಭರವಸೆ
ಅಡಕೆಯನ್ನು ಕ್ಯಾನ್ಸರ್‌ಕಾರಕ ಪಟ್ಟಿಯಿಂದ ಹೊರತರಲು ಅಡಕೆ ಬೆಳೆಗಾರರ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಈಗಾಗಲೇ ಸಂಬಂಧಿತ ಸಚಿವರು, ಸಂಸದರಿಗೆ ಪತ್ರ ಬರೆದು ಈ ಬಗ್ಗೆ ಸಂಶೋಧನೆಗೆ ಒತ್ತಾಯಿಸಿದೆ. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದೆ. ಅಡಕೆ ಕ್ಯಾನ್ಸರ್‌ ನಿವಾರಕ ಎಂಬ ಬಗ್ಗೆ ಕೃಷಿಮಾರುಕಟ್ಟೆ ತಜ್ಞರು, ಆರ್ಥಿಕ ತಜ್ಞರ ಬರಹಗಳು ಕೂಡ ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿರುವುದು ಉಲ್ಲೇಖನೀಯ.
ಅಥ್ಲೆಟಿಕ್ಸ್: ಐತಿಹಾಸಿಕ ರಾಷ್ಟ್ರೀಯ ಕ್ರೀಡಾ ದಾಖಲೆ ಬರೆದ ಆಳ್ವಾಸ್ ಶಿಕ್ಷಣ ಸಂಸ್ಥೆ
ಆಳ್ವಾಸ್‌ ಶಿಕ್ಷಣ ಸಂಸ್ಥೆ ಕ್ರೀಡಾಳುಗಳು ರಾಷ್ಟಮಟ್ಟದ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಅಥ್ಲೆಟಿಕ್ಸ್‌ನ ಎಲ್ಲ 47 ಸ್ಪರ್ಧೆಗಳಲ್ಲಿ, ಅದೂ ಮಂಗಳೂರು ವಿ.ವಿ. ಅಂತರ್ ಕಾಲೇಜಿನ ಕ್ರೀಡಾಕೂಟದಲ್ಲಿ 47ಕ್ಕೆ 47 ಕೂಟ ದಾಖಲೆಗಳನ್ನೂ ಆಳ್ವಾಸ್ ಕ್ರೀಡಾಪಟುಗಳು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.
ಬೀಚ್ ಸ್ವಚ್ಛತೆಗೆ ಸ್ಮಾರ್ಟ್ ಸಿಟಿ ಆದ್ಯತೆ: ಅರುಣ್ ಪ್ರಭಾ
ಬೀಚ್‌ಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬೀಚ್‌ಗಳ ಸ್ವಚ್ಛತೆಗೂ ಆದ್ಯತೆ ನೀಡಲಾಗುವುದು ಎಂದು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ಹೇಳಿದ್ದಾರೆ.
ಅಂಗರಗುಡ್ಡೆಯಲ್ಲಿ ಸುಖಾನಂದ ಶೆಟ್ಟಿ ಸ್ಮರಣಾರ್ಥ ಸಹಾಯಹಸ್ತ ಕಾರ್ಯಕ್ರಮ
ಶ್ರೀ ರಾಮ ಫ್ರೆಂಡ್ಸ್ ಅಂಗರಗುಡ್ಡೆ ಆಶ್ರಯದಲ್ಲಿ ಸಹಾಯಹಸ್ತ ದ ಸಹಯೋಗದೊಂದಿಗೆ ದಿ. ಸುಖಾನಂದ ಶೆಟ್ಟಿ ಸ್ಮರಣಾರ್ಥ ಸುಮಾರು ೧೦೦ ಜನರಿಗೆ ಅಂಚೆ ಇಲಾಖೆಯ ರು. ೧೦ ಲಕ್ಷದ ಅಪಘಾತ ವಿಮೆ ನೋಂದಣಿ , ಶ್ರೀನಿವಾಸ ಆಸ್ಪತ್ರೆ ಮುಕ್ಕ ಸಹಯೋಗದಲ್ಲಿ ಆರೋಗ್ಯ ಶಿಬಿರ , ಹಗ್ಗ ಜಗ್ಗಾಟ ಹಾಗೂ ವಾಲಿಬಾಲ್ ಪಂದ್ಯಾಟ ಕಾರ್ಯಕ್ರಮ ನಡೆಯಿತು.
ರಾಜ್ಯ ಹೆದ್ದಾರಿ ಕಾಮಗಾರಿ ವಿಳಂಬ ಆರೋಪಿಸಿ ಬಿಜೆಪಿ ಪ್ರತಿಭಟನೆ
೩೪ ನೆಕ್ಕಿಲಾಡಿ - ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ ೩೪ ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ ಸೋಮವಾರ ೩೪ ನೆಕ್ಕಿಲಾಡಿಯ ಆದರ್ಶನಗರದ ಬಳಿ ಬಿಜೆಪಿಯ ೩೪ ನೇ ನೆಕ್ಕಿಲಾಡಿ ಶಕ್ತಿ ಕೇಂದ್ರದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಯಿತು.
ಮೂಲ್ಕಿ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಪರಿಸರದಲ್ಲಿ ದುರ್ವಾಸನೆ: ಪಂಚಾಯಿತಿಗೆ ಗ್ರಾಮಸ್ಥರಿಂದ ದೂರು
ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಮೆಡಲಿನ್ ಶಾಲೆಯ ಬಳಿ ಕಾರ್ಯಾಚರಿಸುತ್ತಿರುವ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಪರಿಸರ ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿದ್ದು, ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ರೋಗಗಳ ಭೀತಿ ಎದುರಾಗಿದೆ ಎಂದು ಮಾನಂಪಾಡಿ ಗ್ರಾಮಸ್ಥರು ಮೂಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 558
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved