• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀವ್ರ ಮಳೆ: ಸ್ಪೀಕರ್ ಖಾದರ್ ತುರ್ತು ಸಭೆ
ಜಿಲ್ಲೆಯಲ್ಲಿ ತೀವ್ರ ಮಳೆ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ರೋಮ್‌ನಿಂದ ನೇರವಾಗಿ ಕಲ್ಲಿಕೋಟೆ ಮೂಲಕ ಮಂಗಳೂರಿಗೆ ಬಂದು ಜಿಲ್ಲೆಯ ಪ್ರಾಕೃತಿಕ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ಜಿಲ್ಲಾಸ್ಪತ್ರೆ ಹೊರಗಿಂದ ಔಷಧ ತರಲು ಹೇಳಿದರೆ ಸುಮೊಟೊ ಕೇಸ್‌: ಉಪಲೋಕಾಯುಕ್ತ ಎಚ್ಚರಿಕೆ
ಖಾಸಗಿ ಆಸ್ಪತ್ರೆಗಳಿಗೆ ಕಡಿಮೆಯಿಲ್ಲದಂತೆ ಸರ್ಕಾರಿ ಆಸ್ಪತ್ರೆಗಳು ಉತ್ತಮ ವ್ಯವಸ್ಥೆಗಳನ್ನು ಹೊಂದಿವೆ. ಔಷಧ ಕೊರತೆಯಾಗದಂತೆ ಸರ್ಕಾರದಿಂದ ಸಾಕಷ್ಟು ಅನುದಾನವೂ ಇದೆ. ಅಲ್ಲಿಗೆ ಬರುವವರು ಬಡವರು ಎಂಬುದನ್ನು ಮರೆಯಬೇಡಿ. ಔಷಧ ಇಲ್ಲದಿದ್ದರೆ ವೈದ್ಯರೇ ಅದನ್ನು ತಂದುಕೊಡಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಾಕೀತು ಮಾಡಿದ್ದಾರೆ.
‘ಯುವವಾಹಿನಿ ಡೆನ್ನಾನ - ಡೆನ್ನಾನ 2024 ರಂಗಸಮ್ಮಾನ್’ ಪ್ರಶಸ್ತಿ ಪ್ರದಾನ
ಕಲೆ ಸಂಸ್ಕೃತಿಗೆ ಯುವವಾಹಿನಿ ಹಲವಾರು ವರ್ಷಗಳಿಂದ ಪ್ರೋತ್ಸಾಹ ನೀಡುತ್ತಾ ಬಂದಿದ್ದು ಕಲಾವಿದರನ್ನು ಗುರುತಿಸುವ ಕಾರ್ಯ ಮಾಡುತ್ತಿದೆ. ಹಿಂದಿನಿಂದ ಬಂದ ಕಲೆ, ಸಂಸ್ಕೃತಿಯಲ್ಲಿ ಹಲವಾರು ನೈಜ ಘಟನೆಗಳು ಇದ್ದು ಇದನ್ನು ಪ್ರದರ್ಶಿಸುವುದರಿಂದ ಜನರಲ್ಲಿ ಪ್ರಜ್ಞೆ ಮೂಡಲು ಸಹಕಾರಿಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.
ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ನೇತ್ರ ಉಚಿತ ತಪಾಸಣೆ, ನೇತ್ರದಾನ ಸಂಕಲ್ಪ ನೋಂದಣಿ
ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪ್ರಸಾದ್ ನೇತ್ರಾಲಯ ಮಂಗಳೂರು, ಆನ್‌ಸೈಟ್ ಎಸ್ಸಿಲೋರ್ ಲಕ್ಸೋಟಿಕ ಫೌಂಡೇಶನ್ ಬೆಂಗಳೂರು ಮತ್ತು ಸೆಂಚುರಿ ಗ್ರೂಪ್ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕೊಂಚಾಡಿ ದೇರೆಬೈಲು ಶ್ರೀರಾಮ ಭಜನಾ ಮಂದಿರ ಸಭಾಂಗಣದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರದಾನ ಸಂಕಲ್ಪ ನೋಂದಣಿ ಕಾರ್ಯಕ್ರಮ ನೆರವೇರಿತು.
ಅಡಕೆಯ ಸಮಗ್ರ ಸಂಶೋಧನೆ ನಡೆಸಲು ಬಜೆಟ್‌ನಲ್ಲಿ ನಿಧಿ ಹಂಚಿಕೆ: ಕೇಂದ್ರಕ್ಕೆ ಕ್ಯಾಂಪ್ಕೊ ಮನವಿ

ಅಡಕೆಯ ಸುರಕ್ಷತೆ ಮತ್ತು ಅದರ ಕ್ಯಾನ್ಸರ್‌ ರೋಗ ಶಮನಗೊಳಿಸುವ ಆಯುರ್ವೇದೀಯ ಗುಣಗಳ ಬಗ್ಗೆ ಸಮಗ್ರ ಸಂಶೋಧನೆ ನಡೆಸಬೇಕು ಹಾಗೂ ಇದಕ್ಕಾಗಿ ಮುಂಬರುವ ಬಜೆಟ್‌ನಲ್ಲಿ ನಿಧಿ ಹಂಚಿಕೆ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಪತ್ರ 

ಶ್ರೀ ಕ್ಷೇತ್ರ ಕದ್ರಿಯಲ್ಲಿ ಕಲ್ಕೂರ ಪ್ರತಿಷ್ಠಾನದಿಂದ ತೌಳವ ಸಾಂಪ್ರದಾಯಿಕ ಸಂಕೀರ್ತನಾ ಭಜನೆ ಅನಾವರಣ
ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದಲ್ಲಿ ಶ್ರೀ ಕ್ಷೇತ್ರ ಕದ್ರಿಯಲ್ಲಿ ಲಕ್ಷದೀಪೋತ್ಸವದ ಸಂದರ್ಭ ಸಂಕೀರ್ತನಾ ಭಜನೆ ನಡೆಯಿತು.
ಪಚ್ಚನಾಡಿ ಸುತ್ತಲಿನ ಜನರ ಆರೋಗ್ಯ ಪರೀಕ್ಷೆ: ಉಪಲೋಕಾಯುಕ್ತ ಸೂಚನೆ
ತಾನು ಈಗಾಗಲೇ ಕಲಬುರಗಿ, ತುಮಕೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಲೋಕಾಯುಕ್ತ ನ್ಯಾಯಮೂರ್ತಿಗಳು 15 ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಪರಿಶೀಲನೆ ನಡೆಸಿದ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಅಗತ್ಯ ಬಿದ್ದರೆ ಸ್ವಯಂ ಪ್ರೇರಿತ ಪ್ರಕರಣವನ್ನೂ ದಾಖಲಿಸಲಾಗುವುದು ಎಂದು ಬಿ. ವೀರಪ್ಪ ತಿಳಿಸಿದರು.
ಉಪ್ಪಿನಂಗಡಿ: ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ
ಸಭಾ ಕಾರ್ಯಕ್ರಮವನ್ನು ಪುಟಾಣಿ ಶಾರ್ವಿ ನಿರ್ವಹಿಸಿದ್ದು, ಪುಟಾಣಿಗಳಾದ ನಿಶಿತಾ ಸ್ವಾಗತಿಸಿ, ಸುಧರ್ಮ ವಂದಿಸಿದರು. ಕಾರ್ಯಕ್ರಮ ನಿಮಿತ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪುಟಾಣಿ ಅತೀಕ್ಷ್ ನಿರ್ವಹಿಸಿದರು.
ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಹೋರೋತ್ಸವ
ಮುಖ್ಯ ತೀರ್ಪುಗಾರರಾದ ಬಿಗ್‌ಮಿಶ್ರಾ ಪೇಡದ ಮಾಲಕ ಪೃಥ್ವಿ ಜೈನ್ ಮಾತನಾಡಿ, ಪ್ಲಾಸ್ಟಿಕ್ ರಹಿತ ಆಹಾರ ತಯಾರಿ, ಆರೋಗ್ಯಕ್ಕೆ ಪೂರಕವಾದ ಆಹಾರ ಪದಾರ್ಥಗಳನ್ನು ತಯಾರಿಸುವಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಅವರ ಬದುಕನ್ನು ಕಟ್ಟಿಕೊಳ್ಳುವಲ್ಲಿ ಅವರಿಗೆ ನೆರವಾಗುತ್ತದೆ ಎಂದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 559
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved