• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್ ಪದವಿ ವಿಜ್ಞಾನ ವಿಭಾಗಗಳ ಪೋಷಕ-ಶಿಕ್ಷಕ ಸಂಘದ ಸಭೆ
ಶನಿವಾರ ಮೂಡುಬಿದಿರೆ ಆಳ್ವಾಸ್ ಪದವಿ ವಿಜ್ಞಾನ ವಿಭಾಗಗಳ ಪೋಷಕ-ಶಿಕ್ಷಕ ಸಂಘದ ಸಭೆ ನೆರವೇರಿತು. ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಶರೀರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಆಳ್ವಾಸ್ ವಿಜ್ಞಾನ ವಿಭಾಗಗಳ ಪೋಷಕ-ಶಿಕ್ಷಕ ಸಂಘ ಅಧ್ಯಕ್ಷ ಡಾ. ದಾಮೋದರ ಗೌಡ ಕೆ.ಎಸ್. ಮಾತನಾಡಿದರು.
ಉದ್ಯೋಗಕ್ಕೆ ಪೂರಕ ಕೌಶಲ್ಯ ಅಗತ್ಯ: ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ರಾಜು ಮೊಗವೀರ
ವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ಕನ್ನಡ ಸಂಘ ಹಾಗೂ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್‌ನ ನಗರ ಹಾಗೂ ಹೋಬಳಿ ಘಟಕದ ಸಹಯೋಗದಲ್ಲಿ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿ ಎಂಬ ವಿದ್ಯಾರ್ಥಿ ತರಬೇತಿ ಕಾರ್ಯಗಾರ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.
ಕರಾವಳಿಯಲ್ಲಿ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮತ್ತೆ ಹಿನ್ನಡೆ!
ಕರಾವಳಿಯಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಸ್ಥಾಪನೆಯ ಹೋರಾಟಕ್ಕೆ ಇದೀಗ ಮತ್ತೆ ಹಿನ್ನಡೆ ಉಂಟಾಗಿದೆ. ವಿಧಾನ ಪರಿಷತ್‌ನಲ್ಲಿ ಎಂಎಲ್ಸಿ ಐವನ್‌ ಡಿಸೋಜ ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ‘ಸರ್ಕಾರದ ಎದುರು ಅಂತಹ ಯಾವುದೇ ಪ್ರಸ್ತಾಪ ಇಲ್ಲ’ ಎಂದು ಲಿಖಿತ ಉತ್ತರ ನೀಡಿದ್ದಾರೆ.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಮಹಿಳಾ ದಿನಾಚರಣೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ತೋಕೂರಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಮಹಿಳಾ ಕಾರ್ಯಕಾರಿ ಸಮಿತಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು.
ರಾಜಕೀಯವಾಗಿ ರಾಮ ಕ್ಷತ್ರಿಯ ಸಮುದಾಯ ಬೆಳೆಯಬೇಕು: ಬಾಲಚಂದ್ರ
ರಾಮಕ್ಷತ್ರಿಯ ಸೇವಾ ಸಂಘ ಪುತ್ತೂರು ಹಾಗೂ ರಾಮ ಕ್ಷತ್ರಿಯ ಯುವ ಸಂಘದ ಆಶ್ರಯದಲ್ಲಿ ದಿ.ಗಣೇಶ್ ಮರೀಲ್ ಸ್ಮರಣಾರ್ಥ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಹ್ವಾನಿತ ೫ ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ನೆರವೇರಿತು.
ಇಂಡಿಯಾ ಪ್ಯಾಡಲ್ ಫೆಸ್ಟಿವಲ್‌: ಸ್ಪೇನ್‌ ಮೊರಿಲ್ಲೋ ಅದ್ಭುತ ಪ್ರದರ್ಶನ
ಸರ್ಫಿಂಗ್‌ ಸ್ವಾಮಿ ಫೌಂಡೇಶನ್ ಮತ್ತು ಮಂತ್ರಾ ಸರ್ಫ್‌ ಕ್ಲಬ್ ಆಯೋಜನೆಯಲ್ಲಿ ಡಬ್ಲ್ಯೂಆರ್‌ಕೆ ಡಬ್ಲ್ಯೂಆರ್‌ಕೆ ಸಹಭಾಗಿತ್ವದಲ್ಲಿ ಇನ್‌ಕ್ರೆಡಿಬಲ್ ಇಂಡಿಯಾ ಹಾಗೂ ಕರ್ನಾಟಕ ಟೂರಿಸಂ ಸಹಕಾರದಲ್ಲಿ ಸಸಿಹಿತ್ಲು ಬೀಚ್‌ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್‌ನ ಎರಡನೇ ದಿನ ಶನಿವಾರ ಎಪಿಪಿ ಡಿಸ್ಟೆನ್ಸ್ ರೇಸ್ (10 ಕಿ.ಮೀ.)ನಲ್ಲಿ ಸ್ಪೇನ್‌ನ ಡಿಫೆಂಡಿಂಗ್ ಚಾಂಪಿಯನ್‌ ಅದ್ಭುತ ಪ್ರದರ್ಶನ ನೀಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್‌ ಮನೆ ಹಸ್ತಾಂತರ
ಕಟೀಲು ಸಮೀಪದ ಅಜಾರಿನಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ನ ಯಕ್ಷಾಶ್ರಯ ಯೋಜನೆಯ ಸಹಕಾರದಲ್ಲಿ ನಿರ್ಮಿಸಿರುವ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಸಿದ್ದರಾಮಯ್ಯ ದಾಖಲೆ ಬಜೆಟ್‌: ರಕ್ಷಿತ್‌ ಶಿವರಾಂ
ಈ ಬಾರಿಯ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಉದ್ದೇಶ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣಕ್ಕೆ ಒತ್ತು ಹಾಗೂ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಂಗನವಾಡಿ ಸಹಾಯಕೀಯರ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲಾಗಿದೆ ಎಂದು ರಕ್ಷಿತ್ ಶಿವರಾಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಟೀಲು: ಶಿವಾಜಿ ತುಳು ನಾಟಕ ಪ್ರಥಮ ಪ್ರದರ್ಶನ
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಕಲಾಸಂಗಮ ಮಂಗಳೂರು ಕಲಾವಿದರ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ‘ಛತ್ರಪತಿ ಶಿವಾಜಿ‌’ ನಾಟಕದ ಪ್ರಥಮ ಪ್ರದರ್ಶನ ನಡೆಯಿತು.
ಪರೀಕ್ಷೆ ಭೀತಿಯಿಂದ ತಲೆಮರೆಸಿದ್ದ ದಿಗಂತ್‌ - 11 ದಿನಗಳಿಂದ ದಕ್ಷಿಣ ಕನ್ನಡ ಕಂಗೆಡಿಸಿದ್ದ ಪ್ರಕರಣ

ಫೆ.25ರಂದು ಮನೆಯಿಂದ ನಾಪತ್ತೆಯಾದ ದಿಗಂತ್‌ 11 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದ. ಬಳಿಕ ಆತನನ್ನು ಪೊಲೀಸರು ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.  

  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved