ಉದ್ಯೋಗಕ್ಕೆ ಪೂರಕ ಕೌಶಲ್ಯ ಅಗತ್ಯ: ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ರಾಜು ಮೊಗವೀರವಿಶ್ವವಿದ್ಯಾಲಯ ಕಾಲೇಜು ಮಂಗಳೂರು, ಕನ್ನಡ ಸಂಘ ಹಾಗೂ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ನ ನಗರ ಹಾಗೂ ಹೋಬಳಿ ಘಟಕದ ಸಹಯೋಗದಲ್ಲಿ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ತಯಾರಿ ಎಂಬ ವಿದ್ಯಾರ್ಥಿ ತರಬೇತಿ ಕಾರ್ಯಗಾರ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆಯಿತು.