• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾ. ಶ್ಯಾಮಸುಂದರ್‌ ಸಮಿತಿ ಸೂಚನೆಯಂತೆ ಪರಿಷತ್‌ ಅಕ್ರಮ ವಿರುದ್ಧ ಕ್ರಮಕ್ಕೆ ಚಿಂತನೆ: ಡಾ. ಜೋಶಿ
ಆಡಳಿತಾಧಿಕಾರಿ ನೇಮಕಕ್ಕೆ ಕಾರಣರಾದ ಹಂಪನಾ ಅವರೇ ಈಗ ಮುಖ್ಯಮಂತ್ರಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಆಗ್ರಹಿಸುತ್ತಿರುವುದು ವಿಪರ್ಯಾಸ. ಹಂಪನಾ ವಿರುದ್ಧ ಕ್ರಮಕ್ಕೆ ಕಾನೂನು ಸಲಹೆ ಪಡೆದು, ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕ.ಸಾ.ಪ. ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.
ಸಾಮಾಜಿಕ ವೈಚಾರಿಕತೆ ಬಿತ್ತಿದ ದಲಿತ ಚಳವಳಿ: ಡಾ.ಕಲ್ಯಾಣಸಿರಿ ಭಂತೇಜಿ
ಕರ್ನಾಟಕ ದಲಿತ ಚಳವಳಿ (ಪ್ರೊ.ಬಿ.ಕೃಷ್ಣಪ್ಪ) ವಾದದ ೫೦ ರ ಸಂಭ್ರಮ ಪ್ರಯುಕ್ತ ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸೋಮವಾರ ಸಮಾವೇಶ ನೆರವೇರಿತು.
ದಾವಣಗೆರೆ: ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆಗೆ ಸರಸ್ವತಿ ಸಾಧಕ ಸಿರಿ ಪ್ರಶಸ್ತಿ ಪ್ರದಾನ
ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ 70ನೇ ಕನ್ನಡ ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಅವರಿಗೆ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಪ್ರದಾನಿಸಲಾಯಿತು.
ಕುಡುಪು ಗುಂಪು ಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ ರೈ
ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಯುವಕ ಮೃತಪಟ್ಟಿರುವ ಪ್ರಕರಣದ ತನಿಖೆಗೆ ವಿಶೇಷ ತನಿಖಾ ಸಂಸ್ಥೆ (ಎಸ್‌ಐಟಿ) ರಚಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಸುಭಾಶ್ ಶೆಟ್ಟಿ ಹತ್ಯೆ: ಪೊಲೀಸ್‌ ವಿರುದ್ಧ ಕಾರ್ಯಕರ್ತರ ಆಕ್ರೋಶ
ಕೊಲೆಗೀಡಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿಯ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ನೀಡದ ಪೊಲೀಸರ ಕ್ರಮಕ್ಕೆ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಜಮಾಯಿಸಿದ ಬಿಜೆಪಿ ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.
ಕಿನ್ನಿಗೋಳಿ ಯಕ್ಷ ಲಹರಿ: ತೆಂಕುತಿಟ್ಟು ಹಿಮ್ಮೇಳ ಸ್ಪರ್ಧಾ ಸಪ್ತಾಹ
ಯಕ್ಷಲಹರಿ ಕಿನ್ನಿಗೋಳಿಯ 35ನೇ ವರ್ಷ ಸಂಭ್ರಮ ಪ್ರಯುಕ್ತ ಕರ್ಣಾಟಕ ಬ್ಯಾಂಕ್ ಪ್ರಾಯೋಜಿತ ತಾಳಮದ್ದಲೆ ಸಪ್ತಾಹ. ತೆಂಕುತಿಟ್ಟು ಹಿಮ್ಮೇಳ ಸ್ಪರ್ಧಾ ಸಪ್ತಾಹ ಜು.27ರಿಂದ ಆ.2ರ ವರೆಗೆ ನಡೆಯಲಿದೆ. ಆಸಕ್ತರು ಮೇ ೧೦ರೊಳಗೆ ಹೆಸರು ನೋಂದಾಯಿಸಲು ಅವಕಾಶ ಇದೆ.
ಸಿಬ್ಬಂದಿಗೆ ಉಚಿತ ‘ವಿಮಾನಯಾನ’ ಮೂಲಕ ಕಾರ್ಮಿಕರ ದಿನಾಚರಣೆ !

ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಇಲ್ಲೊಬ್ಬರು ಉದ್ಯಮಿ ತನ್ನ ಸಂಸ್ಥೆಯ ಕಾರ್ಮಿಕರನ್ನು ವಿಮಾನ ಹತ್ತಿಸಿ ಖುಷಿಪಡಿಸಿದ್ದಾರೆ.

ಮಂಗ್ಳೂರು ಗುಂಪು ಹತ್ಯೆ ಕೇಸ್‌: ಮೂರು ಪೊಲೀಸರ ಅಮಾನತು

  ಕೇರಳ ಮೂಲದ ಅಶ್ರಫ್‌ ಎಂಬಾತ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆ  ಇನ್‌ಸ್ಪೆಕ್ಟರ್ ಶಿವಕುಮಾರ್, ಹೆಡ್‌ ಕಾನ್‌ಸ್ಟೇಬಲ್ ಚಂದ್ರ ಪಿ.ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಅವರ  ಅಮಾನತು 

ಧರ್ಮಸ್ಥಳ: ನಾಳೆ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮದುವೆ ಮನೆಯ ಸಂಭ್ರಮ, ಸಡಗರ ಮೈದಳೆದಿದೆ.  

ಒಂದೇ ವಾರದಲ್ಲಿ ಮಂಗ್ಳೂರಲ್ಲಿ ಮತ್ತೆ ಹರಿದ ನೆತ್ತರು; ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ
ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್‌ನಲ್ಲಿ ಫಾಜಿಲ್‌ ಹತ್ಯೆ ನಡೆಸಿದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ(32) ಎಂಬಾತನ ಬರ್ಬರ ಕೊಲೆ ಮಾಡಲಾಗಿದೆ. ಇದು ಕೂಡ ಫಾಜಿಲ್‌ ಹತ್ಯೆಗೆ ನಡೆಸಿದ ಪ್ರತೀಕಾರದ ಕೊಲೆ ಎಂದು ಹೇಳಲಾಗುತ್ತಿದೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 719
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved