• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಟೆಲ್‌, ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತರ ಭೇಟಿ, ಪರಿಶೀಲನೆ
ನಗರದ ವೆನ್ಲಾಕ್‌ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ಸಿಬ್ಬಂದಿ ಮಾತ್ರವಲ್ಲದೆ, ರೋಗಿಗಳಿಂದಲೂ ಸೂಕ್ತ ಮಾಹಿತಿ ಪಡೆದು ಹಲವು ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚನೆ ನೀಡಿದರು.
ಮುಂದಿನ ಪೀಳಿಗೆಗೆ ಮೈತೇಯಿ ಸಂಸ್ಕೃತಿ ಉಳಿವು ಅವಶ್ಯ: ವಿವೇಕ್ ಆಳ್ವ
ನೀಲಾಧರ್‌ ಕರ್ಕೇರ ಮತ್ತು ಸುಶ್ಮಿತಾ ಅವರ ಮಾರ್ಗದರ್ಶನದಲ್ಲಿ ಮಣಿಪುರಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಹೆಮ್ಮೆಯ ಜಾನಪದ ಕಲೆ ವೀರಗಾಸೆ ಕುಣಿತ ತರಬೇತಿ ನೀಡಿ ವಿಶೇಷವಾಗಿ ಪ್ರದರ್ಶಿಶನ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಕುಕ್ಕೆ ದೇವಸ್ಥಾನ ಸಮೀಪ ಕಾಡಾನೆ ಸಂಚಾರ!
ಕಾಡಾನೆ ಓಡಾಟ ಸಂದರ್ಭ ಯವುದೇ ಅಪಾಯ,ಹಾನಿ ಉಂಟಾಗಿಲ್ಲ ಕೆಲ ದಿನಗಳ ಹಿಂದೆ ದೇವರಗದ್ದೆ ಪರಿಸರದಲ್ಲಿ ಒಂಟಿಸಲಗ ಸಂಚಾರ ಮಾಡಿದೆ. ಆ ಸಂದರ್ಭ ಕಾಡಾನೆ ತೋಟದ ಬೇಲಿ ಹಾಗೂ ಗೇಟುಗಳಿಗೆ ಹಾನಿ ಮಾಡಿ ತೆರಳಿತ್ತು.
ಇಸ್ಕಾನ್‌ನ ಚಿನ್ಮೋಯ್‌ ಕೃಷ್ಣದಾಸ್‌ ಪ್ರಭು ತಕ್ಷಣ ಬಿಡುಗಡೆಗೆ ಮಾಣಿಲ ಶ್ರೀ ಆಗ್ರಹ
ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ವಿಶ್ವಸಮುದಾಯ ಬಾಯಿಗೆ ಬೀಗ ಹಾಕಿ ಕುಳಿತಿದೆ. ಬಾಂಗ್ಲಾ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಬೇಕು. ಈ ಬಗ್ಗೆ ಆಗ್ರಹಿಸಿ ಮುಂದಿನ ವಾರ ಎಲ್ಲ ಹಿಂದು ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಲಾಗುವುದು. ಲಕ್ಷಾಂತರ ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶರಣ್ ಪಂಪ್‌ವೆಲ್ ಹೇಳಿದರು.
ಹಳೆ ಡಿಸಿ ಕಚೇರಿ ಪಾರಂಪರಿಕ ಉತ್ಸವ ಇಂದಿಗೆ ವಿಸ್ತರಣೆ
ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಈ ಹಳೆ ಕಟ್ಟಡವನ್ನೇ ಕೇಂದ್ರೀಕರಿಸಿ ಇದೇ ಮೊದಲ ಬಾರಿಗೆ ಪಾರಂಪರಿಕ ಉತ್ಸವ ಆಯೋಜಿಸಲಾಗಿದೆ. ಇದರಲ್ಲಿ ಕರಾವಳಿಯ ಸೊಗಡು, ಕಲೆ, ಸಂಸ್ಕೃತಿ, ಇತಿಹಾಸವನ್ನು ಬಿಂಬಿಸುವ ಕಲಾಕೃತಿಗಳು, ಅಪರೂಪದ ಫೋಟೊಗಳು ಇತ್ಯಾದಿಗಳನ್ನು ಪ್ರದರ್ಶನಕ್ಕೆ ಇರಿಸಲಾಗಿದೆ.
ಅನಂತಪುರಿ ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಗಡಿನಾಡ ಕನ್ನಡಿಗರ ಸಮಸ್ಯೆ ಚರ್ಚೆ
ವಿಚಾರಗೋಷ್ಠಿಯಲ್ಲಿ ಕೇರಳದ ಗಡಿನಾಡ ಕನ್ನಡಿಗರ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಮಾರಂಭದಲ್ಲಿ ಸಮಾಜ ಸೇವೆ, ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಕಲೆ, ಭಾಷೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಒಟ್ಟು 9 ಮಂದಿ ಗಡಿನಾಡ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.
ಅಂಗಡಿಯಿಂದ ಲಕ್ಷಾಂತರ ರು. ಮೌಲ್ಯದ ವಸ್ತುಗಳ ಕಳವು
ಸಿಸಿ ಕ್ಯಾಮರಾದ ದೃಶ್ಯಾವಳಿಗಳಿರುವ ಡಿವಿಡಿಆರ್‌ ಕಿತ್ತೊಯ್ದಿದ್ದು, ಯಾವುದೋ ನಿರ್ಮಾಣ ಹಂತದ ಕಾಮಗಾರಿಗೆ ಪೂರೈಸುವ ಸಲುವಾಗಿ ಕಳ್ಳತನ ನಡೆಸಲಾಗಿದೆ ಎಂಬ ಶಂಕೆ ಮೂಡಿದೆ.
ಡಿಸೆಂಬರ್‌ನಿಂದ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಕಾಮಗಾರಿ ಆರಂಭ: ಮೇಯರ್‌
ಕಾಮಗಾರಿ ನಡೆಸುವ ಬದಿಯಲ್ಲಿ ಕಾಲುದಾರಿಯಾಗಿ ಬಳಕೆಯಲ್ಲಿರುವ ಸಣ್ಣ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗುತ್ತಿದೆ. ನಿತ್ಯ ನೂರಾರು ಮಂದಿ ಈ ರಸ್ತೆಯನ್ನು ಆಶ್ರಯಿಸಿದ್ದಾರೆ. ಅದನ್ನು ಡಾಮರೀಕರಣ ಮಾಡಬೇಕಿದೆ ಎಂದು ಸ್ಥಳೀಯರು ಮೇಯರ್ ಅವರಲ್ಲಿ ಮನವಿ ಮಾಡಿದರು.
ಡಿಸಿ ಹಳೆಯ ಕಟ್ಟಡದಲ್ಲಿ 2 ದಿನಗಳ ‘ಪಾರಂಪರಿಕ ಉತ್ಸವ’ಕ್ಕೆ ಚಾಲನೆ
ಡಿಸೆಂಬರ್‌ 1 ರಂದು ಸಂಜೆ 6 ಗಂಟೆ ತನಕ ವಸ್ತುಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದೆ. ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಚಿತ್ರಸ್ಪರ್ಧೆಯಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ 250 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಮಂಜೂಷಾ ಮ್ಯೂಸಿಯಂ ಗಿನ್ನೆಸ್‌ ಬುಕ್‌ಗೆ ಸೇರಿಸಲು ಪ್ರಯತ್ನ: ಡಾ. ಪ್ರದೀಪ್ ಭಾರಧ್ವಾಜ್‌
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಡಾ. ಪ್ರದೀಪ್ ಭಾರದ್ವಾಜ್ ತಿಳಿಸಿದಂತೆ ಮಂಜೂಷಾ ವಸ್ತುಸಂಗ್ರಹಾಲಯವು ಗಿನ್ನೆಸ್ ದಾಖಲೆಗೆ ಸೇರ್ಪಡೆಯಾದಲ್ಲಿ ಇನ್ನೂ ಹೆಚ್ಚಿನ ಸಂತೋಷ ಮತ್ತು ಅಭಿಮಾನವಾಗುತ್ತದೆ ಎಂದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 559
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved