• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸಪೀಳಿಗೆಗೆ ಕನ್ನಡದ ಹಿರಿಮೆಯ ಅರಿವಿನ ಕೊರತೆ: ಶತಾವಧಾನಿ ಗಣೇಶ್‌
ಅಧ್ಯಕ್ಷತೆಯನ್ನು ವಹಿಸಿದ್ದ ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ ಅವರು, ಸಾಹಿತ್ಯವು ಸಂಸ್ಕಾರಯುತವಾಗಿ, ರುಚಿ, ಶುದ್ಧಿ, ಭಾಷಾ ಸಂಪತ್ತಿನಿಂದ ಹೆಚ್ಚಾಗಬೇಕಾದರೆ ಹಳೆಗನ್ನಡದ ಅಧ್ಯಯನಕ್ಕೆ ಆದ್ಯತೆ ಕೊಡಬೇಕು. ಅಧ್ಯಾಪಕ ವರ್ಗ ಈ ಬಗ್ಗೆ ಚಿಂತನೆ ನಡೆಸಿ ಕನ್ನಡದ ಕಸುವು ಹೆಚ್ಚುವಂತೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಅರಣ್ಯ ಇಲಾಖೆ ದಿನಗೂಲಿ ಸಿಬ್ಬಂದಿ ಕಚೇರಿಯಲ್ಲೇ ಕುಸಿದು ಸಾವು
ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಲೆಸುತ್ತಿದಂತಾಗುತ್ತಿದೆ ಎಂದು ಸಂಜೆ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.
ಮತೀಯ ಶಕ್ತಿಗಳನ್ನು ನಿರ್ದಾಕ್ಷಿಣ್ಯ ಹತ್ತಿಕ್ಕಿ: ಗೃಹ ಸಚಿವ ಡಾ.ಪರಮೇಶ್ವರ್‌ ಸೂಚನೆ
ರಾಜ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿಗಳಿದ್ದು, ಶೇ. 45 ರಷ್ಟುಪೊಲೀಸರಿಗೆ ವಸತಿಗೃಹ ನೀಡುವ ಕಾರ್ಯ ಆಗಿದೆ. ಎಲ್ಲರಿಗೂ ವಸತಿಗೃಹ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಡಾ. ಪರಮೇಶ್ವರ್‌ ಹೇಳಿದರು.
ಪರ್ಯಾಯ ಜಾಗದ ಬಳಿಕವೇ ಶ್ರೀನಿವಾಸ ಮಲ್ಯ ಪ್ರತಿಮೆ ಸ್ಥಳಾಂತರಕ್ಕೆ ಕಾಂಗ್ರೆಸ್‌ ಆಗ್ರಹ
ಅಭಿವೃದ್ಧಿ ಕಾಮಗಾರಿಗೆ ನಮ್ಮ ವಿರೋಧವಿಲ್ಲ. ಆದರೆ ದ.ಕ.ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾಗಿ, ಸಂಸದರಾಗಿ ಇಡೀ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಶ್ರೀನಿವಾಸ ಮಲ್ಯರ ಪ್ರತಿಮೆ ಸ್ಥಳಾಂತರಿಸಿ ಅಗೌರವ ತೋರಿಸಿದರೆ ನಾವು ಸುಮ್ಮನಿರುವುದಿಲ್ಲ. ಪರ್ಯಾಯ ಜಾಗ ಗುರುತಿಸಿ, ಅಲ್ಲಿ ಗೌರವಯುತವಾಗಿ ಪ್ರತಿಮೆ ಮರು ಸ್ಥಾಪಿಸಬೇಕು. ಇಲ್ಲದಿದ್ದರೆ ಪಂಪ್‌ವೆಲ್‌ನಲ್ಲಿ ಕಲಶ ಸ್ಥಳಾಂತರಿಸಿ ಬಳಿಕ ಜೈನ ಸಮುದಾಯಕ್ಕೆ ಅವಮಾನ ಮಾಡಿದಂತಾಗುತ್ತದೆ ಎಂದು ಅವರು ಹೇಳಿದರು.
ಕರ್ನಾಟಕ ಸ್ಪೀಕರ್ ಯು. ಟಿ. ಖಾದರ್‌ಗೆ ರೋಮ್‌ನಲ್ಲಿ ಕ್ರೈಸ್ತ ಸಂಘಟನೆಗಳ ಸನ್ಮಾನ
ಫಾದರ್ ಜೋವಿನ್ ಸಿಕ್ವೆರಾರವರು ಕೊಂಕಣಿ ಸಂಘಟನೆ ಮತ್ತು ಫಾದರ್ ರಿಚಾರ್ಡ್ ಕನ್ನಡ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಸಂತ ಪೀಟರ್ ಪೊಂತಿಫಿಕಾಲ್ ಕಾಲೇಜಿನ ರೆಕ್ಟರ್ ಫಾದರ್ ಜೋಸ್ ಸಂದೇಶ ನೀಡಿದರು. ಉಭಯ ಸಂಘಟನೆಗಳ ಪರವಾಗಿ ಸ್ಪೀಕರ್‌ ಖಾದರ್ ಅವರನ್ನು ಸನ್ಮಾನಿಸಲಾಯಿತು.
ಕುಕ್ಕೆಯಲ್ಲಿ ಭಕ್ತಿ ಸಡಗರದ ಲಕ್ಷ ದೀಪೋತ್ಸವ
ಚಂದ್ರಮಂಡಲ ರಥೋತ್ಸವದ ಬಳಿಕ ಸುಬ್ರಹ್ಮಣ್ಯನಿಗೆ ಅತ್ಯಂತ ಪ್ರೀಯವಾದ ಬೀದಿ ಉರುಳು ಸೇವೆಯನ್ನು ಭಕ್ತರು ಆರಂಭಿಸಿದರು. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಟವಾದ ಈ ಸೇವೆಯನ್ನು ಸ್ವಯಸ್ಫೂರ್ತಿಯಿಂದ ಭಕ್ತರು ಲಕ್ಷದೀಪೋತ್ಸವ ರಥೋತ್ಸವದ ಬಳಿಕ ಆರಂಭಿಸಿ ಚಂಪಾಷಷ್ಠಿ ಮಹಾರಥೋತ್ಸವದ ತನಕ ನೆರವೇರಿಸುತ್ತಾರೆ.
ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಸಚಿವ ಡಾ.ಪರಮೇಶ್ವರ್‌
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ, ಸಂಪುಟ ಪುನರ್‌ ರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಾ.ಪರಮೇಶ್ವರ್‌, ಇವೆರಡು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.
ಮಂಗಳೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್‌: ಆಳ್ವಾಸ್‌ ಚಾಂಪಿಯನ್
ಸಮಗ್ರವಾಗಿ ಆಳ್ವಾಸ್ 569 ಅಂಕಗಳೊಂದಿಗೆ ಭರ್ಜರಿಯಾಗಿ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಉಜಿರೆಯ ಎಸ್‌ಡಿಎಂ 109, ಉಡುಪಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು 62 ಅಂಕಗಳೊಂದಿಗೆ ದ್ವಿತೀಯ ಮತ್ತು ತೃತೀಯ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಧರ್ಮಸ್ಥಳ ಕ್ಷೇತ್ರಕ್ಕೆ ವಿಶೇಷ ಅಲಂಕಾರ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ದೇವಸ್ಥಾನವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.
ಮಾನವತೆಗೆ ವಿರುದ್ಧವಾದ ಮತಗಳಿಗೆ ಇಲ್ಲಿರಲು ಅಧಿಕಾರವಿಲ್ಲ: ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ
ಚುನಾಯಿತ ಸರಕಾರ ಮಾಡದೇ ಇರುವ ಕಾರ್ಯಗಳನ್ನು ಹೆಗ್ಗಡೆಯವರು ಮಾಡಿಕೊಂಡು ಬಂದಿದ್ದಾರೆ‌. ಇಲ್ಲಿನ ಗ್ರಾಮಭಿವೃದ್ಧಿ ಯೋಜನೆ ರಾಜ್ಯದ ಜನತೆಯನ್ನು ತಲುಪಿದೆ. ಅದು ದೇಶಾದ್ಯಂತ ಪಸರಿಸಬೇಕು. ಆರ್ಥಿಕ, ಮೌಲ್ಯಾಧಾರಿತ ಜೀವನ ನಡೆಸುವಂತಾಗಬೇಕು ಎಂದು ಸಚಿವ ಪರಮೇಶ್ವರ್‌ ಹೇಳಿದರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 559
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved