• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಕ ಕ್ಯಾನ್ಸರ್‌ ಜಾಗೃತಿಗೆ 950 ಕಿ.ಮೀ. ಮ್ಯಾರಥಾನ್‌ ಓಟ
ಏಳಿಂಜೆಯ ಕೋಲೆಟ್ಟು ದಂಪತಿಗಳಾದ ಗಿರೀಶ್ ಶೆಟ್ಟಿ, ರೇಷ್ಮಾ ಗಿರೀಶ್ ಶೆಟ್ಟಿ, ಹಾಗೂ ಕೋಚ್ ಹರಿದಾಸ್ ನಾಯಕ್‌, ಸಪೋರ್ಟರ್ ಕುಮಾರ ಅಜ್ಞಾನಿ ಜೊತೆಗೆ ಮಾರಕ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಂಬೈನಿಂದ ಮಂಗಳೂರಿಗೆ ಸುಮಾರು 23 ದಿನಗಳ 950 ಕಿಲೋ ಮೀಟರ್ ಮ್ಯಾರಥಾನ್ ಓಟದಲ್ಲಿ ಭಾಗವಹಿಸಿದ್ದಾರೆ.
ಬಜೆಟ್‌ ಅನುದಾನ ನೀಡದೆ ಹೊಸ ವಿ.ವಿ. ಬಂದ್‌ ನಿರ್ಧಾರಕ್ಕೆ ಶಿಕ್ಷಕರ ಆಕ್ರೋಶ
ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಸಾಕಷ್ಟು ಅನುದಾನವನ್ನು ನೀಡದಿರುವುದು ಮತ್ತು 9 ಹೊಸ ವಿಶ್ವ ವಿದ್ಯಾಲಯಗಳಿಗೆ ಸರ್ಕಾರ ಬಜೆಟ್‌ನಲ್ಲಿ ಯಾವುದೇ ಅನುದಾನವನ್ನು ಘೋಷಿಸದೆ ಮುಚ್ಚಲು ಹೊರಟಿರುವುದು ಅವೈಜ್ಞಾನಿಕ ಮತ್ತು ದುರಂತ ಎಂದು ಕರ್ನಾಟಕ ರಾಜ್ಯ ಮಹಾ ವಿದ್ಯಾಲಯಗಳ ಶಿಕ್ಷಕರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಮೆಡಿಕಲ್‌ ಕಾಲೇಜು ಐತಿಹಾಸಿಕ ಘೋಷಣೆ: ಅಶೋಕ್‌ ಕುಮಾರ್‌ ರೈ
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ 16ನೇ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗಣ್ಯರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.
ಕೊನೆಗೂ ಪುತ್ತೂರಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ:ಬಹುಕಾಲದ ಬೇಡಿಕೆಗೆ ಬಜೆಟ್‌ನಲ್ಲಿ ಅವಕಾಶ
೨೦೨೩ರ ಚುನಾವಣೆಯ ಸಂದರ್ಭದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯು ಪುತ್ತೂರಿನ ಸಾರ್ವಜನಿಕರ ಬಹುಮುಖ್ಯ ಬೇಡಿಕೆಯಾಗಿ ಮೂಡಿ ಬಂದಿತ್ತು. ಆ ಸಂದರ್ಭದಲ್ಲಿ ಮತದಾರರಿಗೆ ಮೆಡಿಕಲ್ ಕಾಲೇಜು ಬಗ್ಗೆ ಭರವಸೆ ನೀಡಿದ್ದ ಅಶೋಕ್ ರೈ ಅವರು ನಿರಂತರ ಪ್ರಯತ್ನಗಳನ್ನು ನಡೆಸುತ್ತಲೇ ಬಂದಿದ್ದರು. ಈ ಬಜೆಟ್ ನಲ್ಲಿ ಕಾಲೇಜು ಘೋಷಣೆಯಾಗಿದೆ.
ಅಲ್ಪಸಂಖ್ಯಾತರ ಓಲೈಸುವ ಬಜೆಟ್: ಪ್ರತಾಪ್‌ಸಿಂಹ ನಾಯಕ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ೧೬ನೇ ಬಜೆಟ್ ಮಂಡಿಸಿದ್ದು, ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆ ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಟೀಕಿಸಿದ್ದಾರೆ.
ನಮ್ಮ ಸಂಕಲ್ಪದಂತೆ ಸಾಧನೆ: ಡಾ. ವೀರೇಂದ್ರ ಹೆಗ್ಗಡೆ
ನಮ್ಮ ಸಂಕಲ್ಪದಂತೆ ಸಾಧನೆಯಿರುತ್ತದೆ. ಹಾಗಾಗಿ ಸಂಕಲ್ಪ ಶುದ್ಧತೆ, ಬಹಿರಂಗ ಶುದ್ದಿಯ ಜತೆಗೆ ಅಂತರಂಗ ಶುದ್ಧತೆಗೆ ನಾವು ಆದ್ಯತೆ ನೀಡಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕೊನೆಯ ದಿನ ಗುರುವಾರ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಹೇಳಿದ್ದಾರೆ.
ಕರಾವಳಿಗೆ ಬಜೆಟ್‌ ಐತಿಹಾಸಿಕ ಕೊಡುಗೆ, ದ.ಕ.ಗೆ ಮೆಡಿಕಲ್‌ ಕಾಲೇಜು ಘೋಷಣೆ
ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಘೋಷಿಸುವ ಮೂಲಕ ಸರ್ಕಾರ ಐತಿಹಾಸಿಕ ಕೊಡುಗೆ ನೀಡಿದೆ. ಇದಲ್ಲದೆ ಮೀನುಗಾರಿಕೆ ಸಹಿತ ವಿವಿಧ ಕ್ಷೇತ್ರಗಳಿಗೆ ಭರ್ಜರಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬಿಜೆಪಿ ಜನಪ್ರತಿನಿಧಿಗಳೇ ಅಧಿಕವಾಗಿರುವ ಕರಾವಳಿಗೆ ಬಜೆಟ್‌ನಲ್ಲಿ ಕೊಡುಗೆ ನೀಡಿದ್ದಾರೆ.
ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ ಬ್ರಹ್ಮಕಲಶಾಭಿಷೇಕ
ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀ ಸೋಮನಾಥೇಶ್ವರ ದೇವರು ಹಾಗೂ ಮಹಿಷಮರ್ಧಿನಿ ಅಮ್ಮನವರಿಗೆ ಗುರುವಾರ ಪೂರ್ವಾಹ್ನ ೭.೩೭ರ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವು ಮಂಗಳ ವಾದ್ಯ ಮೇಳ ಘೋಷ ಸಹಿತ ಧಾರ್ಮಿಕ ಪ್ರಕ್ರಿಯೆಗಳೊಂದಿಗೆ ಸಂಪನ್ನಗೊಂಡಿತು.
ಸಸಿಹಿತ್ಲು ಇಂಡಿಯಾ ಪ್ಯಾಡಲ್ ಫೆಸ್ಟಿವಲ್: ವಿಶ್ವದ ಸೂಪರ್ ಸ್ಟಾರ್‌ಗಳ ಭರ್ಜರಿ ಪೈಪೋಟಿಗೆ ಬೀಚ್‌ ಸಜ್ಜು
ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ೨೦೨೫ರ ಎರಡನೇ ಆವೃತ್ತಿ ಮಾ.7 ರಿಂದ 9 ರವರೆಗೆ ಸಸಿಹಿತ್ಲು ಬೀಚ್‌ನಲ್ಲಿ ನಡೆಯಲಿದೆ. ಕ್ರಿಶ್ಚಿಯನ್ ಆಂಡರ‍್ಸನ್, ಮಾಜಿ ವಿಶ್ವ ಚಾಂಪಿಯನ್ ಡೇನಿಯಲ್ ಹಸುಲ್ಯೊ ಮತ್ತು ನಾಲ್ಕು ಬಾರಿ ವಿಶ್ವ ಚಾಂಪಿಯನ್ ಮತ್ತು ಡಿಫೆಂಡಿಂಗ್ ವುಮೆನ್ಸ್ ಚಾಂಪಿಯನ್ ಆಗಿರುವ ಎಸ್ಪೆರಾಂಜ ಬರ‍್ರೆರಸ್ ಭಾಗಿಯಾಗಲಿದ್ದಾರೆ.
ಮೀನುಗಾರರಿಗೆ ಪರಿಹಾರ ಮೊತ್ತ ಹೆಚ್ಚಳ ಬಿಟ್ಟರೆ ಉಳಿದ ಯೋಜನೆ ಪ್ರಗತಿಗೆ ಸೀಮಿತ
ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ ಬಾರಿಯ ರಾಜ್ಯ ಬಜೆಟ್‌ನಲ್ಲಿ ಆರು ಕೊಡುಗೆಗಳನ್ನು ನೀಡಲಾಗಿತ್ತು. ಈ ಪೈಕಿ ಮೀನುಗಾರರಿಗೆ ಪರಿಹಾರ ಮೊತ್ತ ಹೆಚ್ಚಳ ಮಾತ್ರ ಈಡೇರಿದ್ದು ಬಿಟ್ಟರೆ ಉಳಿದ ಯೋಜನೆಗಳು ಪ್ರಗತಿಯಲ್ಲಿ ಮಾತ್ರ ಉಳಿದುಕೊಂಡಿದೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved