• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ.1ರಂದು ಸಹಕಾರ ರತ್ನ ಡಾ.ಎಸ್‌. ಆರ್‌. ಹರೀಶ್‌ ಆಚಾರ್ಯಗೆ ಅಭಿನಂದನೆ ಸಮಾರಂಭ
ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಹಿತೈಷಿಗಳ ಬಳಗ ಮತ್ತು ಸಹಕಾರಿ ಮಿತ್ರರು ಕಾರ್ಯಕ್ರಮ ಹಮ್ಮಿಕೊಂಡಿದ್ದು ಡಿಸೆಂಬರ್‌ 1ರಂದು ಸಂಜೆ 5 ಗಂಟೆಗೆ ಕಾರ್‌ಸ್ಟ್ರೀಟ್‌ ಪಟ್ಟೆ ಲಿಂಗಪ್ಪಾಚಾರ್ಯ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕುಕ್ಕೆ ಸುಬ್ರಹ್ಮಣ್ಯ: ಇಂದು ಸಂಭ್ರಮದ ಲಕ್ಷದೀಪೋತ್ಸವ
ಲಕ್ಷದೀಪೋತ್ಸವದ ದಿನದ ಚಂದ್ರಮಂಡಲ ರಥೋತ್ಸವದ ಬಳಿಕ ಸುಬ್ರಹ್ಮಣ್ಯನಿಗೆ ಅತ್ಯಂತ ಪ್ರೀಯವಾದ ಬೀದಿ ಉರುಳು ಸೇವೆಯನ್ನು ಭಕ್ತರು ಆರಂಬಿಸಲಿದ್ದಾರೆ. ಲಕ್ಷದೀಪೋತ್ಸವದ ದಿನದಿಂದ ನಿರಂತರವಾಗಿ ಷಷ್ಠಿ ರಥೋತ್ಸವದ ವರೆಗೆ ಕ್ಷೇತ್ರದಲ್ಲಿ ಬೀದಿ ಉರುಳು ಸೇವೆಯನ್ನು ಭಕ್ತಾದಿಗಳು ಮಾಡುತ್ತಾರೆ.
ಪುಸ್ತಕ ಪರಿಚಾರಕ ಪ್ರಕಾಶ್ ಕೊಡೆಂಕಿರಿಗೆ ಬೆಂಗಳೂರು ‘ಕನ್ನಡ ಪುಸ್ತಕ ಹಬ್ಬ’ ಪುರಸ್ಕಾರ
ಡಿ.೧ರಂದು ನಡೆಯುವ ಪುಸ್ತಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪುರಸ್ಕಾರ ಗೌರವ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರೋತ್ತಾನ ಪರಿಷತ್‌ನ ಅಧ್ಯಕ್ಷ ಎಂ.ಪಿ. ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಮನೋವೈದ್ಯ ಸಿ.ಆರ್. ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸುವರು.
ವಿದ್ಯಾರ್ಥಿಗಳಿಗೆ ಗುರು, ಗುರಿ ಮುಖ್ಯ: ದ್ವಾರಕಾನಂದ್‌
‘ಶಿಕ್ಷಕರ ಸಂಪನ್ಮೂಲ ಉನ್ನತೀಕರಣ’ ಕುರಿತು ಮಂಗಳೂರು ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಮನೋಜ್ ಲೂಯಿಸ್ ಹಾಗೂ ‘ಕಂಪೆನಿ ಸೆಕ್ರಟರೀಸ್‌ಯಾಗಿ ವೃತ್ತಿ ಜೀವನ ಮತ್ತು ಉದ್ಯೋಗ ಅವಕಾಶಗಳು’ ಕುರಿತು ಮಣಿಪಾಲ್ ಟೆಕ್ನಾಲಜಿಯ ಕಂಪನಿ ಸೆಕ್ರೆಟರಿ ಚಂದನಾ ಟಿಕೋಠಿ ಉಪನ್ಯಾಸ ನೀಡಿದರು.
ಅತ್ತಾಜೆ ಕೇಶವ ಭಟ್‌ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ; ಇಂದು ಪ್ರದಾನ
ನ.30ರಂದು ಶನಿವಾರ ಗೋಕರ್ಣದ ಅಶೋಕೆಯಲ್ಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠಂನಲ್ಲಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ .
ಡಿ. 6ರಿಂದ 11ರ ವರೆಗೆ ಆರೆಸ್ಸೆಸ್‌ ಸರಸಂಘ ಚಾಲಕ ಡಾ. ಮೋಹನ್‌ ಭಾಗವತ್‌ ದ.ಕ. ಭೇಟಿ
ಡಿ.6ರಂದು ಸಂಜೆ ಮಂಗಳೂರಿಗೆ ಆಗಮಿಸಲಿದ್ದಾರೆ. ಡಿ.7ರಂದು ಸಂಜೆ 5.30ಕ್ಕೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ನೀರುಮಾರ್ಗ ಗ್ರಾಮ ಪಂಚಾಯಿತಿಗೆ ನರೇಗಾ ಪ್ರಥಮ ಪ್ರಶಸ್ತಿ
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಅವರಿಗೆ ಪ್ರಶಂಸಾ ಪತ್ರವನ್ನು ವಿತರಿಸಿ, ಅಭಿನಂದಿಸಿದರು.
ಧರ್ಮಸ್ಥಳ ಲಕ್ಷದೀಪೋತ್ಸವ: ವೈಭವದ ಲಲಿತೋದ್ಯಾನ ಉತ್ಸವ
ಸ್ವಾಮಿಯನ್ನು ದೇವಾಲಯದೊಳಗೆ ಕೊಂಡೊಯ್ಯುವಲ್ಲಿಗೆ ಲಲಿತೋದ್ಯಾನ ಉತ್ಸವ ಸಂಪನ್ನವಾಯಿತು. ದೇವಾಲಯದ ಆನೆಗಳಾದ ಲಕ್ಷ್ಮೀ, ಶಿವಾನಿ ಮತ್ತು ಬಸವ ಭೀಷ್ಮ ಮೆರವಣಿಗೆ ಮುಂಭಾಗದಲ್ಲಿ ಹೆಜ್ಜೆ ಹಾಕಿ ಉತ್ಸವದ ಕಳೆ ಹೆಚ್ಚಿಸಿದವು. ನೆರೆದಿದ್ದ ಸಾವಿರಾರು ಭಕ್ತರು ಉತ್ಸವವನ್ನು ಕಣ್ತುಂಬಿಕೊಂಡರು.
ಕನ್ನಡದ ಬೆಳವಣಿಗೆಗೆ ತಂತ್ರಜ್ಞಾನದ ಕೊಡುಗೆ ಅತ್ಯವಶ್ಯ: ಡಾ. ಚಿನ್ನಪ್ಪ ಗೌಡ
ಸಭಾ ಕಾರ್ಯಕ್ರಮದ ನಂತರ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸಂಬಾರತೋಟದಲ್ಲಿ ತೈಲಮಿಶ್ರಿತ ನೀರು: ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ
ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತರಾದ ಹರ್ಷವರ್ದನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಬುಧವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾವಿ ಹಾಗೂ ಕೊಳವೆ ಬಾವಿಯ ನೀರನ್ನು ಸಹಾಯಕ ಆಯುಕ್ತ ಹರ್ಷವರ್ದನ್‌ ಸ್ವತಃ ಪರಿಶೀಲಿಸಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 559
  • next >
Top Stories
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved