• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ್ಕಿ: ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟನೆ
ಯುವವಾಹಿನಿಯ ಮೂಲ್ಕಿ ಘಟಕ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜದ ಸೇವಾ ಸಂಘದ ಸಭಾಭವನದಲ್ಲಿ 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ನೆರವೇರಿತು.
ಅಕ್ರಮ ಮಾನವ ಸಾಗಾಟ ಹಕ್ಕುಗಳ ಉಲ್ಲಂಘನೆ: ನ್ಯಾಯಾಧೀಶೆ ಸರಿತಾ
ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಪುತ್ತೂರಿನ ನ್ಯಾಯಾಲಯದ ಪರಾಶರ ಸಭಾಂಗಣದಲ್ಲಿ ಬುಧವಾರ ಕಾನೂನು ಮಾಹಿತಿ ಕಾರ್ಯಾಗಾರ ನೆರವೇರಿತು.
ನಿವೇಶನ ಹಂಚದ ಕೋಟೆಕಾರು ಪಟ್ಟಣ ಪಂಚಾಯಿತಿ: ಕೌನ್ಸಿಲರ್‌ ಆಕ್ಷೇಪ
ಕೋಟೆಕಾರು ಪ.ಪಂ.ನಲ್ಲಿ ಬುಧವಾರ ಅಧ್ಯಕ್ಷೆ ದಿವ್ಯಾ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿದ ಸಾಮಾನ್ಯ ಸಭೆಯಲ್ಲಿ ನಿವೇಶನಗಳನ್ನು ನೀಡದ ಪಟ್ಟಣ ಪಂಚಾಯತ್‌ ಅಧಿಕಾರಿಗಳ ವಿರುದ್ಧ ಕೌನ್ಸಿಲರ್‌ ಸುಜಿತ್‌ ಮಾಡೂರು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯ ಮಟ್ಟದ ಬ್ಯಾಡ್ಮಿಂಟನ್‌ ಕ್ರೀಡಾಕೂಟ ಮಂಗಳೂರಲ್ಲಿ ಆರಂಭ
ಕ್ರೀಡಾಕೂಟದಲ್ಲಿ 19 ವರ್ಷ ವಯೋಮಿತಿಯ ಹಾಗೂ ಸೀನಿಯರ್ಸ್‌ ವಿಭಾಗದ ಪುರುಷ ಮತ್ತು ಮಹಿಳೆಯರ ಸಿಂಗಲ್ಸ್, ಡಬಲ್ಸ್ ಮತ್ತು ಮಿಕ್ಸಡ್ ಡಬಲ್ಸ್ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ ಸುಮಾರು 1 ಸಾವಿರಕ್ಕೂ ಅಧಿಕ ಆಟಗಾರರು ಭಾಗವಹಿಸಿದ್ದಾರೆ.
ಕಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ: ಜೈಶಂಕರ್‌
ಜನತಾ ನ್ಯಾಯಾಲಯ ಕಚೇರಿಯಲ್ಲಿ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಯಿತು.
ಇಂದು ವಿವಿಧೆಡೆ ವಿದ್ಯುತ್‌ ನಿಲುಗಡೆ
ಮೆಸ್ಕಾಂ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.30ರಂದು ಮಂಗಳೂರು ತಾಲೂಕಿನ ವಿವಿಧೆಡೆ ವಿದ್ಯುತ್‌ ನಿಲುಗಡೆಯಾಗಲಿದೆ.
ನೆಲ್ಯಾಡಿಗೆ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆಗೆ ಆಗ್ರಹ
ನೆಲ್ಯಾಡಿ ಅಸುಪಾಸಿನ ೧೫ ಗ್ರಾಮಗಳನ್ನು ಸೇರಿಸಿಕೊಂಡು ನೆಲ್ಯಾಡಿಯಲ್ಲಿ ಪೂರ್ಣಪ್ರಮಾಣದ ಹೊಸ ಪೊಲೀಸ್ ಠಾಣೆ ರಚನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಶನಿವಾರ ಕೌಕ್ರಾಡಿ ಗ್ರಾ.ಪಂ. ಸಭಾಂಗಣದಲ್ಲಿ ಪೊಲೀಸರು ನಡೆಸಿದ ಸಾರ್ವಜನಿಕರ ಸಭೆಯಲ್ಲಿ ಅಭಿಪ್ರಾಯವ್ಯಕ್ತವಾಗಿದೆ.
ಸೆ. 22 ರಿಂದ ಮಂಗಳೂರು ದಸರಾ ಮಹೋತ್ಸವ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.೨೨ ರಿಂದ ಅ.೨ರ ವರೆಗೆ ನಡೆಯುವ ಮಂಗಳೂರು ದಸರಾ ಮಹೋತ್ಸವ (ನವರಾತ್ರಿ ಉತ್ಸವ) ಹಿನ್ನೆಲೆಯಲ್ಲಿ ಮಹತ್ವದ ಪೂರ್ವಭಾವಿ ಸಮಾಲೋಚನಾ ಸಭೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ನಡೆಯಿತು.
ಇಂಡಿಯಾನ ಆಸ್ಪತ್ರೆಯಲ್ಲಿ ‘ವಾಲ್ವ್‌ ಇನ್‌ ವಾಲ್ವ್‌’ ಟಿಎವಿಆರ್‌ ಯಶಸ್ವಿ ಚಿಕಿತ್ಸೆ
ತೀವ್ರವಾದ ಆಯೊರ್ಟಿಕ್‌ ವಾಲ್ವ್‌ ರೋಗ ಹೊಂದಿರುವ ರೋಗಿಗಳಿಗೆ ಸಾಮಾನ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ ವಾಲ್ವ್‌ ಬದಲಾವಣೆ ಮಾಡಲಾಗುತ್ತದೆ. ಆದರೆ 10-15 ವರ್ಷಗಳಲ್ಲಿ ಆ ವಾಲ್ವ್‌ಗಳು ಕುಗ್ಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ವಾಲ್ವ್‌ ಬದಲಿಸಲು ಮತ್ತೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಅಗತ್ಯವಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೂತನ ತಂತ್ರಜ್ಞಾನ ವಾಲ್ವ್‌ ಇನ್‌ ವಾಲ್ವ್‌ ಟಿಎವಿಆರ್‌ ಬಹುಮಟ್ಟಿಗೆ ಸುರಕ್ಷಿತವಾದ ಆಯ್ಕೆ.
ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ
ರಥಬೀದಿಯ ಡಾ.ಪಿ. ದಯಾನಂದ ಪೈ- ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಮಾಹಿತಿ ನೀಡಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 653
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved