• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ಮಾಡುವುದು ಅಪಾಯಕಾರಿ: ಅರಣ್ಯಾಧಿಕಾರಿ
ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಪುತ್ತೂರಿನ ಎಸ್‌ಕೆಎಎಂಎಸ್ ಕಟ್ಟಡದಲ್ಲಿರುವ ರೈತ ಸಂಘದ ಕೇಂದ್ರ ಕಚೇರಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ಮಾರ್ಗೋಪಾಯ, ಕೋವಿ ಪರವಾನಗಿ ಹಾಗೂ ಕಳ್ಳಕಾಕರಿಂದ ಅರಣ್ಯ ಉಳಿಸುವ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಎಸ್‌ಡಿಎಂ ಪಕೃತಿ ಚಿಕಿತ್ಸೆ ಮಹಾವಿದ್ಯಾಲಯ: ನೂತನ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ
ಕಾಲೇಜಿನ ಪ್ರಾಚಾರ್ಯ ಡಾ. ಪ್ರಶಾಂತ್ ಶೆಟ್ಟಿ, ನ್ಯಾಚುರೋಪತಿ ಶಿಕ್ಷಣದ ಮಹತ್ವ ಮತ್ತು ಅದರ ವಿಶಾಲವಾದ ಅವಕಾಶಗಳ ಕುರಿತು ವಿವರಿಸಿದರು. ಉಪಪ್ರಾಚಾರ್ಯ ಡಾ. ಸುಜಾತಾ ಕೆ.ಜೆ., ಹೊಸ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸ್ವಾಗತ ಕೋರಿದರು.
ವಿದ್ಯುತ್‌ ಕಡಿತ, ಸೋರಿಕೆ ತಪ್ಪಿಸಲು ಆದ್ಯತೆ: ಹರೀಶ್‌ ಕುಮಾರ್‌
ಮೆಸ್ಕಾಂಗೆ ಸರ್ಕಾರದ ಯಾವುದೇ ಅನುದಾನ ಇಲ್ಲ. ಖರ್ಚು ಮತ್ತು ಅಭಿವೃದ್ಧಿ ಎಲ್ಲವೂ ಮೆಸ್ಕಾಂನ ಆದಾಯದಲ್ಲೇ ನಡೆಯೋದು. ಇದರೊಂದಿಗೆ ವಿದ್ಯುತ್‌ ಕಡಿತ ಆಗದಂತೆ ಹೆಚ್ಚು ಗಮನ ಹರಿಸಬೇಕಿದೆ. ಅದಕ್ಕಾಗಿ ನಿರ್ವಹಣೆಯ ಕೆಲಸ ತ್ವರಿತಗೊಳಿಸಲು ಅಧಿಕಾರಿಗಳಿಗೆ ತಿಳಿಸಿರುವುದಾಗಿ ಹರೀಶ್‌ ಕುಮಾರ್‌ ಹೇಳಿದರು.
ಇರ್ದೆ ಶಾರದೋತ್ಸವ ಸಂಪನ್ನ: ವೈಭವದ ಶೋಭಾಯಾತ್ರೆ
ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಶೋಭಾಯಾತ್ರೆಯಲ್ಲಿ ಮಕ್ಕಳು, ಮಹಿಳೆಯರ ಜಾನಪದ ಶೈಲಿಯ ಕೋಲಾಟ ಕುಣಿತ ವಿಶೇಷ ಮೆರುಗು ನೀಡಿತ್ತು. ಅಲ್ಲದೆ ಇರ್ದೆ ಶ್ರೀ ವಿಷ್ಣು ಸಿಂಗಾರಿ ಮೇಳದವರಿಂದ ಚೆಂಡೆ ವಾದನ, ಇರ್ದೆ ಶಿವಾಜಿ ಯುವಸೇನೆಯಿಂದ ಆಕರ್ಷಕ ಟ್ಯಾಬ್ಲೋಗಳೊಂದಿಗೆ ಶಾರದಾ ಮಾತೆಯ ವೈಭವದ ಶೋಭಾಯಾತ್ರೆ ಸಾಗಿತು.
ಮಿಥುನ್‌ ರೈ ಜನ್ಮದಿನ: ಕಿನ್ನಿಗೋಳಿಯಲ್ಲಿ ರಕ್ತದಾನ ಶಿಬಿರ
ಮೂಲ್ಕಿ-ಮೂಡಬಿದಿರೆ ಯುವ ಕಾಂಗ್ರೆಸ್ ಸಮಿತಿ ಹಾಗೂ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರ ಜನ್ಮದಿನದ ಪ್ರಯುಕ್ತ ಕಿನ್ನಿಗೋಳಿ ಕಾನ್ಸೆಟ್ಟಾ ಆಸ್ಪತ್ರೆ ಹಾಗೂ ಮಂಗಳೂರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಕಿನ್ನಿಗೋಳಿಯ ಕಾನ್ಸೆಟ್ಟಾ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.
ಎದುರಾಳಿಗಳ ಅಪಪ್ರಚಾರಕ್ಕೆ ತಕ್ಕ ಉತ್ತರ ನೀಡಿ: ಸೊರಕೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಬೆಂದೂರ್‌ನ ಸೈಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ‘ಜೈ ಬಾಪು- ಜೈ ಭೀಮ್- ಜೈ ಸಂವಿಧಾನ’ ಎಂಬ ಕಾರ್ಯಕರ್ತರ ಸಮಾವೇಶ ನಡೆಯಿತು.
ತುಳು 8ನೇ ಪರಿಚ್ಛೇದಕ್ಕೆ ಶೀಘ್ರ ಸೇರ್ಪಡೆಯಾಗಲಿ: ವೀರಪ್ಪ ಮೊಯ್ಲಿ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಡಾ. ಉದಯ ಕುಮಾರ್ ಇರ್ವತ್ತೂರು ಬರೆದಿರುವ ‘ಲೋಕಗೆಂದಿನ ಗಾಂಧಿಯೆರ್’ ಕೃತಿಯನ್ನು ಉರ್ವಸ್ಟೋರ್‌ನ ತುಳು ಭವನದಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ ಬಿಡುಗಡೆಗೊಳಿಸಿದರು.
ಉಳ್ಳಾಲ: ಶಾರದಾ ಶೋಭಾಯಾತ್ರೆ ಧ್ವನಿವರ್ಧಕ ಬಳಕೆ ಗದ್ದಲ
ಉಳ್ಳಾಲ ಪೊಲೀಸರ ಹಾಗೂ ಸ್ತಬ್ದಚಿತ್ರ ಬಳಿಯಿದ್ದ ಯುವಕರ ನಡುವೆ ನಡೆದ ವಾಗ್ವಾದದಿಂದ ಮೂವರನ್ನು ವಶಕ್ಕೆ ಪಡೆದ ಘಟನೆಯಿಂದ ಠಾಣೆಯೆದುರೇ ಇಡೀ ಭಕ್ತಸಮೂಹ ಎರಡೂವರೆ ಗಂಟೆಗಳ ಕಾಲ ತಡರಾತ್ರಿಯೇ ಕುಳಿತು ಪ್ರತಿಭಟಿಸಿದ ಘಟನೆ ಉಳ್ಳಾಲ ಪೊಲೀಸ್‌ ಠಾಣೆಯೆದುರು ಶುಕ್ರವಾರ ನಸುಕಿನ ಜಾವ ಸಂಭವಿಸಿದೆ.
ಮಂಗಳೂರು: ಹುಲಿ ಕುಣಿತ ವೈಭವ ಅನಾವರಣ ಮಾಡಿದ ‘ಪಿಲಿನಲಿಕೆ’
ಯುವ ನಾಯಕ ಎಂ.ಮಿಥುನ್‌ ರೈ ನೇತೃತ್ವದಲ್ಲಿ, ನಮ್ಮ ಟಿವಿ ಸಹಯೋಗದಲ್ಲಿ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಬುಧವಾರ ಹತ್ತನೇ ವರ್ಷದ ‘ಪಿಲಿನಲಿಕೆ ಪಂಥ’ ವೈಭವದಿಂದ ನೆರವೇರಿತು
ಕಟೀಲು ಕ್ಷೇತ್ರದಲ್ಲಿ ವಿಜಯದಶಮಿ: ಮಕ್ಕಳಿಗೆ ಅಕ್ಷರಭ್ಯಾಸ
ಕಟೀಲು ಕ್ಷೇತ್ರದಲ್ಲಿ ನವರಾತ್ರಿ ಸಂದರ್ಭ ಮಹಾನವಮಿ ಮತ್ತು ವಿಜಯದಶಮಿಯಂದು ಅಕ್ಷರಾಭ್ಯಾಸಕ್ಕೆ ವಿಶೇಷತೆಯಿದ್ದು ಹೆಚ್ಚಿನ ಮಕ್ಕಳು ವಿದ್ಯಾಭ್ಯಾಸ ಆರಂಭವನ್ನು ಕಟೀಲಿನಲ್ಲಿ ಮಾಡಿಸುತ್ತಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 710
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved