• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್‌ನಲ್ಲಿ ‘ಫಿಸಿಯೋ ಕನೆಕ್ಟ್ - 2025’ ವಿಚಾರ ಸಂಕಿರಣ
ಮೂಡುಬಿದಿರೆ ಆಳ್ವಾಸ್ ಫಿಸಿಯೋಥೆರಪಿ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಫಿಸಿಯೋ ಕನೆಕ್ಟ್ - 2025 ವಿದ್ಯಾಗಿರಿಯ ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆಯಿತು. ತೇಜಸ್ವಿನಿ ಆಸ್ಪತ್ರೆಯ ಆರ್ಥೋಸ್ಕೊಪಿ ಹಾಗೂ ಸ್ಪೋರ್ಟ್ಸ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಸುಮಂತ್ ನಾಯಕ್ ಉದ್ಘಾಟಿಸಿದರು.
ಪರಂಪರಾಗತ ಮೌಲ್ಯಗಳಿಗೆ ಒತ್ತು ನೀಡಿದ ಮಾದರಿ ದೇವಳ : ಭಟ್ಟಾರಕ ಸ್ವಾಮೀಜಿ
ಸೋಮವಾರ ಪುತ್ತಿಗೆಯ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದ ಅಂಗವಾಗಿ ಜರಗಿದ ಧಾರ್ಮಿಕ ಸಭೆಯಲ್ಲಿ ಶ್ರೀ ಜೈನಮಠ ಮೂಡುಬಿದಿರೆಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ಸಂಧಿವಾತದಿಂದ ದೂರವಿರಬೇಕೆ? ಮೊದಲು ಜೀವನಶೈಲಿ ಬದಲಿಸಿ
ಕಿರಿಯ ವಯಸ್ಸಿನಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡ ಸಮಸ್ಯೆಯೇ ಮುಂದೆ ಸಂಧಿವಾತಕ್ಕೆ ಕಾರಣವಾಗುತ್ತದೆ ಎಬುದನ್ನು ಜನರು ಮೊದಲು ಅರಿತುಕೊಳ್ಳಬೇಕು. ಯಾಕೆಂದರೆ ಮೊದಲು ಸಂಧಿವಾತ 50 ರ ಬಳಿಕ ಎಂದು ಹೇಳಲಾಗುತ್ತಿತ್ತು ಆದರೆ ಈಗ ಯುವಕರಲ್ಲೂ ಕಂಡುಬರುತ್ತಿದೆ. ಈ ಕುರಿತು ಮಂಗಳೂರು ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ಲೇಖನ ಇಲ್ಲಿದೆ.
ಮಂಗಳೂರು: ನರಸಿಂಹ ಜಪಯಜ್ಞ, ಬಾಲ ಕಣ್ಮಣಿ ಪುರಸ್ಕಾರ
ಕೂಟ ಮಹಾಜಗತ್ತು ಸಾಲಿಗ್ರಾಮದ ಮಂಗಳೂರು ಅಂಗ ಸಂಸ್ಥೆ ವತಿಯಿಂದ ನರಸಿಂಹ ಜಪಯಜ್ಞ ಹಾಗೂ ಯುವ ಕೂಟ ಸಮಾಜದ ಬಾಲ ಕಣ್ಮಣಿ ಪುರಸ್ಕಾರ ಸಮಾರಂಭ ಭಾನುವಾರ ಪಾಂಡೇಶ್ವರದಲ್ಲಿನ ಗುರುನರಸಿಂಹ ಸಭಾಭವನದಲ್ಲಿ ನಡೆಯಿತು.
ಭ್ರಷ್ಟರ ಸಿಂಹಸ್ವಪ್ನ ಎಸ್ಪಿಗೆ ವರ್ಷದಿಂದ ಸಿಗದ ಹುದ್ದೆ!
ವರ್ಷದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆ ಲೋಕಾಯುಕ್ತ ಎಸ್ಪಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಆದರೆ ಲೋಕಸಭಾ ಚುನಾವಣೆ ಮುನ್ನ ಸ್ವಂತ ಜಿಲ್ಲೆ ಎಂಬ ಕಾರಣ ನೀಡಿ ಸೈಮನ್ ಅವರನ್ನು ವರ್ಗಾಣೆಗೊಳಿಸಿದ ಸರ್ಕಾರವು, ಅನಂತರ ಯಾವುದೇ ಹುದ್ದೆ ನೀಡಿಲ್ಲ. 2000ದಲ್ಲಿ ರಾಜ್ಯ ಅಪರಾಧ ತನಿಖಾ ಇಲಾಖೆಗೆ ಡಿಟೆಕ್ಟಿವ್‌ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಸೈಮನ್‌ ನೇಮಕ ಗೊಂಡಿದ್ದರು. ಆನಂತರ ಸೇವಾ ಜೇಷ್ಠತೆ ಆಧರಿಸಿ ಹಂತ ಹಂತವಾಗಿ ಮುಂಬಡ್ತಿ ಆಗಿ ಪ್ರಸ್ತುತ ಎಸ್ಪಿ ಆಗಿದ್ದಾರೆ. ಹಲವು ವರ್ಷಗಳು ಸಿಐಡಿಯಲ್ಲಿ ಕಾರ್ಯನಿರ್ವಹಿಸಿದ್ದ ಅವರನ್ನು ಲೋಕಾಯುಕ್ತ ಸಂಸ್ಥೆಗೆ ಕಳೆದ ಸರ್ಕಾರದ ಅವಧಿಯಲ್ಲಿ ವರ್ಗಾವಣೆ ಮಾಡಲಾಗಿತ್ತು.
ಡಾ.ರಾಜೇಂದ್ರ ಕುಮಾರ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅನಿರೀಕ್ಷಿತ ಭೇಟಿ

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಕಾರ್ಕಳದ ನಿವಾಸಕ್ಕೆ ಅನಿರೀಕ್ಷಿತವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

ಡಾ.ಎಂ.ವಿ.ಶೆಟ್ಟಿ ಸ್ಮಾರಕ ಕಾಲೇಜಿನ ಪದವಿ ಪ್ರಾಪ್ತಿ ಕಾರ್ಯಕ್ರಮ ಹಾಗೂ ಸಂಸ್ಥಾ ದಿನ
ಮಂಗಳೂರಿನ ಡಾ.ಎಂ.ವಿ.ಶೆಟ್ಟಿ ಸ್ಮಾರಕ ಕಾಲೇಜಿನ ಪದವಿ ಪ್ರಾಪ್ತಿ ಕಾರ್ಯಕ್ರಮ ಹಾಗೂ ಸಂಸ್ಥಾದಿನ ಶನಿವಾರ ನಗರದ ಪುರಭವನದಲ್ಲಿ ನಡೆಯಿತು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿದರು.
ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ: ಹರೀಶ್‌ ಕುಮಾರ್‌ ಆಕ್ರೋಶ
ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ಕಾನೂನಿಗೆ ಗೌರವ ಕೊಟ್ಟು ಕಾಂಗ್ರೆಸ್‌ ಸುಮ್ಮನಿದ್ದರೆ ಅದನ್ನೇ ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಒಂಭತ್ತು ವಿಶ್ವವಿದ್ಯಾನಿಲಯ ಮುಚ್ಚಲು ತೀರ್ಮಾನ: ಬಿಜೆಪಿ ಶಿಕ್ಷಣ ಪ್ರಕೋಷ್ಠ ಖಂಡನೆ
ಕರ್ನಾಟಕ ರಾಜ್ಯ ಸರ್ಕಾರ 9 ವಿಶ್ವವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಹುನ್ನಾರ ನಡೆಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಮುರಳಿ ಹೊಸಮಜಲು ಹೇಳಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ : ಹವಾಮಾನ ಇಲಾಖೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 659
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved