• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆಯಲ್ಲಿ ಮೃತದೇಹ ಇರಿಸಿದ ಪ್ರಕರಣ: ಮೂವರ ಬಂಧನ
ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ ಹೋದ ಘಟನೆ ನ.೧೬ರಂದು ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವ್ರೋ ಸಹಿತ ಮೂವರು ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಹಳೆಯಂಗಡಿಯಲ್ಲಿ ಕೃಷಿ ಅಭಿವೃದ್ಧಿ ಕಾರ್ಯಾಗಾರ
ಭಾರತದ ಕಾನೂನು ನೆರವು ಕೇಂದ್ರ ಹಳೆಯಂಗಡಿ ಹಾಗೂ ವಿಜಯ ಮಾಸ್ತರ್‌ ಟ್ರಸ್ಟ್ ಹಳೆಯಂಗಡಿ ಸಹಯೋಗದಲ್ಲಿ ಹಳೆಯಂಗಡಿಯಲ್ಲಿ ವಿವಿಧ ಬಗೆಯ ಕೃಷಿ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.
ಕಟೀಲು ಆರು ಮೇಳಗಳ ತಿರುಗಾಟ ಆರಂಭ
ದೇವಳದ ಆನುವಂಶಿಕ ಮೊಕ್ತೇಸರ, ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣರು ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸುವ ಮೂಲಕವಾಗಿ ತಿರುಗಾಟಕ್ಕೆ ಚಾಲನೆ ನೀಡಿದರು.
ಬದುಕಿನ ಭಾಗವಾದ ದೃಶ್ಯ-ಶ್ರವ್ಯ ಮಾಧ್ಯಮ: ಜಾಧವ್
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೃಶ್ಯ-ಶ್ರವ್ಯ ಸಭಾಂಗಣದಲ್ಲಿ ಸೋಮವಾರ ಇಂಗ್ಲಿಷ್ ಸ್ನಾತಕೋತ್ತರ ವಿಭಾಗ, ಕನ್ನಡ ಪದವಿ ವಿಭಾಗ, ಆಳ್ವಾಸ್ ಸಿನಿಮಾ ಸಮಾಜ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಸಹಯೋಗದಲ್ಲಿ ‘ಸಿನಿಮಾ ರಸಗ್ರಹಣ-ಎರಡು ದಿನಗಳ ಕಾರ್ಯಾಗಾರ’ ನಡೆಯಿತು.
ಕಟೀಲು ಭ್ರಮರ ಇಂಚರ ನುಡಿ ಹಬ್ಬ ಸಮಾರೋಪ
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಮೂಹ ವಿದ್ಯಾ ಸಂಸ್ಥೆಗಳ ಸಂಯೋಜನೆಯಲ್ಲಿ ಕಟೀಲು ಪದವಿ ಪೂರ್ವ ಕಾಲೇಜಿನ ಶ್ರೀವಿದ್ಯಾ ಸಭಾಭವನದಲ್ಲಿ ಮೂರು ದಿನಗಳ ಕಾಲ ಜರುಗಿದ ನಾಲ್ಕನೇ ವರ್ಷದ ಭ್ರಮರ-ಇಂಚರ ನುಡಿಹಬ್ಬ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಮಹಾವೀರ ಪಾಂಡಿಗೆ ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ
ಮೂಡಬಿದಿರೆಯ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ, ಶ್ರೀಧರ ಪಾಂಡಿಯವರ ಕಲಾಜೀವನದ ಆದರ್ಶಗಳನ್ನು ನೆನಪಿಸಿ ಆಶೀರ್ವಚನ ನೀಡಿದರು.
ಕ್ಯಾಂಪ್ಕೋದಿಂದ ಸಂಚಾರಿ ಮಣ್ಣು ಪರೀಕ್ಷಾ ಯಂತ್ರ ಖರೀದಿ: ಕೊಡ್ಗಿ
ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಖಂಡಿಗೆ ಮಾತನಾಡಿ ಕ್ಯಾಂಪ್ಕೋ ಸಂಸ್ಥೆಯ ಸದಸ್ಯರು ಸಂಸ್ಥೆಗೆ ಆಧಾರ ಸ್ತಂಭಗಳಾಗಿದ್ದು, ಸಂಸ್ಥೆಯ ರಾಯಭಾರಿಗಳಾಗಿದ್ದಾರೆ ಎಂದರು.
ಭಜನೆ ನಿಂದನೆ ಖೇದಕರ: ಹರಿಣಿ ಪುತ್ತೂರಾಯ
ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆ ವೃತ್ತದಿಂದ ಭಜನಾ ಸಂಕೀರ್ತನೆಯ ಮೂಲಕ ಮೆರವಣಿಗೆಯಲ್ಲಿ ದೇವಳದ ವಠಾರಕ್ಕೆ ಆಗಮಿಸಲಾಯಿತು. ಬಳಿಕ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಭಜನೆ ನಿಂದಕರಿಗೆ ಸದ್ಭುದ್ಧಿ ಕರುಣಿಸುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಕನ್ನಡ ಸಂರಕ್ಷಣೆ ಹೊಣೆ ಎಲ್ಲರದು: ಲಲಿತಾ ದಾಮೋದರ
ಲೇಖಕ ಡಾ.ನರೇಂದ್ರ ರೈ ದೇರ್ಲ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
ಎಸ್‌ಡಿಎಂ ಮಹಾವಿದ್ಯಾಲಯ ನವೀಕೃತ ಕಟ್ಟಡ ಉದ್ಘಾಟನೆ
ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಎಸ್.ಡಿ.ಎಂ ಕಲ್ಪಿಸಿಕೊಡುವ ಶೈಕ್ಷಣಿಕ ಗುಣಮಟ್ಟವನ್ನು ಧ್ವನಿಸುವಂತೆಯೇ ಇದರ ಕಟ್ಟಡಗಳಿವೆ ಎಂದರು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved