• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ಹಾದಿಯಲ್ಲಿ ನಡೆಯಲು ಮಕ್ಕಳಿಗೆ ಭಜನಾ ಸಂಸ್ಕಾರ ಕಲಿಸಿ: ಡಾ. ಹೆಗ್ಗಡೆ
ಸೋಮವಾರ ಡಾ.ಹೆಗ್ಗಡೆ ಜನ್ಮದಿನ ಹಿನ್ನೆಲೆಯಲ್ಲಿ ನಿರೀಕ್ಷಾ ಹೊಸ್ಮಾರು ಜನ್ಮದಿನದ ಶುಭಾಶಯ ಕೋರುವ ಹಾಡೊಂದನ್ನು ಸುಶ್ರಾವ್ಯವಾಗಿ ಹಾಡಿದರು. ಜೈನ್‌ಮಿಲನ್ ವತಿಯಿಂದ ಹೆಗ್ಗಡೆ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಗ್ಗೆ ವಿದೇಶಿಗರ ಅಧ್ಯಯನ: ಕಾಮತ್‌
ಮೇಯರ್‌ ಮನೋಜ್‌ ಕುಮಾರ್‌ ಸುರಕ್ಷಾ ಚೆಕ್‌ ವಿತರಣೆ ಮಾಡಿದರು. ಬ್ಯಾಂಕ್‌ ಆಫ್‌ ಬರೋಡಾದ ಡಿಜಿಎಂ ಅಶ್ವಿನ್‌ ಕುಮಾರ್‌ ಲಾಭಾಂಶ ವಿತರಿಸಿದರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಹಮ್ಮದ್‌ ಇಸ್ಮಾಯಿಲ್‌ ಜನಮಂಗಲ ಪರಿಕರ ವಿತರಣೆ ಮಾಡಿದರು. ನಿರ್ಗತಿಕರ ಮಾಸಾಶನ ಮಂಜೂರಾತಿ ಪತ್ರ ವಿತರಣೆ ಸೇರಿದಂತೆ ವಿವಿಧ ಯೋಜನೆಗಳ ವಿತರಣೆ ನಡೆಯಿತು.
ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಸೌಲಭ್ಯ
ಸಂಸ್ಥೆಯ ವಿಜ್ಞಾನಿ ಡಾ. ಮೋಹನ್ ತಲಕಾಲುಕೊಪ್ಪ ನೇತೃತ್ವದಲ್ಲಿ ತಂಡದ ಸದಸ್ಯರಾದ ಜಿಜೋ ಜೊಸೆಫ್, ತ್ರಿವೇಣಿ, ಪ್ರಕಾಶ್ ಭಟ್ ಮತ್ತು ರಮ್ಯಾ ಈ ವ್ಯವಸ್ಥೆ ಅಭಿವೃದ್ಧಿಗೊಳಿಸಿದ್ದಾರೆ.
ದಾಮೋದರ ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಕೃತಿ ಬಿಡುಗಡೆ
ವೃತ್ತಿಪರ ಶಿಕ್ಷಣ ಪಡೆಯುವ ಆರ್ಥಿಕ ದುರ್ಬಲ ಕುಟುಂಬದ ಹಿಂದುಳಿದ ಸಮಾಜದ 600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 50 ಲಕ್ಷ ರು.ಗೂ ಅಧಿಕ ಮೊತ್ತದ ವಿದ್ಯಾರ್ಥಿವೇತನ ನೀಡಲಾಯಿತು. ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರನ್ನು ಅಭಿನಂದಿಸಲಾಯಿತು.
ಆಡಿ ನಲಿದು ಸಂಭ್ರಮಿಸಿದ ವಾತ್ಸಲ್ಯ ವಂಚಿತ ಮಕ್ಕಳು
ಚಿಣ್ಣರ ಉತ್ಸವದಲ್ಲಿ 10 ಅನಾಥಾಶ್ರಮಗಳ ಸುಮಾರು 450ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಕ್ರೀಡಾ ಸ್ಪರ್ಧೆಗಳೊಂದಿಗೆ ಆರಂಭಗೊಂಡ ಉತ್ಸವ ಬಳಿಕ ಗಾನ, ನೃತ್ಯ, ನಾಟಕ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮುಕ್ತಾಯಗೊಂಡಿತು. ಮಕ್ಕಳ ಸಂಭ್ರಮ ಮುಗಿಲು ಮುಟ್ಟಿತ್ತು.
ಅಕ್ಷರದ ಅಂಗಳದಲ್ಲಿ ಆಹಾರದ ಪಾಠ !
ಸ್ನೇಹ ಶಾಲೆಯ ಆಟದ ಬಯಲಿನ ನೀರು ತುಂಬುವ ಅರ್ಧಭಾಗದಲ್ಲಿ ಹೊಸದಾಗಿ ಜೆಸಿಬಿ ಮತ್ತು ಟಿಲ್ಲರ್ ಬಳಸಿ ಸಮತಟ್ಟು ಮಾಡಿದ್ದ ಗದ್ದೆಯಲ್ಲಿ ಜುಲೈ ೧೦ರಂದು ಬೆಳಗ್ಗೆ ತೆನೆ (ನೇಜಿ) ನೆಡುವ ಸಂಭ್ರಮ ತುಂಬಿತ್ತು. ಶಿಕ್ಷಕರಿಗೂ ಮಕ್ಕಳಿಗೂ ಇದು ಅದ್ಭುತವಾದ ಅನುಭೂತಿ.
ಮಂಗಳೂರಲ್ಲಿ ಶಾಲಾ ಗೇಟ್‌ಗಳ ಎದುರು ಟ್ರಾಫಿಕ್‌ನದ್ದೇ ಸಮಸ್ಯೆ
ಮಂಗಳೂರಿನ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಭಾನುವಾರ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ಧಾರ್ಥ ಗೋಯಲ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಲಿತ ಮುಖಂಡರು ಈ ವಿಷಯ ಪ್ರಸ್ತಾಪಿಸಿದರು. ಈ ಕುರಿತು ಗಂಭೀರ ಚರ್ಚೆ ನಡೆಯಿತು.
ಅರಿಯಡ್ಕ ಶೇ. 78.73, ಕೆದಂಬಾಡಿ ಶೇ. 48. 21 ಮತದಾನ
ನ.26 ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಬೆಳಗ್ಗೆ 8 ಗಂಟೆಗೆ ಆರಂಭಗೊಂಡು 11 ಗಂಟೆಯ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ.
ಎಐ ಜಗತ್ತಿನಲ್ಲಿ ಮಾನವೀಯ ಸಂಬಂಧ ಮರೆಯದಿರಿ: ಪ್ರೊ.ರಂಗರಾಜನ್‌
ಈ ಬಾರಿ ಬೆಳಗ್ಗಿನ ಅವಧಿಯಲ್ಲಿ ಪಿಎಚ್‌ಡಿ, ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ನೆರವೇರಿಸಿದರೆ, ಮಧ್ಯಾಹ್ನ ಬಳಿಕ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಮಹಾಭಾರತದ ಓದು ಇವತ್ತಿಗೂ ಪ್ರಸ್ತುತ: ಲಕ್ಷ್ಮೀಶ ತೋಳ್ಪಾಡಿ
ಒಂದು ಗಿಡ ಬೆಳೆದು, ಪ್ರಕೃತಿಯಿಂದ ಅದು ಬೇಕಾದುದನ್ನು ಪಡೆದು, ಕೊಡಬೇಕಾದುದನ್ನು ಕೊಟ್ಟು, ಅದರ ಜೀವನವನ್ನು ಚೆನ್ನಾಗಿ ಮಾಡಲಿಕ್ಕೆ ಮನುಷ್ಯರ ಸಹಕಾರ ಬೇಕಾಗಿಯೇ ಇಲ್ಲ ಎಂದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved