ಪೊಳಲಿ: 105 ವರ್ಷದ ಬಳಿಕ ನಡೆಯುವ ಶತಚಂಡಿಕಾಯಾಗಕ್ಕೆ ಚಾಲನೆಬ್ರಹ್ಮಶ್ರೀ ಪೊಳಲಿ ಶ್ರೀಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದ ಅರ್ಚಕರಾದ ಮಾಧವಭಟ್, ನಾರಾಯಣ ಭಟ್, ಪರಮೇಶ್ವರ ಭಟ್ ಮತ್ತು ರಾಮ್ ಭಟ್ ಅವರ ಪೌರೋಹಿತ್ಯದಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, 108 ಕಾಯಿಯ ಗಣಪತಿ ಹೋಮ ನಡೆದು ಸಪ್ತಸತಿ ಪಾರಾಯಣ, ನವಾಕ್ಷರೀ ಜಪಕ್ಕೆ ಚಾಲನೆ ನೀಡಲಾಯಿತು.