• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಚಿಲಿಂಬಿ
ಕಂಕನಾಡಿ ಗರಡಿ ಅಧ್ಯಕ್ಷ ಕೆ. ಚಿತ್ತರಂಜನ್ ಮತ್ತು ಮಾಜಿ ಅಧ್ಯಕ್ಷ ಜಯಂತ್ ನಡುಬೈಲ್ ಮಾರ್ಗದರ್ಶನದಲ್ಲಿ ಆಯ್ಕೆ ನಡೆಸಲಾಯಿತು.
ಹನಿಟ್ರ್ಯಾಪ್‌ ಮಾಡಿ ಟೆಕ್ಕಿಯಿಂದ ಎರಡೂವರೆ ಕೋಟಿ ಸುಲಿಗೆ!
ಉಡುಪಿ ಜಿಲ್ಲೆಯ ತಬಸಂ ಬೇಗಂ, ಆಕೆಯ ಸೋದರ ಅಜೀಂ ಉದ್ದೀನ್‌ ಹಾಗೂ ಅಭಿಷೇಕ್ ಅಲಿಯಾಸ್ ಅವಿನಾಶ್ ಬಂಧಿತನಾಗಿದ್ದು, ಆರೋಪಿಗಳಿಂದ ಮೊಬೈಲ್‌ಗಳು ಹಾಗೂ ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ.
ಕಟೀಲು ಪದವಿ ಕಾಲೇಜಿನಲ್ಲಿ ಕೆರಿಯರ್ ಸೆಕ್ಟ್ರಮ್ 2024
ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಷಯಕ್ಕೆ ಸಂಬಂಧಿಸಿದ ರಸ ಪ್ರಶ್ನಾ ಸ್ಪರ್ಧೆಯನ್ನು ಯೇನಪೋಯ ವಿಶ್ವ ವಿದ್ಯಾಲಯ ಪ್ರೊ ಸಾಜನ್.ಎಂ ಅವರು ಜನಪದ ಸಮೂಹ ಗೀತೆ ಸ್ಪರ್ಧೆಯನ್ನು ಹರೀಶ್ ಮಲ್ಲಾರ್ ಹಾಗೂ ಮನ್ಸೂನ್ ರಾಜ್ ನಡೆಸಿಕೊಟ್ಟರು.
ಮೂಲ್ಕಿ, ಹಳೆಯಂಗಡಿ ಕಾಂಗ್ರೆಸ್‌ ವಿಜಯೋತ್ಸವ
ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು.
ಕಾಸರಗೋಡು ಕನ್ನಡಿಗರಿಗೆ ಭಾಷಾ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಮನವಿಕೇರಳ ಸರ್ಕಾರಕ್ಕೆ ಕರ್ನಾಟಕ ನವನಿರ್ಮಾಣ ಸೇನೆ ಮನವಿ
ಒಂದು ವೇಳೆ ಕಾಸರಗೋಡು ಕನ್ನಡಿಗರಿಗೆ ಕೇರಳ ಸರ್ಕಾರ ಅನ್ಯಾಯ ಮಾಡಿದ್ದೇ ಆದರೆ ಕರ್ನಾಟಕ ನವನಿರ್ಮಾಣ ಸೇನೆ ತಿರುವನಂತಪುರಂನ ಸೆಕ್ರೆಟ್ರಿಯೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದೆ ಎಂದು ಕರ್ನಾಟಕ ನವನಿರ್ಮಾಣ ಸೇನೆ ಮನವಿಯಲ್ಲಿ ಎಚ್ಚರಿಕೆ ನೀಡಿದೆ.
ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಈಗ ಕ್ಯಾಶ್‌ಲೆಸ್‌ ಟಿಕೆಟ್‌ ಸೌಲಭ್ಯ!
ಬಿಎಂಟಿಸಿಯಲ್ಲಿ ಏಕರೂಪದ ಕ್ಯೂಆರ್‌ ಕೋಡ್‌ ಅಳವಡಿಸಿದರೆ, ಕೆಎಸ್ಆರ್‌ಟಿಸಿಯಲ್ಲಿ ಡೈನಾಮಿಕ್‌ ಕ್ಯೂಆರ್‌ ಕೋಡ್‌ ಅಳವಡಿಸಲಾಗಿದೆ.
ಅಡ್ಡಹೊಳೆ: ಸರಣಿ ಅಪಘಾತ, ಬೆಂಗಳೂರಿನ 19 ಮಂದಿಗೆ ಗಾಯ
ಬಸ್ಸಿನಲ್ಲಿದ ಉಳಿದ ವಿದ್ಯಾರ್ಥಿಗಳು ಗುದ್ದಿದ ಗಾಯಗಳನ್ನು ಪಡೆದು ಅಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ಸಿನ ಚಾಲಕ ಕಣ್ಮರೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ಅಡಕೆ ಕ್ಯಾನ್ಸರ್‌ಕಾರಕ ವಾದ ಸತ್ಯಕ್ಕೆ ದೂರ : ಔಷಧೀಯ ಗುಣ ಹೊಂದಿರುವ ಬಗ್ಗೆ ದೃಢ - ಕ್ಯಾಂಪ್ಕೋ
ಕ್ಯಾಂಪ್ಕೊ ಈಗಾಗಲೇ ಹಲವು ಸಂಶೋಧನೆಗಳನ್ನು ನಡೆಸಿದ್ದು, ಅವುಗಳ ವರದಿಗಳೆಲ್ಲಾ ಅಡಕೆ ಕ್ಯಾನ್ಸರ್ ಕಾರಕ ಅಲ್ಲ ಬದಲಾಗಿ ರೋಗವನ್ನು ಶಮನಗೊಳಿಸುವ ಔಷಧೀಯ ಗುಣಗಳನ್ನು ಹೊಂದಿರುವ ಬಗ್ಗೆ ದೃಢಪಡಿಸಿದೆ.
ಕುಕ್ಕೆ ಚಂಪಾಷಷ್ಠಿ ಮಹೋತ್ಸವದಲ್ಲಿ ಭಕ್ತರ ಸುರಕ್ಷತೆ, ಮೂಲಸೌಲಭ್ಯಕ್ಕೆ ಆದ್ಯತೆ
ಬೀದಿ ಉರುಳು ಸೇವೆ ಮಾಡುವ ಬೀದಿಯನ್ನು ನೀರು ಹಾಕಿ ಸ್ವಚ್ಛಗೊಳಿಸಿ ಅವರಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಬೇಕು. ಬೀದಿ ಉರುಳು ಸೇವೆ ಮಾಡುವ ಭಕ್ತರಿಗೆ ಸಂಜೆ ೭ಗಂಟೆಯಿಂದ ಮುಂಜಾನೆ ೭ಗಂಟೆವರೆಗೆ ಅವಕಾಶ ಮಾಡಿಕೊಡಲಾಗಿದೆ. ಮಹೋತ್ಸವದ ಸಂಬಂಧ ಚೌತಿ, ಪಂಚಮಿ, ಷಷ್ಠಿ ದಿನದಂದು ಮಧ್ಯಾಹ್ನ ದೇವಳದ ಹೊರಾಂಗಣದಲ್ಲಿ ಭಕ್ತಾದಿಗಳು ಸ್ವಇಚ್ಛೆಯಿಂದ ನಡೆಸುತ್ತಿರುವ ಎಡೆಸ್ನಾನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
ಭಾಷೆಯನ್ನು ಪ್ರೀತಿಸಿದಾಗ ಅದರ ಯಾತನೆ, ಒಳಗುದಿ ತಿಳಿಯುತ್ತದೆ: ಚಿಂತಕ ತೋಳ್ಪಾಡಿ
ಕಟೀಲಿನ ಶ್ರೀ ದುರ್ಗಾಪರಮೇಶ್ವರೀ ದೇವಳ ಸಮೂಹ ವಿದ್ಯಾಸಂಸ್ಥೆಗಳ ಸಂಯೋಜನೆಯಲ್ಲಿ ಕಟೀಲು ಪದವಿ ಪೂರ್ವ ಕಾಲೇಜಿನ ಶ್ರೀವಿದ್ಯಾ ಸಭಾಭವನದಲ್ಲಿ ನಡೆದ ನಾಲ್ಕನೇ ವರ್ಷದ ಭ್ರಮರ ಇಂಚರ ನುಡಿಹಬ್ಬದ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 559
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved